• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

HDK ಗೆ ಅಭದ್ರತೆ.. ಹೀಗಾಗಿ DK ಶಿವಕುಮಾರ್ ರನ್ನ ಟಾರ್ಗೆಟ್ ಮಾಡ್ತಿದ್ದಾರೆ.. : ಸಚಿವ CRS

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಿಜೆಪಿ-ಜೆಡಿಎಸ್ ನಡುವೆ ಗೊಂದಲ..HDK ಗೆ ಮೈತ್ರಿ ತೃಪ್ತಿ ತಂದಿಲ್ಲ.. : ಸಚಿವ ಚೆಲುವರಾಯ ಸ್ವಾಮಿ ಕಿಡಿ
Share on WhatsAppShare on FacebookShare on Telegram

ಹೆಚ್ಡಿಕೆ ಕುಮಾರಸ್ವಾಮಿಗೆ ಅಭದ್ರತೆ ಕಾಡ್ತಿದೆ.ಅದಕ್ಕೆ ಡಿ.ಕೆ.ಶಿವಕುಮಾರ್ ಟಾರ್ಗೆಟ್ ಆಗ್ತಿದ್ದಾರೆ ಅಂತ
ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತಾಡಿದ ಅವ್ರು,
ಹೆಚ್ಡಿಕೆ ಇವಾಗ ಚಲುವರಾಯಸ್ವಾಮಿ ಯಾವನ್ರೀ ಅಂತಾರೆ.ಇದಕ್ಕೆ ಏನ್ ಮಾಡೋಕೆ ಆಗುತ್ತೆ.ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದವರು.ಕೆ.ಪಿ.ಸಿಸಿ ಅಧ್ಯಕ್ಷರಾಗಿ ಸಮರ್ಥವಾಗಿ ನಿಭಾಯಿಸಿದ್ದಾರೆ.
136 ಸೀಟು ಗೆಲ್ಲಿಸಿ ಸರ್ಕಾರ ತಂದಿದ್ದಾರೆ.ಇಲ್ಲಿವರೆಗೆ ದೇವೇಗೌಡ್ರು ಜೆಡಿಎಸ್ ಪಕ್ಷವನ್ನ ಉಳಿಸಿ, ಬೆಳೆಸಿಕೊಂಡು ಬಂದ್ರು.ಅದನ್ನ ಮುಂದುರೆಸಲು ಆಗದೆ ಬಿಜೆಪಿ ಜೊತೆ ಮೈತ್ರಿಯಾಗಿದ್ದಾರೆ.ಮೈತ್ರಿಯಲ್ಲಿ ಈ ವಿಚಾರದಿಂದ ಗೊಂದಲ ಸೃಷ್ಟಿಯಾಗಿದೆ.ಈ ವೇಳೆ ಶಿವಕುಮಾರ್ ಮೇಲೆ ಮಾತಾಡೋದ್ರಿಂದ ಡಿಕೆ ವ್ಯಕ್ತಿತ್ವವನ್ನ ಅಲ್ಲಾಡಿಸಬಹುದು, ಈ ವಿಷಯವನ್ನ ಡೈವರ್ಟ್ ಮಾಡಬಹುದು ಎಂಬ ಪ್ಲಾನ್ ಇರಬೇಕು ಅಂತ ಕಿಡಿಕಾರಿದರು.

ADVERTISEMENT

ರೇವಣ್ಣ ಕುಟುಂಬ, ನನ್ನ ಕುಟುಂಬ ಬೇರೆ ಬೇರೆ ಎಂಬ ಹೆಚ್ಡಿಕೆ ಹೇಳಿಕೆ ವಿಚಾರಕ್ಕೆ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟ CRS,ಹೌದಾ, ಇವಾಗ ಯಾರ ಪರ ಪ್ರತಿಭಟನೆ ಮಾಡ್ತಿದ್ದಾರೆ?ಸಂತ್ರಸ್ಥ ಹೆಣ್ಣುಮಕ್ಕಳ ಬಗ್ಗೆ ಅನುಕಂಪ ತೋರಲಿಲ್ಲ‌.ಅವರಲ್ಲಿ ಕ್ಷಮೆ ಕೂಡ ಕೇಳಲಿಲ್ಲ.ಅನ್ಯಾಯ ಆದವರಿಗೆ ನಿಮ್ಮ ಪರ ಇದ್ದೀವಿ ಎನ್ನಲಿಲ್ಲ.ಪ್ರಜ್ವಲ್ ನ ಕರೆಸುವ ಜವಾಬ್ದಾರಿ ಯಾರದ್ದು?ಸಾಮಾನ್ಯ ವ್ಯಕ್ತಿ ಆರೋಪಿ ಹೊರಗೆ ಹೋದ್ರೆ ಅವರಪ್ಪ, ಅಣ್ಣನನ್ನ ಕರೆಸಿ ಕೂರಿಸ್ತೀರಾ?.ಕುಮಾರಸ್ವಾಮಿಯೇ ಜವಾಬ್ದಾರಿ ತೆಗೆದುಕೊಂಡು ಪ್ರಜ್ವಲ್ ನ ಕರೆಸಬೇಕಲ್ವ?.
ಪ್ರಜ್ವಲ್ ಕುಮಾರಸ್ವಾಮಿಯ ಅಣ್ಣನ ಮಗ.ಪೆನ್ ಡ್ರೈವ್ ಎಲ್ಲಿಂದ ಬಂತು.ವಿಡಿಯೋ ರೆಕಾರ್ಡ್ ಮಾಡಿದವರು ಯಾರು.ಸಂತ್ರಸ್ಥರನ್ನ ಬೀದಿಗೆ ತಂದವರು ಯಾರು? ಇದೆಲ್ಲದಕ್ಕೂ ಉತ್ತರ ಕೊಡಬೇಕಾಗಿದೆ ಅಂತ ಹೇಳಿದ್ರು.

Tags: adjustment politicsChaluvarayaswamyDKShivakumarHdKumaraswamyMandyaMandya District
Previous Post

ಷೇರು ಮಾರ್ಕೆಟ್ ನಲ್ಲಿ ಕರಡಿ ಓಟ..ಹೂಡಿಕೆದಾರರು ತಲ್ಲಣ.. 1062 ಅಂಕ ಕುಸಿದ ಸೆನ್ಸೆಕ್ಸ್

Next Post

ಹಲವು ಸಾಧಕರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ಹಲವು ಸಾಧಕರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ

ಹಲವು ಸಾಧಕರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ

Please login to join discussion

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada