• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಲೆ-ಕೈ ಕಾಲುಗಳಿಲ್ಲದ ಸ್ಥಿತಿಯಲ್ಲಿ ಹಲವು ಶವಗಳು ! ಕೇರಳ ದರಂತದ ಭೀಕರತೆಯ ಅನಾವರಣ !

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇದೀಗ, ದೇಶ
0
ತಲೆ-ಕೈ ಕಾಲುಗಳಿಲ್ಲದ ಸ್ಥಿತಿಯಲ್ಲಿ ಹಲವು ಶವಗಳು ! ಕೇರಳ ದರಂತದ ಭೀಕರತೆಯ ಅನಾವರಣ !
Share on WhatsAppShare on FacebookShare on Telegram

ವಯನಾಡು (wayanadu) ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿದೆ. ಇದುವರೆಗೆ ಭೂಕುಸಿತದಲ್ಲಿ 280ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ವರದಿಯಾಗಿದೆ. ನೂರಾರು ಮಂದಿ ನಾಪತ್ತೆ ಆಗಿದ್ದು, ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ADVERTISEMENT

ಈ ದುರಂತದಲ್ಲಿ ತಲೆ, ಕೈ ಕಾಲುಗಳೇ ಇಲ್ಲದ ಸ್ಥಿತಿಯಲ್ಲಿ ಹಲವು ಶವಗಳು ಪತ್ತೆಯಾಗಿದೆ. ವಯನಾಡಿನ ಚಾಲಿಯಾರ್ ಹೊಳೆಯಲ್ಲಿ ಅರ್ಧ ಭಾಗಕ್ಕೆ ಕಟ್ ಆದ ಸ್ಥಿತಿಯಲ್ಲಿ ಮೃತದೇಹಗಳು (Dead bodies) ತೇಲಿ ಹೋಗಿದೆ. ಚೆಲ್ಲಾಪಿಲ್ಲಿಯಾದ ಅಂಗಾಂಗಗಳು ನೀರಿಲ್ಲಿ ತೇಲಿ ಹೋಗುತ್ತಿದ್ದು, ಶವಗಳು ಗುರುತು ಪತ್ತೆಯಾಗದಷ್ಟು ಭೀಕರ ಸ್ಥಿತಿಯಲ್ಲಿವೆ.

ಇನ್ನು ರಕ್ಷಣಾಕಾರ್ಯ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ಸಾವಿರಾರು ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಆ್ಯಂಬುಲೆನ್ಸ್ ಡ್ರೈವರ್‌ಗಳು (ambulance drivers) ಕೂಡ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ರಕ್ಷಣಾ ಸ್ಥಳದಿಂದ ಅಸ್ವಸ್ಥರನ್ನ ಕರೆತರುವ ಕೆಲಸವನ್ನ ಆ್ಯಂಬುಲೆನ್ಸ್‌ ಚಾಲಕರು ಮಾಡ್ತಿದ್ದಾರೆ.

Tags: kerala land slideRainwayanadಕೇರಳ ದುರಂತಕೇರಳ ಮಳೆಕೇರಳದಲ್ಲಿ ಅಪಾರ ಸಾವು ನೋವುಕೇರಳದಲ್ಲಿ ಭೂಕುಸಿತವಯನಾಡಿನಲ್ಲಿ ಭೂಕುಸಿತ
Previous Post

ಬೆಂಗಳೂರು | ಉದ್ಯೋಗದ ಆಮಿಷ: ₹9.44 ಲಕ್ಷ ವಂಚನೆ

Next Post

ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ:ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

Related Posts

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್
Top Story

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

by ಪ್ರತಿಧ್ವನಿ
May 20, 2026
0

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಹಕ್ಕಿ ಜ್ವರ (Bird Flu / Avian Influenza) ಭೀತಿ ಮತ್ತೆ ಆತಂಕ ಮೂಡಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳ ಅಸಹಜ ಸಾವು...

Read moreDetails
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

May 19, 2026
Next Post

ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ:ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada