Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬೇ…..! ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ : ಸಚಿವ ಅಶ್ವಥ್‌ ನಾರಾಯಣ್‌ ಕ್ಷೇತ್ರದಲ್ಲಿ ಹೀಗೊಂದು ಪೋಸ್ಟ್

ಪ್ರತಿಧ್ವನಿ

ಪ್ರತಿಧ್ವನಿ

July 16, 2022
Share on FacebookShare on Twitter

‘ಬೇ……. ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ.. ಎಂಬ ಪೋಸ್ಟರ್ ಅನ್ನು ಮಲೇಶ್ವರಂನಲ್ಲಿನ ಕರೆಂಟ್‌ ಕಂಬಕ್ಕೆ ಅಂಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ನೆರೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ಎಂ.ಬಿ.ಪಾಟೀಲ್

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

ಜನ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ : ಡಿ.ಕೆ.ಶಿವಕುಮಾರ್‌

ಹಲವು ತಿಂಗಳಿನಿಂದ ಶಾಸಕ ಅಶ್ವಥ್‌ ನಾರಾಯಣ್‌ ಕ್ಷೇತ್ರವಾಗಿರುವ ಮಲ್ಲೇಶ್ವರಂನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಮುಖ್ಯ ರಸ್ತೆಗಳ ಸಂಪರ್ಕಕ್ಕೆ ಸಾಧ್ಯವಾಗದೆ ಇಲ್ಲಿನ ಜನ  ಬೇಸತ್ತಿದ್ದಾರೆ. ಈ ರಸ್ತೆಯಿಂದಾಗಿಯೇ ಅಲ್ಲಿ ಟ್ರಾಫಿಕ್ ಜಾಮ್‌ನಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರತೀ ದಿನ ನೂರಾರು ಸಂಖ್ಯೆಯಲ್ಲಿ ಜನ ಶಾಪಿಂಕ್‌, ತಿಂಡಿ ತಿನ್ನಲು ಮಲ್ಲೇಶ್ವರಂಗೆ ಸೇರುತ್ತಾರೆ. ಹೀಗಿರುವಾಗ ಇಲ್ಲಿನ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿಯನ್ನುಂಟು ಮಾಡಢ ಮಾಡುತ್ತೆ.

ಕಳೆದ ಹಲವು ದಿನಗಳಿಂದ ಸುರಿದ ಮಳೆಯಿಂದಾಗಿ ಮಲ್ಲೇಶ್ವರಂ ರೋಡ್ಗಳಲ್ಲಿ ಓಡಾಡುವುದು ಕಷ್ಟಕರವಾಗಿದೆ. ಅಗೆದ ರಸ್ತೆಗಳಲ್ಲಿ ನೀರು ತುಂಬಿ ಕಸಣ್ಣ ಕೆರೆಗಳೇ ನಿರ್ಮಾಣವಾಗಿದೆ.

ಕಳೆದ ಹಲವು ತಿಂಗಳಿನಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಜನಸಾಮಾನ್ಯರು ಹೈರಾಣಾಗಿದ್ದಾರೆ ಎನ್ನುವುದಕ್ಕೆ ಇಂದು ವಿದ್ಯುತ್‌ ಕಂಬಕ್ಕೆ ಅಂಟಿಸಿದ ಪೋಸ್ಟ್‌ ಸಾಕ್ಷಿಯಾಗಿದೆ. ಈತರದ ಪೋಸ್ಟ್‌ ಕೂಡ ಅಧಿಕಾರಿಗಳಿಗೆ ಅಲ್ಲಿನ ಜನಪ್ರತಿನಿಧಿಗಳಿಗೆ ಮುಜುಗರ ತರುವಂತದ್ದೆ.

RS 500
RS 1500

SCAN HERE

don't miss it !

ಕಳೆದ 8 ರ್ಷಗಳಲ್ಲಿ ಪ್ರಧಾನಿ ಮೋದಿ ಎಲ್ಲರನ್ನು ಒಳಗೊಂಡ ಸರ್ಕಾರ ನೀಡಿದ್ದಾರೆ : ಅಮಿತ್ ಶಾ
ದೇಶ

ಕಳೆದ 8 ರ್ಷಗಳಲ್ಲಿ ಪ್ರಧಾನಿ ಮೋದಿ ಎಲ್ಲರನ್ನು ಒಳಗೊಂಡ ಸರ್ಕಾರ ನೀಡಿದ್ದಾರೆ : ಅಮಿತ್ ಶಾ

by ಪ್ರತಿಧ್ವನಿ
August 4, 2022
‌1 ರೂಪಾಯಿಯ 63 ನಾಣ್ಯ ನುಂಗಿದ ಭೂಪ!
ಫೀಚರ್ಸ್

‌1 ರೂಪಾಯಿಯ 63 ನಾಣ್ಯ ನುಂಗಿದ ಭೂಪ!

by ಪ್ರತಿಧ್ವನಿ
August 1, 2022
ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಧರಣಿ!
ದೇಶ

ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಧರಣಿ!

by ಪ್ರತಿಧ್ವನಿ
August 2, 2022
ಕೋಮು ರಾಜಕೀಯದ ಪ್ರಯೋಗಶಾಲೆಯಲ್ಲಿ ಮತ್ತೊಂದು ಬಲಿ ; ಕೊನೆ ಎಂದು?
ಕರ್ನಾಟಕ

ಪ್ರವೀಣ್ ನೆಟ್ಟಾರು ಹುಟ್ಟೂರಿಗೆ NIA ಅಧಿಕಾರಿಗಳು ಭೇಟಿ!

by ಪ್ರತಿಧ್ವನಿ
August 4, 2022
ರುಂಡವಿಲ್ಲದ ಮಹಿಳೆಯರ ಮೃತದೇಹ ಪ್ರಕರಣ: ‌2 ತಿಂಗಳ ನಂತರ ಸೈಕೊ ಅರೆಸ್ಟ್!
ಕರ್ನಾಟಕ

ರುಂಡವಿಲ್ಲದ ಮಹಿಳೆಯರ ಮೃತದೇಹ ಪ್ರಕರಣ: ‌2 ತಿಂಗಳ ನಂತರ ಸೈಕೊ ಅರೆಸ್ಟ್!

by ಪ್ರತಿಧ್ವನಿ
August 5, 2022
Next Post
ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ : ರಾಜ್ಯದಲ್ಲಿ 4 ಕೋಟಿ ಫಾಲನುಭವಿಗಳು!

ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ : ರಾಜ್ಯದಲ್ಲಿ 4 ಕೋಟಿ ಫಾಲನುಭವಿಗಳು!

ಮೂವರು ಸಹೋದ್ಯೋಗಿಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯೋಧ

ಮೂವರು ಸಹೋದ್ಯೋಗಿಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯೋಧ

ಉತ್ತರ ಕರ್ನಾಟಕಕ್ಕೆ ಜನಪ್ರತಿನಿಧಿಗಳಿಂದ ಅನ್ಯಾಯವಾಗಿದೆಯೇ ಹೊರತು ದಕ್ಷಿಣ ಕರ್ನಾಟಕದವರಿಂದಲ್ಲ

ಉತ್ತರ ಕರ್ನಾಟಕಕ್ಕೆ ಜನಪ್ರತಿನಿಧಿಗಳಿಂದ ಅನ್ಯಾಯವಾಗಿದೆಯೇ ಹೊರತು ದಕ್ಷಿಣ ಕರ್ನಾಟಕದವರಿಂದಲ್ಲ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist