• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ : ಹೆಚ್‌.ಡಿ.ಕೆ

Any Mind by Any Mind
November 18, 2022
in ಕರ್ನಾಟಕ, ರಾಜಕೀಯ
0
ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ : ಹೆಚ್‌.ಡಿ.ಕೆ
Share on WhatsAppShare on FacebookShare on Telegram

ಮುಳಬಾಗಿನಲ್ಲಿ ಶುಕ್ರವಾರದಿಂದ ಪಂಚರತ್ನ ಯೋಜನೆ ಹಾಗೂ 2023ರ ಚುನಾವಣೆಗೆ ಅಬ್ಬರದ ಪ್ರಚಾರಕ್ಕೆ ಮುನ್ನುಡಿ ಬರೆದಿರುವ ಜೆಡಿಎಸ್‌ಗೆ ರೇವಣ್ಣರಿಂದ ತಕರಾರು ಎದುರಾಗಿದೆ.

ADVERTISEMENT

ಶುಕ್ರವಾರ ಸಮಾವೇಶದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅಭ್ಯರ್ಥಿ ಘೋಷಣೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಮಾತನಾಡಿದ ಹೆಚ್‌.ಡಿ.ಕುಮಾರಸ್ವಾಮಿ ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ. ಇಂದು ಸಮಯ ಪ್ರಸಕ್ತವಾಗಿಲ್ಲ ಎಂದು ತಕರಾರು ತೆಗೆದಿದ್ದಾರೆ. 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಬಸ್ ನಿಲ್ದಾಣ ವಿವಾದ

ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನಾನು ನೋಡಿದ್ದೇನೆ ಸಂಸದರು ಕಣ್ಣೀರು ಹಾಕಿಸಿರುವುದನ್ನು ಗಮನಿಸಿದ್ದೇನೆ ಇವರಿಗೆ ಮತ ನೀಡಿದ ಜನರ ಕತೆ ಏನು ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ ಜನರಿಗೆ ನೆರಳು ಕೊಡಿ ಕೆಡಹುವ ಕೆಲಸ ಮಾಡಬೇಡಿ ಎಂದು ವಿನಂತಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು; ನವೆಂಬರ್‌ 21ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

Next Post

ಪಟ್ಟಿ ಪರಿಷ್ಕರಣೆ ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತ ಕತೆ ಅಲ್ಲ : ಸಿದ್ದರಾಮಯ್ಯ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಪಟ್ಟಿ ಪರಿಷ್ಕರಣೆ ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತ ಕತೆ ಅಲ್ಲ : ಸಿದ್ದರಾಮಯ್ಯ

ಪಟ್ಟಿ ಪರಿಷ್ಕರಣೆ ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತ ಕತೆ ಅಲ್ಲ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada