• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಣ್ಣ ಪ್ರಾಯದಲ್ಲಿ ಹಾರ್ಟ್‌ ಅಟ್ಯಾಕ್: ತೆಲಂಗಾಣದಲ್ಲಿ 10 ದಿನಗಳಲ್ಲಿ 5 ಪ್ರಕರಣ ವರದಿ.!

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ದೇಶ
0
ಸಣ್ಣ ಪ್ರಾಯದಲ್ಲಿ ಹಾರ್ಟ್‌ ಅಟ್ಯಾಕ್: ತೆಲಂಗಾಣದಲ್ಲಿ 10 ದಿನಗಳಲ್ಲಿ 5 ಪ್ರಕರಣ ವರದಿ.!
Share on WhatsAppShare on FacebookShare on Telegram

 ತೆಲಂಗಾಣದಲ್ಲಿ ಕೇವಲ 10 ದಿನಗಳ ಅವಧಿಯಲ್ಲಿ ಸಣ್ಣ ಪ್ರಾಯದ ವ್ಯಕ್ತಿಗಳಲ್ಲಿ ಹಠಾತ್ ಹೃದಯಾಘಾತದ ಐದು ಪ್ರಕರಣಗಳು ವರದಿಯಾಗಿದೆ. ಶುಕ್ರವಾರದಂದು 18 ವರ್ಷದ ವಿದ್ಯಾರ್ಥಿಯೊಬ್ಬ ಹಠಾತ್ ಹೃದಯ ಸ್ತಂಭನಕ್ಕೆ ಒಳಗಾಗಿ ಕಾಲೇಜು ಕಾರಿಡಾರ್‌ನಲ್ಲಿ ಕುಸಿದು ಬಿದ್ದಿದ್ದಾರೆ. ಸಿಎಂಆರ್ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ಸಚಿನ್, ಸ್ನೇಹಿತನೊಂದಿಗೆ ಕಾಲೇಜು ಕಾರಿಡಾರ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದಿದ್ದಾನೆ.

ADVERTISEMENT

ವಿದ್ಯಾರ್ಥಿ ಕುಸಿದು ಬೀಳುತ್ತಿರುವ ಸಿಸಿಟಿವಿ ದೃಶ್ಯ ಇದೀಗ ವೈರಲ್ ಆಗಿದ್ದು, ಸಣ್ಣ ಪ್ರಾಯದಲ್ಲಿ ಹೃದಯ ಸ್ಥಂಭನಕ್ಕೊಳಗಾಗಿ ಕುಸಿದು ಬೀಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕಳವಳ ವ್ಯಕ್ತವಾಗಿದೆ.  

ಇದಕ್ಕೂ ಮುನ್ನ, ಮಂಗಳವಾರ ತಡರಾತ್ರಿ ಹೈದರಾಬಾದ್‌ನ ಲಾಲಾಪೇಟ್ ಪ್ರದೇಶದ ಪ್ರೊ.ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಶ್ಯಾಮ್ ಯಾದವ್ (38) ಕುಸಿದು ಬಿದ್ದು ಸಾವನ್ನಪ್ಪಿದ್ದರು. ಕೂಡಲೇ ಅವರನ್ನು ಸರ್ಕಾರಿ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಫೆಬ್ರವರಿ 27 ರಂದು, ನಿರ್ಮಲ್ ಜಿಲ್ಲೆಯ ಪರ್ಡಿ ಗ್ರಾಮದಲ್ಲಿ 19 ವರ್ಷದ ಯುವಕ ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಕುಸಿದು ಸಾವನ್ನಪ್ಪಿದ್ದ.

ನಾಲ್ಕು ದಿನಗಳ ಹಿಂದೆ, 24 ವರ್ಷದ ಪೊಲೀಸ್ ಪೇದೆಯೊಬ್ಬರು ಹೈದರಾಬಾದ್‌ನ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ನೆಲಕ್ಕೆ ಕುಸಿದು ಮೃತಪಟ್ಟಿದ್ದರು. ಫೆಬ್ರವರಿ 20 ರಂದು ನಗರದ ಕಲಾಪತ್ಥರ್ ಪ್ರದೇಶದಲ್ಲಿ ಮಧ್ಯವಯಸ್ಕರೊಬ್ಬರು ಅಳಿಯನ ಮೇಲೆ ಹಳದಿ ಹಚ್ಚುವಾಗ ಹಠಾತ್ ಕುಸಿದು ಸಾವನ್ನಪ್ಪಿದರು.

ಹೃದಯ ಸ್ಥಂಭನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಸರ್ಕಾರವು CPR ಯಂತ್ರಗಳನ್ನು ಪರಿಚಯಿಸಿದ್ದು, CPR ಅನ್ನು ನಿರ್ವಹಿಸುವ ತರಬೇತಿ ಕಾರ್ಯಕ್ರಮವನ್ನು ಸಹ ಪ್ರಾರಂಭಿಸಿದೆ.

Tags: ಕೋವಿಡ್-19ಹಾರ್ಟ್‌ ಅಟ್ಯಾಕ್‌ಹೃದಯ ಸ್ತಂಭನ
Previous Post

ಲೋಕಾಯುಕ್ತ ದಾಳಿಯಲ್ಲಿ ಸಿಕ್ಕ 8 ಕೋಟಿ ಸಣ್ಣದು.. ಇನ್ನೂ ಇದೆ ಇಲ್ನೋಡಿ..

Next Post

ಇವಿಎಂ, ವಿವಿಪ್ಯಾಟ್ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ: ಡಾ. ಕೆ ವಿ ರಾಜೇಂದ್ರ

Related Posts

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್
Top Story

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
October 26, 2025
0

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ...

Read moreDetails
ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

October 26, 2025
ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

October 25, 2025
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

October 23, 2025
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025
Next Post
ಇವಿಎಂ, ವಿವಿಪ್ಯಾಟ್ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ: ಡಾ. ಕೆ ವಿ ರಾಜೇಂದ್ರ

ಇವಿಎಂ, ವಿವಿಪ್ಯಾಟ್ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ: ಡಾ. ಕೆ ವಿ ರಾಜೇಂದ್ರ

Please login to join discussion

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ
Top Story

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

by ಪ್ರತಿಧ್ವನಿ
October 28, 2025
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ
Top Story

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

by ಪ್ರತಿಧ್ವನಿ
October 28, 2025
ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್
Top Story

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

by ಪ್ರತಿಧ್ವನಿ
October 28, 2025
ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ
Top Story

ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

by ಪ್ರತಿಧ್ವನಿ
October 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada