Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮಳೆ ಅವಾಂತರ ಮನೆಗೆ ನುಗ್ಗಿದ ಕೊಳಚೆ ನೀರು

ಪ್ರತಿಧ್ವನಿ

ಪ್ರತಿಧ್ವನಿ

August 30, 2022
Share on FacebookShare on Twitter

ರಾಜ್ಯದಾದ್ಯಂತ ಕಳೆದ ಕೆಲ ದಿನಗಳಿಂದ ಮಳೆರಾಯ ಎಡಬಿಡದೆ ಸುರಿಯುತ್ತಿದ್ದು ಸೃಷ್ಟಿಸಿರುವ ಅವಾಂತರ ಒಂದ್ ಎರಡಲ್ಲ. ಇತ್ತ ಹೊಸಪೇಟೆಯಲ್ಲಿ ಮಳೆ ನೀರು ಮನೆಗಳಿಗೆ ನುಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಲಿಫ್ಟ್ ಕೊಡುವ ನೆಪದಲ್ಲಿ ಬಿಜೆಪಿ ಕಾರ್ಯಕರ್ತನಿಂದ ಬಾಲಕನಿಗೆ ಲೈಂಗಿಕ ಕಿರುಕುಳ..!

BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

BREAKING : ಗ್ಯಾರಂಟಿ ಬೆನ್ನಲ್ಲೇ ಮತ್ತೊಂದು ಬೇಡಿಕೆ ಈಡೇರಿಕೆಗೆ ಹೆಚ್ಚಾಯಿತು ಒತ್ತಡ.!

ನಗರದ ಬಸವ ಕಾಲುವೆ ಬಳಿ ಹಲವಾರು ಮನೆಗಳಿಗೆ ಮಳೆ ನೀರು ನುಗಿದ್ದು ಇದರ ಜೊತೆಗೆ ಕೊಳಚೆ ನೀರು ಸಹ ಹರಿದಿರುವುದರಿಂದ ದುರ್ನಾತ ಬೀರುತ್ತಿದೆ.

ಇತ್ತ ಮಳೆರಾಯ ಎಂದಿನಂತೆ ಅವಾಂತರ ಸೃಷ್ಟಿಸಿದ್ದು ರಸ್ತೆಬದಿ ಮಾರಾಟಕ್ಕೆ ಇಟ್ಟಿದ್ದ ಗಣಪನ ಮೂರ್ತಿಗಳು ಮಳೆ ನೀರಲ್ಲಿ ಕೊಚ್ಚಿಹೋಗಿದ್ದು ಎಲ್ಲಾ ಮೂರ್ತಿ ಮಾರಟಗಾರರು ತಲೆ ಮೇಲೆ ಕೈ ಹೊತ್ತುಕೊಂಡು ಮಳೆರಾಯನಿಗೆ ಹಿಡಿ ಹಿಡಿ ಶಾಪ ಹಾಕುತ್ತಿದ್ದಾರೆ.

ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಅತ್ಯಧಿಕ ಮಳೆಯಾಗಿದ್ದು 13 ಸೆಂ.ಮೀ ಮಳೆಯಾಗಿದ್ದು ಇಲ್ಲಿವರೆಗಿನ ಗರಿಷ್ಠ ದಾಖಲೆಯಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ನಗರಸಭೆ ಪೌರಯುಕ್ತರು ಬೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
4567
Next
»
loading
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
«
Prev
1
/
4567
Next
»
loading

don't miss it !

ಪ್ರತಿಭಟನೆಯಿಂದ ಹಿಂದೆ ಸರಿದಿದ್ದೇನೆಂಬುದು ಕೇವಲ ವದಂತಿ : ಸಾಕ್ಷಿ ಮಲಿಕ್​ ಸ್ಪಷ್ಟನೆ
ದೇಶ

ಪ್ರತಿಭಟನೆಯಿಂದ ಹಿಂದೆ ಸರಿದಿದ್ದೇನೆಂಬುದು ಕೇವಲ ವದಂತಿ : ಸಾಕ್ಷಿ ಮಲಿಕ್​ ಸ್ಪಷ್ಟನೆ

by Prathidhvani
June 5, 2023
Odisha Train Accident : ಒಡಿಶಾ ರೈಲು ದುರಂತ ; ಗಾಯಾಳುಗಳಿಗಾಗಿ ಮಿಡಿದ ಹೃದಯಗಳು, ರಕ್ತ ನೀಡಲು ಮುಂದೆ ಬಂದ ಸಾಲು ಸಾಲು ಜನ
ಕರ್ನಾಟಕ

ಒಡಿಶಾ ರೈಲು ದುರಂತ : ಬೆಂಗಳೂರಿನ ಹೋಟೆಲ್​ ಕಾರ್ಮಿಕ ದುರ್ಮರಣ

by Prathidhvani
June 4, 2023
Bihar bridge collapse : ಬಿಹಾರ ಸೇತುವೆ ವಿನ್ಯಾಸದಲ್ಲಿಯೇ ದೋಷ : ಸಿಎಂ ನಿತೀಶ್‌ ಕುಮಾರ್‌!
Top Story

Bihar bridge collapse : ಬಿಹಾರ ಸೇತುವೆ ವಿನ್ಯಾಸದಲ್ಲಿಯೇ ದೋಷ : ಸಿಎಂ ನಿತೀಶ್‌ ಕುಮಾರ್‌!

by ಪ್ರತಿಧ್ವನಿ
June 5, 2023
Devotees who donated crores of money : ರಾಯರ ಮಠಕ್ಕೆ ಕೋಟಿಗಟ್ಟಲೆ ಹಣ ಕಾಣಿಕೆ ನೀಡಿದ ಭಕ್ತರು..!
Top Story

Devotees who donated crores of money : ರಾಯರ ಮಠಕ್ಕೆ ಕೋಟಿಗಟ್ಟಲೆ ಹಣ ಕಾಣಿಕೆ ನೀಡಿದ ಭಕ್ತರು..!

by ಪ್ರತಿಧ್ವನಿ
June 1, 2023
ಹಿಂದಿನ ಸರ್ಕಾರದ ಕಾಮಗಾರಿಗೆ ಸಿಎಂ ತಡೆ : ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ ಬಗ್ಗೆ ಸ್ಥಳೀಯರ ಆಕ್ರೋಶ
Top Story

ಹಿಂದಿನ ಸರ್ಕಾರದ ಕಾಮಗಾರಿಗೆ ಸಿಎಂ ತಡೆ : ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ ಬಗ್ಗೆ ಸ್ಥಳೀಯರ ಆಕ್ರೋಶ

by Prathidhvani
June 1, 2023
Next Post
ಗೃಹ ಸಚಿವ ಆರಗ ಜ್ಷಾನೇಂದ್ರ ವಿರುದ್ದ ದೂರು ಸಲ್ಲಿಕೆ

ಗೃಹ ಸಚಿವ ಆರಗ ಜ್ಷಾನೇಂದ್ರ ವಿರುದ್ದ ದೂರು ಸಲ್ಲಿಕೆ

ಜಲಧಾರೆಯಂತೆ ಜನತಾ ಮಿತ್ರ ಕಾರ್ಯಕ್ರಮವೂ ಯಶಸ್ವಿಯಾಗಲಿದೆ : ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ

ನಿನ್ನೆ ಬಂದಿದ್ದರೆ ಹೆದ್ದಾರಿಯಲ್ಲೇ ಸ್ವಿಮ್ಮಿಂಗ್‌ ಮಾಡಬಹುದಿತ್ತು : ಪ್ರತಾಪ್ ಸಿಂಹ ವಿರುದ್ಧ HDK ಕಿಡಿ

ಸೆಪ್ಟೆಂಬರ್ 1ಕ್ಕೆ ರಾಜ್ಯಕ್ಕೆ ಯೋಗಿ ಆಗಮನ

ಸೆಪ್ಟೆಂಬರ್ 1ಕ್ಕೆ ರಾಜ್ಯಕ್ಕೆ ಯೋಗಿ ಆಗಮನ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist