• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ED ವಿರುದ್ಧ FIR ದಾಖಲಿಸಿರೋದು ಸರಿಯಲ್ಲ.. : ಕೇಂದ್ರ ಸಚಿವ HDK ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
July 28, 2024
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಮೂಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK..
Share on WhatsAppShare on FacebookShare on Telegram

ಕೇಂದ್ರ ಬಜೆಟ್ನಲ್ಲಿ ಎಲ್ಲ ರಾಜ್ಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕೇಂದ್ರ ಬಜೆಟ್ ನಲ್ಲಿ ಆಂಧ್ರ ಮತ್ತು ಬಿಹಾರದ ಹೆಸರು ಹೇಳಿದ್ದಾರೆ. ಅದನ್ನೇ ನೆಪ ಮಾಡಿಕೊಂಡು ತಾರತಮ್ಯ ಅಂತ ಎಂದು ಇಂಡಿ ಒಕ್ಕೂಟದ ಸದಸ್ಯ ಪಕ್ಷಗಳು ಆರೋಪ ಮಾಡಿವೆ ಎಂದವರು ತಿಳಿಸಿದರು.ನಾನು ಸಿಎಂ ಆಗಿದ್ದಾಗ ಬಜೆಟ್ ಮಂಡಿಸಿದ್ದೆ. ಅದನ್ನು ಕಾಂಗ್ರೆಸ್ ಮಂಡ್ಯ ಬಜೆಟ್ ಅಂತ ಆರೋಪಿಸಿತ್ತು. ಈಗ ಕೇಂದ್ರ ಬಜೆಟ್ನಲ್ಲಿ ಆಂಧ್ರಕ್ಕೆ ಪೋಲಾವರಮ್ ಅಣೆಕಟ್ಟು ಯೋಜನೆ ಇದೆ. ಅದು ಚಂದ್ರಬಾಬು ನಾಯ್ಡು ಸಿಎಂ ಆಗಿದ್ದಾಗ ರೂಪುಗೊಂಡು ಯೋಜನೆ. ನೇಪಾಳದಲ್ಲಿ ಮಳೆಯಾದಾಗ ಬಿಹಾರದಲ್ಲಿ ಪ್ರವಾಹ ಬರುತ್ತೆ.ಹೀಗಾಗಿ ವಿಶೇಷ ಪ್ಯಾಕೇಜ್ ನೀಡಲಾಗಿದೆ ಎಂದು ಹೆಚ್ ಡಿಕೆ ವಿವರಿಸಿದರು. ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಕೇಂದ್ರ ಸಚಿವ ಹೆಚ್ ಡಿ ಕೆ ತಿರುಗೇಟು ನೀಡಿ ನಾನು ಈ ಹಿಂದೆ ಸಿಎಂ ಆಗಿ, ಇದೀಗ ಕೇಂದ್ರ ಸಚಿವನಾಗಿ ಸ್ವಲ್ಪ ಅನುಭವ ಪಡೆದಿದ್ದೇನೆ. ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೀಕರ ಪ್ರವಾಹ ಬಂತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತು. ಸ್ವತಃ ಪ್ರಧಾನಿಯವರೇ ಕರೆ ಮಾಡಿ ಮಾಹಿತಿ ಪಡೆದು ಕೊಂಡರು. ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದರು. ಅಂತಹ ವಾತಾವರಣ ವನ್ನು ನೀವೇಕೆ ಸೃಷ್ಟಿಸಿಕೊಂಡಿಲ್ಲವೆಂದು ಹೆಚ್ ಡಿಕೆ ಪ್ರಶ್ನಿಸಿದರು. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಏಕೆ ದೂರುತ್ತೀರಿ? ಎಂದ ಕುಮಾರಸ್ವಾಮಿ, ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ?. ಹಾಗಾದರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ಎಂದರು.ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು.ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡೋದು ಸರಿಯಲ್ಲ. ಎಂದು ಅವರು ಹೇಳಿದರು.ಇ.ಡಿ. ವಿರುದ್ಧ ಎಫ್ಐಆರ್ ದಾಖಲು ಕುರಿತು ಮಾತನಾಡಿದ ಕುಮಾರಸ್ವಾಮಿ, ವಾಲ್ಮೀಕಿ ನಿಗಮದ ವಿಚಾರವಾಗಿ ಆ ಕಲ್ಲೇಶ ಅನ್ನುವವನ ಕೈಯಲ್ಲಿ ಕಂಪ್ಲೆಂಟ್ ಕೊಡಿಸಿದ್ದೀರಿ.ಆತನ ಹಿನ್ನೆಲೆ ಏನು ? ಸಿದ್ದರಾಮಯ್ಯ ಅವರೇ ನೀವೇ ಕಲ್ಲೇಶ್ನನ್ನು ಜೂನ್ ತಿಂಗಳಲ್ಲಿ ಸಸ್ಪೆಂಡ್ ಮಾಡಿದ್ದೀರಿ. ಇನ್ನೂ ಒಂದು ತಿಂಗಳೂ ಆಗಿಲ್ಲ. ಕೇಂದ್ರ ಸರ್ಕಾರದ 40 ಕೋಟಿ ರೂ. ಅನುದಾನ ಬಳಕೆ ಬಗ್ಗೆ ಮಾಹಿತಿ ಕೊಟ್ಟಿಲ್ಲ

ADVERTISEMENT
Tags: HdKumaraswamyJDSMysurupressmeet
Previous Post

ಎಸ್ಸಿ, ಎಸ್ಟಿಗಳ ₹70 ಸಾವಿರ ಕೋಟಿ ದುರ್ಬಳಕೆ: ಬಿಎಸ್‌ಪಿ ಆರೋಪ

Next Post

ನಂಜನಗೂಡಿನಲ್ಲಿ ಪ್ರವಾಸಿ ಮಂದಿರಕ್ಕೆ ಬೀಗ..! ಕೇಂದ್ರ ಸಚಿವ ಕುಮಾರಸ್ವಾಮಿಗೆ ಮುಜುಗರ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
Next Post
ನಂಜನಗೂಡಿನಲ್ಲಿ ಪ್ರವಾಸಿ ಮಂದಿರಕ್ಕೆ ಬೀಗ..! ಕೇಂದ್ರ ಸಚಿವ ಕುಮಾರಸ್ವಾಮಿಗೆ ಮುಜುಗರ

ನಂಜನಗೂಡಿನಲ್ಲಿ ಪ್ರವಾಸಿ ಮಂದಿರಕ್ಕೆ ಬೀಗ..! ಕೇಂದ್ರ ಸಚಿವ ಕುಮಾರಸ್ವಾಮಿಗೆ ಮುಜುಗರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada