• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಭಾರೀ ಮಳೆಗೆ 155 ಜನ ಬಲಿ; ಹಲವರ ಸ್ಥಿತಿ ಗಂಭೀರ

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ವಿದೇಶ
0
ಭಾರೀ ಮಳೆಗೆ 155 ಜನ ಬಲಿ; ಹಲವರ ಸ್ಥಿತಿ ಗಂಭೀರ
Share on WhatsAppShare on FacebookShare on Telegram

ಡೋಡೋಮಾ: ವ್ಯಾಪಕ ಮಳೆಯಿಂದಾಗಿ ತಾಂಜಾನಿಯಾದಲ್ಲಿ (Tanzania) ಬರೋಬ್ಬರಿ 155 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಅಲ್ಲದೇ, ವ್ಯಾವಕ ಮಳೆಗೆ 236 ಜನ ಗಾಯಗೊಂಡಿದ್ದಾರೆ. ಮಳೆಯಿಂದಾಗಿ ತಾಂಜಾನಿಯಾದಲ್ಲಿ ಭೂ ಕುಸಿತ ಉಂಟಾಗಿದೆ. ಪೂರ್ವ ಆಫ್ರಿಕಾದಾದ್ಯಂತ (East Africa) ತೀವ್ರವಾದ ಮಳೆಯಾಗುತ್ತಿದೆ. ಎಲ್ ನಿನೋ ಹವಾಮಾನದ ಮಾದರಿಯು ಭಾರೀ ಮಳೆಗೆ ಕಾರಣವಾಗಿದೆ. ಇದರಿಂದಾಗಿ ಪ್ರವಾಹ ಹೆಚ್ಚಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ರೈಲು ಮಾರ್ಗಗಳು ನಾಶವಾಗಿವೆ ಎಂದು ಅಲ್ಲಿನ ಪ್ರಧಾನಿ ಕಾಸಿಮ್ ಮಜಲಿವಾ ಹೇಳಿದ್ದಾರೆ.

ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರವಾಹದಿಂದ 51 ಸಾವಿರ ಮನೆಗಳಿಗೆ ಹಾನಿಯಾಗಿದೆ. 2 ಲಕ್ಷಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ. ಜನರ ರಕ್ಷಣೆಗೆ ತುರ್ತು ಸೇವೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಸದ್ಯ ಪೂರ್ವ ಆಫ್ರಿಕಾದಲ್ಲಿ ಬೆಂಬಿಡದೆ ಮಳೆಯಾಗುತ್ತಿದ್ದು, ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

Tags: East AfricaFloadRainTanzania
Previous Post

ಚುನಾವಣಾ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ನಿಧನ

Next Post

ಮೂಲಭೂತ ಸೌಕರ್ಯ ಕೊರತೆ; ಇವಿಎಂ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಮತದಾರರು

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಮೂಲಭೂತ ಸೌಕರ್ಯ ಕೊರತೆ; ಇವಿಎಂ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಮತದಾರರು

ಮೂಲಭೂತ ಸೌಕರ್ಯ ಕೊರತೆ; ಇವಿಎಂ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಮತದಾರರು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada