• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರ ಸಚಿವ V/S IPS ಅಧಿಕಾರಿ ! HDK ಗೆ ಬಂಧನ ಭೀತಿ ಹುಟ್ಟಿಸಿದ್ರಾ ಚಂದ್ರಶೇಖರ್ ?! 

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೇಂದ್ರ ಸಚಿವ V/S IPS ಅಧಿಕಾರಿ ! HDK ಗೆ ಬಂಧನ ಭೀತಿ ಹುಟ್ಟಿಸಿದ್ರಾ ಚಂದ್ರಶೇಖರ್ ?! 
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿನ ಕ್ಷಿಪ್ರ ಬೆಳವಣಿಗೆಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕಾರಿಣಿಗಳ ಎದೆಯಲ್ಲಿ ನಡುಕ ಉಂಟಾಗುವಂತೆ ಮಾಡಿದೆ. ಆ ಸಾಲಿಗೆ ಕೇಂದ್ರ ಸಚಿವ ಕುನರಸ್ವಾಮಿ ಕೂಡ ಹೊರತಾಗಿಲ್ಲ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗುತ್ತಿದ್ದಂತೆ, ಇತ್ತ ಕುಮಾರಸ್ವಾಮಿ ಗೂ 12 ವರ್ಷದ ಹಿಂದಿನ ಹಳೇ ಪ್ರಕರಣದ ಕಂಟಕ ಎದುರಾಗಿದೆ. ಡೀನೋಟಿಫಿಕೇಷನ್ ಪ್ರಕರಣದಲ್ಲಿ ನೋಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಲೋಕಾಯುಕ್ತ ಅಧಿಕಾರಿಗಳು, ಕೇಂದ್ರ ಸಚಿವ ಕುಮಾರಸ್ವಾಮಿ ಎದೆಯಲ್ಲಿ ಬಂಧನದ ಭೀತಿ ಉಂಟಾಗುವಂತೆ ಮಾಡಿದೆ.

ADVERTISEMENT

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ, ಜಂತಕಲ್ ಮೈನಿಂಗ್ ಕಂಪನಿ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ ಪ್ರಕರಣಗಳಲ್ಲಿ ತಮ್ಮನ್ನು ಸಿಲುಕಿಸಿ ಕನಿಷ್ಠ ಒಂದು ದಿನಕ್ಕಾದ್ರೂ ತಮ್ಮನ್ನು ಅರೆಸ್ಟ್ ಮಾಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡಿದೆ. ಅದಕ್ಕಾಗಿ ಈ ADGP ಚಂದ್ರಶೇಖರ್ ರೀತಿಯ ಭ್ರಷ್ಟ ಅದಿಕಾರಿಗಳನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು IPS ಅಧಿಕಾರಿಯ ವಿರುದ್ಧ HDK ಮನಸೋಯಿಚ್ಛೆ ವಾಗ್ದಾಳಿ ನಡೆಸಿ, ಲೋಕಾಯುಕ್ತ,SIT ಐಜಿ ಚಂದ್ರಶೇಖರ್ ರ ವಿರುದ್ಧ ಆರೋಪಗಳನ್ನು ಮಾಡಿದ್ದರು.

ಬಹುಶಃ ರಾಜ್ಯಕ್ ರಾಜಕಾರಣದಲ್ಲಿ ಓರ್ವ ಕೇಂದ್ರ ಸಚಿವ V/S IPS ಅಧಿಕಾರಿ ನಡುವಿನ ತಿಕ್ಕಾಟ ಈ ಹಂತಕ್ಕೆ ತಲುಪಿದ್ದು ಇದೇ ಮೊದಲು ಎನ್ನಬಹುದು.IPS ಅಧಿಕಾರಿ ಚಂದ್ರಶೇಖರ್ ಅರುಣಾಚಲ ಪ್ರದೇಶದ ಕೇಡರ್ ನಲ್ಲಿ ಕೆಲಸ ಮಾಡಬೇಕಾದವರು, ಆರೋಗ್ಯದ ಸಮಸ್ಯೆಯ ನೆಪವೊಡ್ಡಿ, ಬೌರಿಂಗ್ ಆಸ್ಪತ್ರೆಯಲ್ಲಿ ಸುಳ್ಳು ಆರೋಗ್ಯ ಪ್ರಮಾಣ ಪತ್ರ ಸೃಷ್ಟಿಸಿ 2008 ರಿಂದ ಇಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೇ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಸಮೀಪ ರಾಜಕಾಲುವೆ ಮೇಲೆ 38 ಅಂತಸ್ತಿನ ಕಟ್ಟಡವನ್ನು ಅಕ್ರಮವಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್ ಟಾಟಾ ಎಂಬ ಉದ್ಯಮಿಯ ಜೊತೆ ಸೇರಿ ಇನ್ನಿಲ್ಲದ ಭ್ರಷ್ಟಾಚಾರ ನಡೆಸಿದ್ದಾರೆ ಎಂದೆಲ್ಲಾ IPS ಅಧಿಕಾರಿಯ ವಿರುದ್ಧ ಕುಮಾರಸ್ವಾಮಿ ಆಕ್ರಮಣಕಾರಿ ಆರೋಪಗಳನ್ನು ಮಾಡಿದ್ರು.

ಆದ್ರೆ ಕುಮಾರಸ್ವಾಮಿಯವರ ಈ ಆರೋಪಗಳಿಗೆ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ಅಷ್ಟೇ ಆಕ್ರಮಣಕಾರಿಯಾಗಿ IPS ಅಧಿಕಾರಿ ಚಂದ್ರಶೇಖರ್ ಪತ್ರದ ಮೂಲಕ ಕುರಾಮರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಅಕ್ರಮದ ಆರೋಪ ಹೊತ್ತಿರುವ ವ್ಯಕ್ತಿ ಎಷ್ಟೇ ದೊಡ್ಡ ಸ್ಥಾನದಲ್ಲಿದ್ರೂ ಆತ ಆರೋಪಿಯೇ. ಈ ಕುಮಾರಸ್ವಾಮಿ ಎಂಬ ಆರೋಪಿ ನನ್ನ ಮೇಲೆ ದಾಳಿ ಮಾಡುವ ಮೂಲಕ ನಮ್ಮ ತಂಡದ ಅಧಿಕಾರಿಗಳ ಮನೋಬಲ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ನಾನು ಸ್ಪಷ್ಟ ಪಡಿಸುವುದೇನೆಂದರೆ, ಈ ರೀತಿಯ ಆರೋಪಿಗಳ ಬೆದರಿಕೆಗೆ ಹೆದರದೆ ದಕ್ಷತೆಯಿಂದ ನಮ್ಮ ಕರ್ತವ್ಯ ನಿರ್ವಹಿಸೋಣ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಖಡಕ್ ಉತ್ತರ ನೀಡಿದ್ದಾರೆ.

ಇನ್ನು ಮುಂದುವರೆದಂತೆ ಕೇಂದ್ರ ಸಚಿವ ಕುಮಾರಸ್ವಾಮಿಯನ್ನ ಹಂದಿಗೆ ಹೋಲಿಸುವಂತೆ ಮಾತನಾಡಿರುವ ಚಂದ್ರಶೇಖರ್, ಎಂದಿಗೂ ಹಂದಿಗಳ ಜೊತೆ ಗುದ್ದಾಡಬಾರದು, ಆಗ ಇಬ್ಬರೂ ಕೊಳಕಾಗುತ್ತೇವೆ, ಆದ್ರೆ ಹಂದಿ ಆ ಕೊಳಕನ್ನು ಇಷ್ಟಪಡುತ್ತದೆ ಎಂದು ಮಾರ್ಮಿಕವಾಗಿ ಕುಮಾರಸ್ವಾಮಿಯವರನ್ನ ಕೆಣಕಿದ್ದಾರೆ. ಆ ಮೂಲಕ ಕೇಂದ್ರ ಸಚಿವರ ಆರೋಪಗಳ ವಿರುದ್ಧ IPS ಅಧಿಕಾರಿ ಚಂದ್ರಶೇಖರ್ ತೊಡೆ ತಟ್ಟಿ ನಿಂತಿದ್ದು, ಇಂದು ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಾಗ ಸಭೆ ಕರೆದಿದ್ದು, ಕುಮಾರಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅವರ ಈ ಆರೋಪಗಳಿಗೆ ಸಂಬಂಧಪಟ್ಟಂತೆ ಗಂಭೀರವಾದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆಗಳಿದ್ದು, HDK ಗೆ ಆತಂಕ ಹೆಚ್ಚಾಗಿರುವುದಂತೂ ಸುಳ್ಳಲ್ಲ.

Tags: ಎಡಿಜಿಪಿ ಚಂದ್ರಶೇಖರ್ಗಂಗೇನಹಳ್ಳಿ ಡೀನೋಟಿಫಿಕೇಷನ್ ಪ್ರಕರಣಜಂತಕಲ್ ಮೈನಿಂಗ್ ಪ್ರಕರಣಹೆಚ್.ಡಿ.ಕುಮಾರಸ್ವಾಮಿ
Previous Post

ಹಿಜ್ಬುಲ್ಲಾ ಮುಖ್ಯಸ್ಥನ ಹತ್ಯೆಗೆ 1000 ಕೆಜಿಯ 85 ಬಾಂಬ್ ಬಳಸಿದ ಇಸ್ರೇಲ್; ತರಗೆಲೆಗಳಂತೆ ಕಟ್ಟಡಗಳು ಧರಾಶಾಹಿ!

Next Post

ಸಾವಿನ ಸಂಖ್ಯೆ 112ಕ್ಕೇರಿಕೆ, ಭೂಕುಸಿತದಿಂದ ಹಲವರು ನಾಪತ್ತೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post

ಸಾವಿನ ಸಂಖ್ಯೆ 112ಕ್ಕೇರಿಕೆ, ಭೂಕುಸಿತದಿಂದ ಹಲವರು ನಾಪತ್ತೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada