• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಆಂತರಿಕ ಭಿನ್ನಮತದ ಬೆನ್ನಲ್ಲೇ ಕುತೂಹಲ ಮೂಡಿಸಿದ ಬೊಮ್ಮಾಯಿ-HDK ಭೇಟಿ

by
April 3, 2021
in ಕರ್ನಾಟಕ
0
ಬಿಜೆಪಿ ಆಂತರಿಕ ಭಿನ್ನಮತದ ಬೆನ್ನಲ್ಲೇ ಕುತೂಹಲ ಮೂಡಿಸಿದ ಬೊಮ್ಮಾಯಿ-HDK ಭೇಟಿ
Share on WhatsAppShare on FacebookShare on Telegram

ಸಚಿವ ಸಂಪುಟ ವಿಸ್ತರಣೆ, ಖಾತೆಗಳ ಮರುಹಂಚಿಕೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯೊಳಗೆ ಅಪಸ್ವರಗಳು ಎದ್ದಿವೆ. ಖಾತೆ ಬದಲಾವಣೆ ಆದ ಹಾಗೂ ಖಾತೆ ಸಿಗದ ಸಚಿವಾಕಾಂಕ್ಷಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ಮೂಲಗಳ ಪ್ರಕಾರ ಕೆಲ ಶಾಸಕರು ಈಗಾಗಲೇ ರಾಜಿನಾಮೆಯ ಬೆದರಿಕೆಯನ್ನೂ ಹಾಕಿದ್ದಾರೆ.

ADVERTISEMENT

ಬಿಜೆಪಿ ಪಾಳಯದಲ್ಲಿ ತೀವ್ರ ಬದಲಾವಣೆಗಳು ನಡೆಯುತ್ತಿರುವ ಹೊತ್ತಲ್ಲೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಅದಾಗ್ಯೂ, ಇಬ್ಬರೂ ರಾಜಕೀಯ ವಿಚಾರಗಳನ್ನು ಮಾತ್ರ ಚರ್ಚಿಸಲಾಗಿದೆ ಎಂದು ತೆರೆ ಎಳೆದಿದ್ದಾರೆ.

ಖಾತೆ ಪುನರ್ ಹಂಚಿಕೆಯಲ್ಲಿ ಗೃಹ ಸಚಿವರಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಈ ಹಿಂದೆ ಇದ್ದ ಗುಪ್ತಚರ ಇಲಾಖೆ ಕೈಬಿಟ್ಟು ಹೋಗಿದೆ. ಇದೇ ಸಂದರ್ಭದಲ್ಲಿ ಆರ್ ಟಿ ನಗರದ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿದ ಹೆಚ್ ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಜೊತೆ ಸುಮಾರು ಹೊತ್ತು ಚರ್ಚೆ ನಡೆಸಿದ್ದಾರೆ.

ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ ಕುಮಾರಸ್ವಾಮಿ, ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ರಾಜಕೀಯ ವಿಚಾರದ ಚರ್ಚೆಯಾಗಿದೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದಾರೆ.

“ನಮ್ಮದು ಹಳೆಯ ಸ್ನೇಹವಾಗಿದ್ದು, ಪಕ್ಷ ಬೇರೆಯಾದರೂ ಈವರೆಗೂ ಬೊಮ್ಮಾಯಿ ನಾವು ಒಂದೇ ಕುಟುಂಬದರಂತೆ ಇದ್ದೇವೆ. ತಂದೆ ದೇವೇಗೌಡರು ಹಾಗೂ ಎಸ್.ಆರ್.ಬೊಮ್ಮಾಯಿ ಸ್ನೇಹಿತರಾಗಿದ್ದವರು. ಹೀಗಾಗಿ ಬಸವರಾಜ ಬೊಮ್ಮಾಯಿ ತಂದೆಯವರ ಕಾಲದಿಂದಲೂ ಅವರ ಕುಟುಂಬದ ಜೊತೆ ಸ್ನೇಹವಿದೆ” ಎಂದು ಹೇಳಿದ್ದಾರೆ.

ಪಕ್ಷಗಳ ರಾಜಕೀಯ ಚರ್ಚೆ ಆಗಿಲ್ಲ ಎಂಬುದನ್ನು ಒತ್ತಿ ಹೇಳಿದ ಕುಮಾರಸ್ವಾಮಿ ಬೊಮ್ಮಾಯಿಯನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೆ ಮನವೊಲಿಸಲೂ ಬಂದಿಲ್ಲ. ಮತಕ್ಷೇತ್ರದ ಕೆಲ ನೇಮಕಾತಿ ವಿಚಾರದ ಬಗ್ಗೆ ಚರ್ಚಿಸಿದ್ದೇವೆ ಅಷ್ಟೇ. ಅದನ್ನು ಬಿಟ್ಟು ಬೇರೆಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದ್ದಾರೆ.

ಯಾವುದೇ ರಾಜಕೀಯ ವಿಚಾರ ಚರ್ಚೆ ಆಗಿಲ್ಲ ಬಸವರಾಜ ಬೊಮ್ಮಾಯಿ ಅವರೂ ಹೇಳಿದ್ದಾರೆ.

“ಕುಮಾರಸ್ವಾಮಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಕುಮಾರಸ್ವಾಮಿ ನಾನು ತುಂಬಾ ಹಳೇ ಸ್ನೇಹಿತರು, ನನ್ನ ತಂದೆ ಕಾಲದಿಂದಲೇ ದೇವೇಗೌಡರ ಕುಟುಂಬದ ಜೊತೆ ಉತ್ತಮ ಬಾಂಧವ್ಯ ಇದೆ. ನಿನ್ನೆ ಅವರು ಭೇಟಿ ಮಾಡಬೇಕೆಂದಿದ್ದರು. ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಿದೆಯೇ ಹೊರತು ಬೇರೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Previous Post

ಕೋವಿಡ್ ಲಸಿಕೆ ಅಭಿಯಾನ – ಲಸಿಕೆ ಪಡೆಯಲಿರುವ ಪ್ರಧಾನಿ, ಮುಖ್ಯಮಂತ್ರಿಗಳು ಹಾಗೂ ಜನಪ್ರತಿನಿಧಿಗಳು

Next Post

ಸಂಚಾರಿ ಶಾಲೆಯಾಗಿ ಪರಿವರ್ತನೆಗೊಂಡ BMTC ಬಸ್‌ಗಳು: BBMP ವಿನೂತನ ಪ್ರಯೋಗ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಸಂಚಾರಿ ಶಾಲೆಯಾಗಿ ಪರಿವರ್ತನೆಗೊಂಡ BMTC ಬಸ್‌ಗಳು: BBMP ವಿನೂತನ ಪ್ರಯೋಗ

ಸಂಚಾರಿ ಶಾಲೆಯಾಗಿ ಪರಿವರ್ತನೆಗೊಂಡ BMTC ಬಸ್‌ಗಳು: BBMP ವಿನೂತನ ಪ್ರಯೋಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada