ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆಡಳಿತಾತ್ಮಕವಾಗಿ ಸಾಕಷ್ಟು ಬದಲಾವಣೆಗೆ ಮುಂದಾಗಿದೆ. ಇದಕ್ಕೆ ಪೂರಕ ಅನ್ನೋ ಹಾಗೆ ರಾಜ್ಯಸರ್ಕಾರ ಜಿಲ್ಲಾಧಿಕಾರಿಗಳು ಸೇರಿದಂತೆ ಹತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದು ರಾಜ್ಯದಲ್ಲಿ ಆಡಳಿತಾತ್ಮಕವಾಗಿ ಮಹತ್ತರವಾದ ಬದಲಾವಣೆಗೆ ಸಾಕ್ಷಿಯಾಗುವ ಎಲ್ಲಾ ಲಕ್ಷಣಗಳು ದಟ್ಟವಾಗಿದೆ

ಇನ್ನು ಈ ಬಾರಿ ವರ್ಗಾವಣೆಗೊಂಡ ಐಎಎಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತೆ ಇವೆ
ಪಲ್ಲವಿ ಅಕುರಾತಿ – ಹೆಚ್ಚುವರಿ ಯೋಜನಾ ನಿರ್ದೇಶಕರು, ಸಕಲ
ಡಾ.ವೆಂಕಟೇಶ್ ಎಂ.ವಿ. – ಆಯುಕ್ತರು, ಪಶುಸಂಗೋಪನಾ ಪಶುವೈದ್ಯಕೀಯ ಸೇವೆ, ಬೆಂಗಳೂರು
ಪಿ.ಎನ್.ರವೀದ್ರ – ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಜಿಲ್ಲೆ
ಕೆ.ಶ್ರೀನಿವಾಸ್ – ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ
ಕೆ.ಎಂ.ಜಾನಕಿ – ಜಿಲ್ಲಾಧಿಕಾರಿಗಳು, ಬಾಗಲಕೋಟೆ ಜಿಲ್ಲೆ
ಮುಲ್ಲೈ ಮುಹಿಲಿನ್ – ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಮಂಗಳೂರು
ಯೋಗೀಶ್ – ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು
ಡಾ.ಕುಮಾರ – ಜಿಲ್ಲಾಧಿಕಾರಿಗಳು, ಮಂಡ್ಯ ಜಿಲ್ಲೆ
ಜಿ.ಪ್ರಭು – ಆಯುಕ್ತರು, ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು
ನವೀನ್ಕುಮಾರ್ ರಾಜು – ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ರೆಸಿಡೆನ್ಶಿಯಲ್ ಇನ್ಸ್ಟಿಟ್ಯೂಷನ್ಸ್ ಸೊಸೈಟಿ, ಬೆಂಗಳೂರು.