Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸರ್ಕಾರ ನಡೆಸುವವರಿಗೆ ಭಯ, ಭಕ್ತಿ ಇರಬೇಕು : ಮಾಜಿ ಸಿಎಂ ಹೆಚ್‌.ಡಿ.ಕೆ

ಪ್ರತಿಧ್ವನಿ

ಪ್ರತಿಧ್ವನಿ

December 3, 2022
Share on FacebookShare on Twitter

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯೂ ಮಧುಗಿರಿ ವಿಧಾನಸಭಾ ಕ್ಷೇತ್ರ ಮುಗಿಸಿ ಇದೀಗ ಕೊರಟಗೆರೆ ವಿಧಾನಸಭಾ ಕ್ಷೇತ್ರ ಪ್ರವೇಶಿಸಿದ್ದು ಯಾತ್ರೆಯ ವೇಳೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಬಿಜೆಪಿ-ಕಾಂಗ್ರೆಸ್‌ ವಿರುದ್ದ ಹರಿಹಾಯ್ದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಕೊರಟಗೆರೆ ವಿಧಾನಸಭಾ ಕ್ಷೇತ್ರವು ಜೆಡಿಎಸ್ ಭದ್ರಕೋಟೆಯಾಗಿದ್ದು ಸುಧಾಕರ್‌ ಲಾಲ್‌ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯರಾಗಿದ್ದಾಗಲೇ ಅವರನ್ನು ಸಿಎಂ ಮಾಡಲಿಲ್ಲ 2013ರಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದವರು ಯಾರು? ಅವ್ರನ್ನು ಜೆಡಿಎಸ್ ನವರು ಸೋಲಿಸಿದ್ರಾ ಕಾಂಗ್ರೆಸ್ ನವರೇ ಸೋಲಿಸಿದರು ಅಂತ ಅವರೇ ಹೇಳಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ ವಿರುದ್ದ ಗುಡುಗಿದ್ದಾರೆ.

ಮಹಾರಾಷ್ಟ್ರದ ಕನ್ನಡಿಗರಿಗೆ ನೀರು ಪೂರೈಕೆ ವಿಚಾರವಾಗಿ ಪ್ರತಿಕ್ರಿಯಿಸಿ ನೀರು ಪೂರೈಕೆ ಮಾಡಿದ ಆ ಸರ್ಕಾರಕ್ಕೆ ಹೆಚ್ಡಿಕೆ ಅಭಿನಂದನೆ ರಾಜ್ಯದ ಹಳ್ಳಿಗಳ ಬಗ್ಗೆಯೂ ಸರ್ಕಾರ ಮುತೂವರ್ಜಿ ವಹಿಸಲಿ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರಿಶುದ್ಧ ನೀರು ಸಿಗುತ್ತಿಲ್ಲ ಅದೇ ವೇಗದಲ್ಲಿ ನಮ್ಮ ರಾಜ್ಯದ ಜನರಿಗೂ ನೀರು ಪೂರೈಸಲಿ ಎಂದಿದ್ದಾರೆ.

ಮಧುಗಿರಿಯಲ್ಲಿ ಚಿಕಿತ್ಸೆ ಸಿಗದೆ ಬಾಲಕನ ಸಾವಿಗೆ ಪ್ರತಿಕ್ರಿಯಿಸಿ ಈ ರೀತಿಯ ಕೇಸ್‌ಗಳು ಮರುಕಳಿಸದಂತೆ ಕಠಿಣ ಕ್ರಮ ವಹಿಸಬೇಕು ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಿರ್ಲಕ್ಷ್ಯ ವಹಿಸಿದ್ರೆ ನಿಮ್ಮನ್ನೇ ಸಸ್ಪೆಂಡ್ ಮಾಡ್ತೇವೆ ಎಂಬ ಎಚ್ಚರಿಕೆ ನೀಡಬೇಕು ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಪ್ರಾಮಾಣಿಕ ಕೆಲಸ ಮಾಡಬೇಕು. ನಿರ್ಲಕ್ಷ್ಯ ಕೇಸ್ ಬೆಳಕಿಗೆ ಬಂದ ತಕ್ಷಣ ಕ್ರಮ ಕೈಗೊಳ್ಳುವುದು 2 ತಿಂಗಳ ಬಳಿಕ ಆ ಸಿಬ್ಬಂದಿ ಮತ್ತೆ ಕೆಲಸಕ್ಕೆ ಬರುತ್ತಾರೆ.

ಈ ರೀತಿ ಕ್ರಮಗಳಿಂದ ಯಾವುದೇ ಉಪಯೋಗ ಇಲ್ಲ ಕೆಲಸ ಮಾಡುವವರಿಗೆ ಭಯ, ಭಕ್ತಿ ಇರಬೇಕು ವೈದ್ಯರು,ಸಿಬ್ಬಂದಿ ರೋಗಿಗಳನ್ನು ದೇವರಂತೆ ಕಾಣಬೇಕು ಎಂದು ಸಲಹೆ ನೀಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ  ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್‌ ಡಿಕೆ ಸೇರಿ ಗಣ್ಯರಿಂದ ಸಂತಾಪ..
Top Story

ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್‌ ಡಿಕೆ ಸೇರಿ ಗಣ್ಯರಿಂದ ಸಂತಾಪ..

by ಪ್ರತಿಧ್ವನಿ
March 23, 2023
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
ಇದೀಗ

ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ

by ಮಂಜುನಾಥ ಬಿ
March 25, 2023
ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ
ರಾಜಕೀಯ

ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ

by ಪ್ರತಿಧ್ವನಿ
March 22, 2023
ಮೋದಿ ಅಧಿಕಾರಕ್ಕೆ ಬಂದ ಮೇಲೆ ಜನರ ಮತ್ತು ವಿಪಕ್ಷಗಳ ಹಕ್ಕಗಳನ್ನು ದಮನ ಮಾಡುತ್ತಿದ್ದಾರೆ : ಡಾ.ಯತೀಂದ್ರ ಸಿದ್ದರಾಮಯ್ಯ
Top Story

ಮೋದಿ ಅಧಿಕಾರಕ್ಕೆ ಬಂದ ಮೇಲೆ ಜನರ ಮತ್ತು ವಿಪಕ್ಷಗಳ ಹಕ್ಕಗಳನ್ನು ದಮನ ಮಾಡುತ್ತಿದ್ದಾರೆ : ಡಾ.ಯತೀಂದ್ರ ಸಿದ್ದರಾಮಯ್ಯ

by ಪ್ರತಿಧ್ವನಿ
March 24, 2023
ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!
ಸಿನಿಮಾ

ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!

by ಪ್ರತಿಧ್ವನಿ
March 20, 2023
Next Post
‘ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

'ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

ತೆಲಂಗಾಣದಲ್ಲಿ ಆಪರೇಷನ್‌ ಕಮಲ; ಕೈ ಸುಟ್ಟುಕೊಂಡಾರೆ ಬಿಎಲ್‌ ಸಂತೋಷ್?

ತೆಲಂಗಾಣದಲ್ಲಿ ಆಪರೇಷನ್‌ ಕಮಲ; ಕೈ ಸುಟ್ಟುಕೊಂಡಾರೆ ಬಿಎಲ್‌ ಸಂತೋಷ್?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist