• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಬದಲಾವಣೆ ಚರ್ಚೆ ನಡುವೆ ಸಿದ್ದರಾಮಯ್ಯ ಸ್ಪಷ್ಟನೆ‌ ನೀಡಿದ ಉತ್ತರ ಇಲ್ಲಿದೆ !

ಪ್ರತಿಧ್ವನಿ by ಪ್ರತಿಧ್ವನಿ
May 7, 2026
in ರಾಜಕೀಯ
0
ಸಿಎಂ ಬದಲಾವಣೆ ಚರ್ಚೆ ನಡುವೆ ಸಿದ್ದರಾಮಯ್ಯ ಸ್ಪಷ್ಟನೆ‌ ನೀಡಿದ ಉತ್ತರ ಇಲ್ಲಿದೆ !
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್ ಶೇರಿಂಗ್ ಚರ್ಚೆ ಮತ್ತೆ ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, “ಹೈಕಮಾಂಡ್ ಹೇಳಿದರೆ ನಾನು 5 ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT
C M Siddaramaiah :ಬಸವಣ್ಣನವರು ಏನು ಹೇಳಿದ್ರು ನಿಮಗೆ ಗೊತ್ತಾ..?  #pratidhvani

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ನಾನು ಹೈಕಮಾಂಡ್ ಮಾತನ್ನೇ ಕೇಳುತ್ತೇನೆ. ನೀವು ಎಷ್ಟು ಬಾರಿ ಇದೇ ಪ್ರಶ್ನೆ ಕೇಳಿದರೂ ನನ್ನ ಉತ್ತರ ಒಂದೇ – ಹೈಕಮಾಂಡ್ ತೀರ್ಮಾನ” ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

“5 ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ. ನೀವೇ ಮುಖ್ಯಮಂತ್ರಿ ಆಗಿ ಮುಂದುವರಿಯಿರಿ ಎಂದು ಹೈಕಮಾಂಡ್ ಹೇಳಿದರೆ ನಾನು ಇರುತ್ತೇನೆ. ಬೇರೆ ನಾಯಕರು ಏನು ಮಾತನಾಡುತ್ತಾರೆ ಎಂಬುದು ಅವರ ವೈಯಕ್ತಿಕ ಅಭಿಪ್ರಾಯ” ಎಂದು ಹೇಳಿದ್ದಾರೆ.

DN Jeevaraj : ನಾನು ಈಗ ಅಧಿಕೃತವಾಗಿ ಶಾಸಕನಾಗ್ತೀನಿ.. #pratidhvani

ಇದೇ ವೇಳೆ ದೆಹಲಿ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಹುಲ್ ಗಾಂಧಿ ಇನ್ನೂ ನನ್ನನ್ನು ದೆಹಲಿಗೆ ಕರೆದಿಲ್ಲ. ನಾನು ಕೂಡ ಅಪಾಯಿಂಟ್‌ಮೆಂಟ್ ಕೇಳಿಲ್ಲ. ಅವರು ಕರೆದರೆ ಮಾತ್ರ ಹೋಗುತ್ತೇನೆ” ಎಂದು ತಿಳಿಸಿದ್ದಾರೆ.ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸಭೆ ನಿಗದಿಯಾಗದೇ ಅಜೆಂಡಾ ಹೇಗೆ ಗೊತ್ತಾಗುತ್ತದೆ? ಸದ್ಯಕ್ಕೆ ದೆಹಲಿ ಪ್ರವಾಸದ ಯಾವುದೇ ಯೋಜನೆ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆ ನಡುವೆ ಸಿದ್ದರಾಮಯ್ಯ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Tags: Breaking NewsCm changecongressCongress LeadershipDK Shivakumarhigh commandIndia PoliticsKARNATAKA CMKarnataka Politicspolitical newsPower sharingRahul Gandhisiddaramaiah
Previous Post

ಬಾಟಲಿ ಓಪನ್ ಆದ್ಮೇಲೆ ಮದ್ಯ ಎಷ್ಟು ದಿನ ಸೇಫ್? ರುಚಿ ಬದಲಾಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

Next Post

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

Related Posts

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!
Top Story

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

by ಪ್ರತಿಧ್ವನಿ
May 12, 2026
0

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗುವಂತಹ ಘಟನೆ ಬೆಳಕಿಗೆ ಬಂದಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್‌ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಬಿಜೆಪಿ ನಾಯಕ...

Read moreDetails
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada