• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ : ಸಿಎಂ ಸಿದ್ದರಾಮಯ್ಯ

Any Mind by Any Mind
November 21, 2023
in ಕರ್ನಾಟಕ
0
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ :  ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿದ ಅವರು, ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ ಎಂದು ತಿಳಿಸಿದರು.

ನವದೆಹಲಿಯಿಂದ ಪಕ್ಷದ ವರಿಷ್ಠರಾದ ರಣದೀಪ್ ಸುರ್ಜೆವಾಲ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ : ICMR ವರದಿ

Next Post

ಸತೀಶ್ ಜಾರಕಿಹೊಳಿ ಸಿಎಂ ವಿಚಾರ : ಸಚಿವ ಕೃಷ್ಣಭೈರೇಗೌಡ ಹೇಳಿದ್ದೇನು ಗೊತ್ತೇ?

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

August 19, 2026
Next Post
ಸತೀಶ್ ಜಾರಕಿಹೊಳಿ ಸಿಎಂ ವಿಚಾರ : ಸಚಿವ ಕೃಷ್ಣಭೈರೇಗೌಡ ಹೇಳಿದ್ದೇನು ಗೊತ್ತೇ?

ಸತೀಶ್ ಜಾರಕಿಹೊಳಿ ಸಿಎಂ ವಿಚಾರ : ಸಚಿವ ಕೃಷ್ಣಭೈರೇಗೌಡ ಹೇಳಿದ್ದೇನು ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada