Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನಿರಂತರ ಮಳೆ; ಭಾಗಮಂಡಲ – ನಾಪೋಕ್ಲು ಸಂಚಾರ ಸ್ಥಗಿತ

ಪ್ರತಿಧ್ವನಿ

ಪ್ರತಿಧ್ವನಿ

July 3, 2022
Share on FacebookShare on Twitter

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆ ಎಡಬಿಡದೆ ಸುರಿಯುತ್ತಿದ್ದು ಮಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಸೆಂ.ಮೀ ಮಳೆ ಸುರಿದಿರುವುದು ಗರಿಷ್ಠ ದಾಖಲೆಯಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

ಈ ಸರ್ಕಾರ ನಡೆಯುತ್ತಿಲ್ಲ, ಚುನಾವಣೆಗೆ ಏಳೆಂಟು ತಿಂಗಳಿದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ : ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ರಾಜ್ಯದ 1 ಕೋಟಿ 25 ಲಕ್ಷ ಮನೆಗಳಲ್ಲಿ ಧ್ವಜ ಹಾರಾಟ: ಸಿಎಂ ಬೊಮ್ಮಾಯಿ

ಭಾಗಮಂಡಲ ಮತ್ತು ಸುತ್ತಮುತ್ತಲು ಮಳೆ ನಿರಂತರವಾಗಿ ಸುರಿಯುತ್ತಿದ್ದು ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಭಾಗಮಂಡಲ ಹಾಗು ನಾಪೋಕ್ಲು ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು ವಾಹನ ಸಂಚಾರವನ್ನ ನಿರ್ಬಂಧಿಸಲಾಗಿದೆ.

ಕಳೆದ 12 ಘಂಟೆಯಲ್ಲಿ ಮಡಿಕೇರಿಯ ಗಾಳಿಬೀಡುವಿನಲ್ಲಿ 16, ಭಾಗಮಂಡಲದಲ್ಲಿ 13, ಪೆರಾಜೆ/ ಬೆಟ್ಟದಹಳ್ಳಿಯಲ್ಲಿ 11, ಕರಿಕೆ ಹಾಗು ಮಡಿಕೇರಿ ನಗರದಲ್ಲಿ 8 ಸೆಂ.ಮೀ ಮಳೆಯಾಗಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!
ಕರ್ನಾಟಕ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!

by ಪ್ರತಿಧ್ವನಿ
August 13, 2022
ಕ್ರಾಂತಿ ಮುಹೂರ್ತದ ಮಾತುಕತೆ ವೀಡಿಯೊ ಬಿಡುಗಡೆ: ನಿರ್ಮಾಪಕ ಭರತ್‌ ವಿಷ್ಣುಕಾಂತ್‌
ವಿಡಿಯೋ

ಕ್ರಾಂತಿ ಮುಹೂರ್ತದ ಮಾತುಕತೆ ವೀಡಿಯೊ ಬಿಡುಗಡೆ: ನಿರ್ಮಾಪಕ ಭರತ್‌ ವಿಷ್ಣುಕಾಂತ್‌

by ಪ್ರತಿಧ್ವನಿ
August 10, 2022
14ನೇ ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನ್ಖರ್‌ ಅಧಿಕಾರ ಸ್ವೀಕಾರ
ದೇಶ

14ನೇ ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನ್ಖರ್‌ ಅಧಿಕಾರ ಸ್ವೀಕಾರ

by ಪ್ರತಿಧ್ವನಿ
August 11, 2022
ಸ್ವಾತಂತ್ರ್ಯದ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಅವರಿಗಿಲ್ಲ : ಡಿ.ಕೆ.ಶಿವಕುಮಾರ್‌
ಕರ್ನಾಟಕ

ಸ್ವಾತಂತ್ರ್ಯದ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಅವರಿಗಿಲ್ಲ : ಡಿ.ಕೆ.ಶಿವಕುಮಾರ್‌

by ಪ್ರತಿಧ್ವನಿ
August 10, 2022
ಮಹಾಘಟಬಂಧನ್‌ ನಾಯಕರಾಗಿ ನಿತೀಶ್‌ ಕುಮಾರ್‌ ಆಯ್ಕೆ
ದೇಶ

ಬಿಹಾರ ಸಿಎಂ ಆಗಿ ದಾಖಲೆ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

by ಪ್ರತಿಧ್ವನಿ
August 10, 2022
Next Post
ಸಾಕಾನೆಗಳ ನೆರವಿನಿಂದ ಹುಲಿ ಸೆರೆಹಿಡಿದ ಅಧಿಕಾರಿಗಳು

ಸಾಕಾನೆಗಳ ನೆರವಿನಿಂದ ಹುಲಿ ಸೆರೆಹಿಡಿದ ಅಧಿಕಾರಿಗಳು

ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!

ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist