• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಈ ಬಾರಿಯ ಹವಾಮಾನ ಬದಲಾವಣೆ ದೇಶದ ಬಡವರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿತೇ?

ಫಾತಿಮಾ by ಫಾತಿಮಾ
May 29, 2022
in ದೇಶ
0
ಈ ಬಾರಿಯ ಹವಾಮಾನ ಬದಲಾವಣೆ ದೇಶದ ಬಡವರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿತೇ?
Share on WhatsAppShare on FacebookShare on Telegram

ಭಾರತ ಹವಾಮಾನ ಇಲಾಖೆಯ ಡಾಟಾವು ತೋರಿಸುವಂತೆ ಈ ತಿಂಗಳಲ್ಲಿ ಹೊಸ ದೆಹಲಿಯ ಮಂಗೇಶ್‌ಪುರ್‌ನ ಉಷ್ಣತೆಯು ಸಾಫ್ದಾರ್‌ಜಂಗ್‌ಗಿಂತ 1.4 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿತ್ತು. ಗಾಳಿಯ ಮಾದರಿಗಳು ಸೇರಿದಂತೆ ಅನೇಕ ಅಂಶಗಳು ಅಕ್ಕಪಕ್ಕದ ನಗರಗಳ ನಡುವಿನ ತಾಪಮಾನ ವ್ಯತ್ಯಾಸಕ್ಕೆ ಕಾರಣವಾಗಬಹುದು. ಆದರೆ ಆರೋಗ್ಯಕರ ಸಸ್ಯವರ್ಗದ ಉಪಸ್ಥಿತಿ ಅಥವಾ ಅನುಪಸ್ಥಿತಿಯು ಪ್ರದೇಶವೊಂದರ ತಾಪಮಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ADVERTISEMENT

ಈ ಬಗ್ಗೆ ಮಾತಾಡುವ University of Technology Sydney’s Institute for Sustainable Futures ನಿರ್ದೇಶಕರಾದ ಬ್ರೆಂಟ್ ಜಾಕೋಬ್ಸ್ ಜನಸಂಖ್ಯೆಯ ಸಾಂದ್ರತೆ ಮತ್ತು ನೀರಿನ ಲಭ್ಯತೆಯು ಗ್ರೀನರಿ ಮತ್ತು ಆರೋಗ್ಯಕ್ಕೆ ಕೊಡುಗೆ ನೀಡುವ ಕೆಲವು ಅಂಶಗಳಾಗಿವೆ ಎನ್ನುತ್ತಾರೆ . ಸಾಕಷ್ಟು ಜನರಿಗೆ ಆಶ್ರಯ‌ ಕಲ್ಪಿಸುವ ನಗರಗಳು ಸಾಮಾನ್ಯವಾಗಿ ಸೂರ್ಯನ ಶಾಖವನ್ನು ಹೀರಿ ಗಾಳಿಯಲ್ಲಿ ಹರಡುವ ಕಾಂಕ್ರೀಟ್ನಂತಹ ಹೆಚ್ಚು ಹಾರ್ಡ್ ಮೇಲ್ಮೈಗಳುಲ್ಲ ಕಟ್ಟಡಗಳನ್ನು ಅತಿ ಹೆಚ್ವಿನ ಸಂಖ್ಯೆಯಲ್ಲಿ ಹೊಂದಿರುತ್ತವೆ. ಇವು ತಾಪಮಾನವನ್ನು ಹೆಚ್ಚಿಸುತ್ತವೆ ಎನ್ನುತ್ತಾರೆ ಅವರು.

“ಜನರು ಸಾಮಾನ್ಯವಾಗಿ ಅವರಿಗಾಗುತ್ತಿರುವ ತೊಂದರೆಗಾಗಿ ಹವಾಮಾನ ಬದಲಾವಣೆಯ ಪ್ರಭಾವವನ್ನು ದೂರಲು ಬಯಸುತ್ತಾರೆ. ಆದರೆ ಅನನುಕೂಲತೆಗಳು ಹವಾಮಾನ ಬದಲಾವಣೆಗೆ ಮಾತ್ರ ಸಂಬಧಿಸಿದ್ದಲ್ಲ ” ಎಂದು ಹೇಳುವ ಜಾಕೊಬ್ ವ್ಯವಸ್ಥೆ ಮೊದಲೇ ದುರ್ಬಲವಾಗಿದ್ದರೆ ಹವಾಮಾನ ಬದಲಾವಣೆ ಪರಿಸ್ಥಿತಿಯನ್ನು ಮತ್ತಷ್ಟು ಕೆಡಿಸುತ್ತದೆ ಎನ್ನುತ್ತಾರೆ.

“ಸಫ್ದಾರ್ಜುಂಗ್ ಮತ್ತು ಅದರ ಅಕ್ಕಪಕ್ಕದಲ್ಲಿ ಕಟ್ಟಡಗಳ ಸಾಂದ್ರತೆ ಕಡಿಮೆ ಮತ್ತು ಸಸ್ಯಗಳು ಹಾಗೂ ತೆರೆದ ಪ್ರದೇಶಗಳು ಹೆಚ್ಚಿವೆ. ಹಾಗಾಗಿ ಆ ಪ್ರದೇಶಗಳು ಇತರ ಪ್ರದೇಶಗಳಿಗಿಂತ ತಂಪಾಗಿರುತ್ತವೆ” ಎನ್ನುತ್ತಾರೆ ಭಾರತೀಯ ಹವಾಮಾನ ಇಲಾಖೆಯ ಮಾಜಿ ಮುಖ್ಯಸ್ಥ ಅಜಿತ್ ತ್ಯಾಗಿ. ಭೂ-ಬಳಕೆಯ ಅಂಶಗಳು ಮತ್ತು ಕಟ್ಟಡಗಳ ಹೆಚ್ಚಿನ ಸಾಂದ್ರತೆಯು ತಾಪಮಾನದ ವ್ಯತ್ಯಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎನ್ನುತ್ತಾರೆ.

ಕೆಲವು ಪ್ರದೇಶಗಳನ್ನು ವಾರಗಳವರೆಗೆ ಕಾಡುವ ತೀವ್ರವಾದ ಉಷ್ಣತೆಯ ಸಮಸ್ಯೆಯು ಹಸಿರುಮನೆ ಅನಿಲಗಳ ಪ್ರಮಾಣ ಹೆಚ್ಚಾದಂತೆ ಮತ್ತಷ್ಟು ಬಿಗಡಾಯಿಸುತ್ತದೆ. ಭಾರತದ ಹಳ್ಳಿಗಳಲ್ಲಿ ಇರುವ ಉದ್ಯೋಗದ ಕೊರತೆಯು ಜನರಿಗೆ ಮತ್ತೆ ಮತ್ತೆ ನಗರಗಳೆಡೆ ವಲಸೆ ಹೋಗುವಂತೆ ಪ್ರೆರೇಪಿಸುತ್ತದೆ. ಒಂದು ಅಂದಾಜಿನ ಪ್ರಕಾರ ಭಾರತದ ನಗರಗಳ ಜನಸಂಖ್ಯೆಯು 2050 ರೊಳಗೆ ದ್ವಿಗುಣಗೊಳ್ಳಲಿದೆ. ಆದರೆ ವಿಪರೀತ ಶಾಖದಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ನಗರದ ಜನಸಂಖ್ಯೆ ಮಾತ್ರ ಹೆಚ್ಚಾಗಿ ಉತ್ಪಾದಕತೆಯ ಕಡಿಮೆಯಾಗಲಿದೆ. ಇದರಿಂದಾಗಿ ಬಡವರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಈಡಾಗಲಿದೆ. ಈ ವರ್ಷದ ಬಿಸಿಗಾಳಿಯೇ ದೇಶದ ನಗರ ಪ್ರದೇಶದ ಬಡವರ ಜನಜೀವನದ ಮೇಲೆ ವಿಪರೀತ ಪ್ರಭಾವ ಬೀರಿದೆ ಎಂದು ಸರ್ಕಾರಿ ಅಂಕಿ ಅಂಶಗಳೇ ಹೇಳುತ್ತವೆ. ಶ್ರೀಮಂತರು ತಾಪಮಾನದಿಂದ ತಪ್ಪಿಸಿಕೊಳ್ಳಲು ಏರ್ಕಂಡೀಷನರ್‌ಗಳ ಮೊರೆ ಹೋದರೆ ಬಡವರು ಯಾವ ಸೌಲಭ್ಯವೂ ಇಲ್ಲದೆ ಬಯಲಲ್ಲಿ ಬಸವಳಿಯುತ್ತಿದ್ದಾರೆ. ಕೆಲವು ವಿಪರೀತ ತಾಪಮಾನಗಳಿರುವ ದೇಶಗಳಲ್ಲಿರುವಂತೆ ತಾಪಮಾನವು ನಿರ್ದಿಷ್ಟ ಮಟ್ಟವನ್ನು ಮೀರಿದಾಗ ಹೊರಾಂಗಣ ಚಟುವಟಿಕೆಯನ್ನು ನಿಷೇಧಿಸುವ ಕಾನೂನುಗಳನ್ನು ಭಾರತದಲ್ಲಿ ಅವಶ್ಯವಾಗಿ ತರಲೇಬೇಕು ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಎಲ್ಲಾ ಸರ್ಕಾರಗಳು ಸ್ಥಳೀಯ ಸಂಪನ್ಮೂಲ ಮತ್ತು ಆದ್ಯತೆಗಳನ್ನು ಅರಿತುಕೊಂಡು ಜನರಿಗೆ ತಾವಿರುವ ಕಡೆಯೇ ಉದ್ಯೋಗ ಸೃಷ್ಟಿ ಮಾಡಿಕೊಡುವ ಬಗ್ಗೆ ಗಂಭೀರವಾಗಿ ಯೋಚಿಸಬೇಕು.

Previous Post

ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರಯಾಣಕ್ಕೆ ಷರತ್ತುಬದ್ಧ ಅನುಮತಿ!

Next Post

ಆಂಗ್ಲ-ಮಾಧ್ಯಮ ಶಾಲೆಗಳಿಗೆ ‘ಅನಿಯಮಿತ’ ಪ್ರವೇಶಾತಿ ಅವಕಾಶ ನೀಡಿದ ಕರ್ನಾಟಕ ಸರ್ಕಾರ!

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
ಆಂಗ್ಲ-ಮಾಧ್ಯಮ ಶಾಲೆಗಳಿಗೆ ‘ಅನಿಯಮಿತ’ ಪ್ರವೇಶಾತಿ ಅವಕಾಶ ನೀಡಿದ ಕರ್ನಾಟಕ ಸರ್ಕಾರ!

ಆಂಗ್ಲ-ಮಾಧ್ಯಮ ಶಾಲೆಗಳಿಗೆ 'ಅನಿಯಮಿತ' ಪ್ರವೇಶಾತಿ ಅವಕಾಶ ನೀಡಿದ ಕರ್ನಾಟಕ ಸರ್ಕಾರ!

Please login to join discussion

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada