• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಾಣಿಜ್ಯ

ಎಟಿಎಂ ಕಾರ್ಡ್ ಬಳಕೆ ಮಾಡದೆಯೇ ಎಟಿಎಂ ಮಷಿನ್​​ನಿಂದ ಹಣ ಡ್ರಾ ಮಾಡಲು ಇಲ್ಲಿದೆ ಮಾರ್ಗ

Any Mind by Any Mind
June 7, 2023
in ವಾಣಿಜ್ಯ
0
ಎಟಿಎಂ ಕಾರ್ಡ್ ಬಳಕೆ ಮಾಡದೆಯೇ ಎಟಿಎಂ ಮಷಿನ್​​ನಿಂದ ಹಣ ಡ್ರಾ ಮಾಡಲು ಇಲ್ಲಿದೆ ಮಾರ್ಗ
Share on WhatsAppShare on FacebookShare on Telegram

ದೇಶದಲ್ಲಿ ಯುಪಿಐ ಹಣ ಪಾವತಿ ಆರಂಭವಾದ ಬಳಿಕ ಬ್ಯಾಂಕಿಂಗ್​​ ವ್ಯವಸ್ಥೆ ಸುಗಮ ಎನಿಸುತ್ತಿದೆ. ಒಬ್ಬರಿಂದ ಒಬ್ಬರಿಗೆ ಹಣ ವರ್ಗಾವಣೆ ಮಾಡುವುದು ತುಂಬಾನೇ ಸುಲಭ ಎನಿಸಿದೆ. ಆದರೆ ಒಮ್ಮೊಮ್ಮೆ ಕ್ಯಾಶ್​ ವ್ಯವಹಾರ ಕೂಡ ಮಾಡಬೇಕಾಗುತ್ತದೆ. ಆ ಸಂದರ್ಭದಲ್ಲಿ ನಾವು ಎಟಿಎಂನಿಂದ ಹಣ ಪಡೆಯುತ್ತೇವೆ. ಆದರೆ ಕಾರ್ಡ್​ ಇಲ್ಲದೆಯೂ ಎಟಿಎಂ ಮಷಿನ್​​ನಿಂದ ಹಣ ವಿತ್​ಡ್ರಾ ಮಾಡಬಹುದು ಎಂಬುದು ನಿಮಗೆ ಗೊತ್ತಿದೆಯೇ..? ಹೌದು.. ನೀವು ಯುಪಿಐ ಐಡಿ ಬಳಸಿ ಹಣ ವಿತ್​ಡ್ರಾ ಮಾಡಬಹುದಾಗಿದೆ.

ADVERTISEMENT


ಆದರೆ ನೀವು ದಿನಕ್ಕೆ 2 ಬಾರಿ ಮಾತ್ರ ಯುಪಿಐ ಮೂಲಕ ಹಣ ವಿತ್​ಡ್ರಾ ಮಾಡಬಹುದಾಗಿದೆ. ದಿನಕ್ಕೆ 10 ಸಾವಿರ ರೂಪಾಯಿ ಮಾತ್ರ ಡ್ರಾ ಮಾಡಲು ಅವಕಾಶ ನೀಡಲಾಗಿದೆ. ಅಲ್ಲದೇ ಒಂದು ಬಾರಿಗೆ ಗರಿಷ್ಠ 5 ಸಾವಿರ ರೂಪಾಯಿ ಮಾತ್ರ ಡ್ರಾ ಮಾಡಬಹುದು. ಬ್ಯಾಂಕ್​ ಆಫ್​ ಬರೋಡಾ ಈ ಸೌಲಭ್ಯವನ್ನು ಜಾರಿಗೆ ತಂದಿದೆ. ಹೀಗಾಗಿ ಬ್ಯಾಂಕ್​ ಆಫ್​ ಬರೋಡಾಗೆ ಸೇರಿದ ಎಟಿಎಂ ಮಷಿನ್​​ನಿಂದ ನೀವುಯುಪಿಐ ಬಳಸಿ ಹಣ ವಿತ್​ ಡ್ರಾ ಮಾಡಬಹುದು.


ಯುಪಿಐನಿಂದ ಹಣ ವಿತ್​ಡ್ರಾ ಮಾಡೋಧು ಹೇಗೆ..?
ಬ್ಯಾಂಕ್ ಅಫ್ ಬರೋಡಾದ ಯಾವುದಾದರೂ ಎಟಿಎಂ ಸೆಂಟರ್​ಗೆ ಹೋಗಿ
ಯುಪಿಐ ಕ್ಯಾಷ್ ವಿತ್​ಡ್ರಾಯಲ್ ಅಯ್ಕೆ ಮಾಡಿ
ನೀವು ವಿತ್​ಡ್ರಾ ಮಾಡಬೇಕೆಂದಿರುವ ಮೊತ್ತವನ್ನು ನಮೂದಿಸಿ
ಎಟಿಎಂ ಪರದೆ ಮೇಲೆ ಕ್ಯೂಆರ್ ಕೋಡ್ ಕಾಣಿಸುತ್ತದೆ.
ಐಸಿಸಿಡಬ್ಲ್ಯೂ ಎನೇಬಲ್ ಆಗಿರುವ ಯುಪಿಐ ಆ್ಯಪ್ ತೆರೆದು ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ
ಆ್ಯಪ್​ನಲ್ಲಿ ಯುಪಿಐ ಪಿನ್ ಹಾಕಿದರೆ ಎಟಿಎಂನಲ್ಲಿ ಹಣ ಬರುತ್ತದೆ.

Tags: ATM cardbanking systemcash withdrawalUpiಎಟಿಎಂ ಕಾರ್ಡ್ಬ್ಯಾಂಕಿಂಗ್​ ವ್ಯವಸ್ಥೆಯುಪಿಐಹಣ ವಿತ್​ಡ್ರಾ
Previous Post

ತಳ ಸಮುದಾಯಗಳು ಮಾತನಾಡುತ್ತಿವೆ..ಬದಲಾದ ರಾಜಕೀಯ ಸನ್ನಿವೇಶದಲ್ಲಿ ಲೋಹಿಯಾವಾದದ ಪುನರ್‌ ಪ್ರವೇಶ

Next Post

‘ಉಚಿತ ಗ್ಯಾರಂಟಿ ಚುನಾವಣೆ ಗಿಮಿಕ್​ ’ : ವೈರಲ್​ ಆದ ಹೇಳಿಕೆಗೆ ಚೆಲುವರಾಯಸ್ವಾಮಿ ಸ್ಪಷ್ಟನೆ

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

June 11, 2025

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

June 11, 2025

Shiva Rajkumar: ಶಿವಣ್ಣಗೆ ಕನ್ನಡದಲ್ಲೇ ವಿಶ್‌ ಮಾಡಿದ ತಮಿಳಿನ ಕಮಲ್‌ ಹಾಸನ್..!!!

June 11, 2025
Next Post
‘ಉಚಿತ ಗ್ಯಾರಂಟಿ ಚುನಾವಣೆ ಗಿಮಿಕ್​ ’ : ವೈರಲ್​ ಆದ ಹೇಳಿಕೆಗೆ ಚೆಲುವರಾಯಸ್ವಾಮಿ ಸ್ಪಷ್ಟನೆ

‘ಉಚಿತ ಗ್ಯಾರಂಟಿ ಚುನಾವಣೆ ಗಿಮಿಕ್​ ’ : ವೈರಲ್​ ಆದ ಹೇಳಿಕೆಗೆ ಚೆಲುವರಾಯಸ್ವಾಮಿ ಸ್ಪಷ್ಟನೆ

Please login to join discussion

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada