• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಸದೀಯ ವ್ಯವಸ್ಥೆ ನಾಶಪಡಿಸುವುದನ್ನು ನೋಡಲು ನಾನು ಅಲ್ಲಿರಬೇಕಿತ್ತೇ: ಸದನಕ್ಕೆ ಗೈರು ಹಾಜರಿ ಬಗ್ಗೆ ಸಮರ್ಥಿಸಿಕೊಂಡ HDK

Any Mind by Any Mind
December 19, 2021
in ಕರ್ನಾಟಕ, ರಾಜಕೀಯ
0
ಸಂಸದೀಯ ವ್ಯವಸ್ಥೆ ನಾಶಪಡಿಸುವುದನ್ನು ನೋಡಲು ನಾನು ಅಲ್ಲಿರಬೇಕಿತ್ತೇ: ಸದನಕ್ಕೆ ಗೈರು ಹಾಜರಿ ಬಗ್ಗೆ ಸಮರ್ಥಿಸಿಕೊಂಡ HDK
Share on WhatsAppShare on FacebookShare on Telegram

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೈರು ಹಾಜರಾಗಿರುವುದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಮಥಿಸಿಕೊಂಡಿದ್ದು, ಸದನಕ್ಕೆ ನಾನು ಏಕೆ ಹಾಜರಾಗಬೇಕಿತ್ತು, ಸಂಸದೀಯ ವ್ಯವಸ್ಥೆ ನಾಶಪಡಿಸುವುದನ್ನು ನೋಡಲು ನಾನು ಅಲ್ಲಿರಬೇಕಿತೆ ಎಂದು ಪತ್ರಕರ್ತರಿಗೆ ಪ್ರಶ್ನಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನೇಕೆ ಅಲ್ಲಿರಬೇಕಿತ್ತು ಅಧಿವೇಶನದ ಮೊದಲ ವಾರದ ಸಾಧನೆ ಏನು? ಮೊದಲ ಐದು ದಿನ ಅಧಿವೇಶನ ನಡೆದ ರೀತಿ ನೋಡಿದರೆ ನಿಮ್ಮಗೆ ತಿಳಿಯುತ್ತದೆ. ರಾಜ್ಯದ ಯಾವುದಾದರು ಅಭಿವೃದ್ದಿ ವಿಷಯದ ಕುರಿತು ಚರ್ಚೆಯಾಗಿದೆಯಾ ಎಂದು ಪ್ರಶ್ನಿಸಿದ್ದಾರೆ. ನಾನು ಸದನಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಭಾಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ಡಿಸೆಂಬರ್ 13ರಂದು ಪ್ರಾರಂಭವಾಗಿತ್ತು. ಕಲಾಪದ ಮೊದಲ ದಿನ ಹೆಚ್.ಡಿ.ಕೆ ನವದೆಹಲಿಯಲ್ಲಿ ತಮ್ಮ ತಂದೆ ಹೆಚ್.ಡಿ.ದೇವೇಗೌಡರ ಜೀವನಚರಿತ್ರೆ ಪುಸ್ತಕ ಬಿಡುಗಡೆ ಸಲುವಾಗಿ ದೆಹಲಿಗೆ ಹೋಗಿದ್ದರು.

ನಾನು ದೆಹಲಿಯಲ್ಲಿದ್ದಾಗ ಸದನದ ಕಾರ್ಯ ಕಲಾಪಗಳನ್ನು ಗಮನಿಸಿದ್ದೇನೆ. ಮಾಜಿ ಸ್ಪೀಕರ್ ಒಬ್ಬರು ಮಹಿಳೆಯರ ಬಗ್ಗೆ ಮಾಡಿರುವ ಟೀಕೆಗಳು ಹೊರ ಬಂದಿವೆ. ತನ್ನಗೆ ಯಾರು ಸರಿಸಾಟಿಯಿಲ್ಲ ಎಂದು ಮಾತನಾಡುವ ಅನುಭವಿ ರಾಜಕಾರಣಿಯ ದೊಡ್ಡ ಸಾಧನೆ ಇದು, ನಾನು ಸದನದಲ್ಲಿದಿದ್ದರೆ ವಿಷಯಗಳು ವಿಭಿನ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದವು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೆಸರನ್ನು ಪ್ರಸ್ತಾಪಿಸದೇ ವ್ಯಂಗವಾಡಿದ್ದಾರೆ.

ನಮ್ಮ ಸಂಸದೀಯ ವ್ಯವಸ್ಥೆ ಯಾವ ಮಟ್ಟದಲ್ಲಿದೆ ಮತ್ತದನ್ನು ರಾಜ್ಯದ ಈ ಮಹಾನ್ ನಾಯಕರು ನಾಶಪಡಿಸುವುದನ್ನು ನೋಡಲು ನಾನು ಅಲ್ಲಿರಬೇಕಿತೆ. ನಾನು ಡಿಸೆಂಬರ್ 20ರ ನಂತರ ಕಲಾಪದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ..

Tags: BJPCongress PartyCovid 19HDKHdKumaraswamyಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿರಮೇಶ್‌ ಕುಮಾರ್
Previous Post

ದೇಶಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು : CM Basavarajbommai

Next Post

ಮಂಡಿ ನೋವಿಗೆ ‘ಪದತ್ಯಾಗ’ ಮದ್ದು; ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರ ಬೊಮ್ಮಾಯಿ?

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
Next Post
ಮಂಡಿ ನೋವಿಗೆ ‘ಪದತ್ಯಾಗ’ ಮದ್ದು; ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರ ಬೊಮ್ಮಾಯಿ?

ಮಂಡಿ ನೋವಿಗೆ ‘ಪದತ್ಯಾಗ’ ಮದ್ದು; ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರ ಬೊಮ್ಮಾಯಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada