• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ಕರ್ನಾಟಕ, ರಾಜಕೀಯ
0
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ, ನಾನೇ ಅಧ್ಯಕ್ಷನಾಗಿರುತ್ತೇನೆಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು. 

Tejasvi Surya : ಅಮಾವಾಸ್ಯೆ ಸೂರ್ಯ ಎಂದ ಸಿದ್ದುಗೆ ಹಿಗ್ಗಾಮುಗ್ಗಾ ಕ್ಲಾಸ್..! #Siddaramaiah  #pratidhvani#bjp

ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ನಾವು ಅದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು. 

ಬಿಜೆಪಿ -ಜೆಡಿಎಸ್ ಸಮನ್ವಯ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. 

ಇನ್ನು ಆರ್‌ಎಸ್‌ಎಸ್‌ ಬಗ್ಗೆ ತಾವು ಈ ಹಿಂದೆ ಆಡಿದ್ದ ಮಾತಿನ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತಿಗೆ ಪ್ರತಿಕ್ರಿಯಿಸಿ, , ಆರ್‌ಎಸ್‌ಎಸ್‌ ಬಗ್ಗೆ ನಾನು ಹಿಂದೆ ಟೀಕೆ ಮಾಡಿದ್ದೇನೆ. ಇಲ್ಲ ಎಂದು ಎಲ್ಲೂ ಹೇಳಿಲ್ಲ. ಆ ಬಗ್ಗೆ ಚರ್ಚಿಸುವ ಬದಲು, ಕಲಬುರಗಿ ಜಿಲ್ಲೆಯಲ್ಲಿ ಮಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಯನ್ನು ಆಲಿಸಿ. ಮೊದಲು ಅವರಿಗೆ ಪರಿಹಾರ ನೀಡಿ ಎಂದರು.

Former Prime Minister HD Devegowda and his son HD Kumaraswamy. -KPN ### HD Devegowda

ಅಧಿಕಾರಕ್ಕಾಗಿ ಜೆಡಿಎಸ್‌ ಕೇಸರಿಕರಣವಾಗಿದೆ ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದವರು ಕಾಂಗ್ರೆಸ್‌ನವರು. ಅದಕ್ಕೂ ಮುನ್ನ ನಾವು ಬಿಜೆಪಿಯೊಂದಿಗೆ ಸೇರಿ ಅಧಿಕಾರ ಮಾಡಿದ್ದೆವು ಎನ್ನುವುದು ಅವರಿಗೆ ಗೊತ್ತಿರಲಿಲ್ಲವೇ. ಕಾಂಗ್ರೆಸ್‌ನವರು ಅಧಿಕಾರ ಹಿಡಿಯಲು ಬೇಕಾದಾಗ ನಮ್ಮ ಹತ್ತಿರ ಬರುತ್ತಾರೆ ಎಂದು ತಿರುಗೇಟು‌ ನೀಡಿದರು.

Tags: BJPBJP JDSBJP JDS AllianceCongress PartyHD Kumaraswamyhd kumaraswamy livehd kumaraswamy today newshd kumarswamyhd kumarswamy reaction on maharashtra political crisisJDSjds congresskumar swami governmentkumarswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

Next Post

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada