• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನಕ್ಕೆ ದೇವೆಗೌಡರ ಕುಟುಂಬದ ಕೊಡುಗೆ ಏನು ಕೇಳಿದ ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 23, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.

ADVERTISEMENT

ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು;

ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ನಾವು ಎಲ್ಲಿಂದ ತರೋದು ಸಾಕ್ಷಿ ಗುಡ್ಡೆನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕೇಂದ್ರ ಸಚಿವರು.

Tags: Congress Partyd.k.sivakumar.Deve Gowda family to Hassan.HassanHD Kumaraswamy retorts to DKUnion minister HD Kumaraswamyಜೆಡಿಎಸ್
Previous Post

ಮನುಷ್ಯ ತನ್ನ ಅನುಭವದ ಬದುಕಿನ ಪರಿಸರವನ್ನು ಮತ್ತು ಸಮಯವನ್ನು ವಿವಿಧ ಹೆಸರುಗಳಿಂದ ಕರೆದುಕೊಳ್ಳುತ್ತಿರುತ್ತಾನೆ.

Next Post

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ರೈತ ನಿಯೋಗ ಮುಖ್ಯಮಂತ್ರಿ ಭೇಟಿ, ಭೂ ಸ್ವಾಧೀನ ಕೈಬಿಡುವಂತೆ ಮನವಿ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ರೈತ ನಿಯೋಗ ಮುಖ್ಯಮಂತ್ರಿ ಭೇಟಿ, ಭೂ ಸ್ವಾಧೀನ ಕೈಬಿಡುವಂತೆ ಮನವಿ

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ರೈತ ನಿಯೋಗ ಮುಖ್ಯಮಂತ್ರಿ ಭೇಟಿ, ಭೂ ಸ್ವಾಧೀನ ಕೈಬಿಡುವಂತೆ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada