• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʻರಾಜಕೀಯದಲ್ಲಿ ಧರ್ಮ ಇರಬೇಕೆ ವಿನಃ ಧರ್ಮದಲ್ಲಿ ರಾಜಕೀಯ ಸಲ್ಲದುʼ : ಕರ್ನಾಟಕ ಹೈಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
December 6, 2022
in ಕರ್ನಾಟಕ, ರಾಜಕೀಯ
0
ʻರಾಜಕೀಯದಲ್ಲಿ ಧರ್ಮ ಇರಬೇಕೆ ವಿನಃ ಧರ್ಮದಲ್ಲಿ ರಾಜಕೀಯ ಸಲ್ಲದುʼ : ಕರ್ನಾಟಕ ಹೈಕೋರ್ಟ್‌
Share on WhatsAppShare on FacebookShare on Telegram

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ದೊಡ್ಡ ತೇಕಲವಟ್ಟಿ ಗ್ರಾಮದ ಕಂಸಾಗರ ಬೀರಲಿಂಗೇಶ್ವರ ಸ್ವಾಮಿಯ ಹಳೆಯ ದೇವಾಲಯವು ತುಂಬಾ ಶಿಥಿಲಾವಸ್ಥೆಯಲ್ಲಿದ್ದು ಬಿದ್ದು ಹೋಗುವ ಹಂತದಲ್ಲಿದ್ದರಿಂದ ಹೋರಿ ಕುರುಬ ಸಮುದಾಯದವರು 2007ರಲ್ಲಿ ಸಮಾಜದ ಮುಖಂಡರು, ಗ್ರಾಮದ ಮುಖಂಡರು ಹಾಗೂ ಸಮಾಜದ ಧಾರ್ಮಿಕ ಗುರುಗಳು ಸೇರಿ ಹೊಸದಾದ ದೇವಾಲಯಕ್ಕೆ ಅಡಿಪಾಯ ಹಾಕಿ 2015ರಲ್ಲಿ ದೇವಾಲಯವನ್ನ ಲೋಕಾರ್ಪಣೆಗೊಳಿಸಲಾಗಿತ್ತು. ಅಂದಿನಿಂದ 2020ರ ವರೆಗೆ ಧಾರ್ಮಿಕ ವಿಧಿವಿಧಾನ, ಪೂಜಾ ಕೈಂಕರ್ಯಗಳನ್ನ ನೆರವೇರಿಸಿಕೊಂಡು ಬರಲಾಗುತ್ತಿದೆ.

ADVERTISEMENT

ಹೀಗಿರುವಾಗ 2020ರಲ್ಲಿ ಕೆಲವು ಸ್ಥಳೀಯ ಪಟ್ಟಭದ್ರಾ ಹಿತಾಸಕ್ತಿಗಳು ರಾಜಕೀಯ ಪ್ರೇರಣೆಯಿಂದ ಹೊಸದಾದ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಬದಲು ತಮ್ಮ ಧಾರ್ಮಿಕತೆ ಮೆರೆಯುವ ಬದಲು ಶಿಥಿಲಾವಸ್ಥೆಯಲ್ಲಿದ್ದ ಬಿದ್ದು ಹೋಗುವ ಹಂತ ತಲುಪಿರುವ ಹಳೆಯ ದೇವಾಲಯಕ್ಕೆ ವಿಗ್ರಹ ಹಾಗೂ ಪೂಜಾ ಪರಿಕರಗಳನ್ನ ಸ್ಥಳಾಂತರಿಸುವ ಪ್ರಯತ್ನವನ್ನ ವಿರೋಧಿಸಿ ಹೋರಿ ಕುರುಬ ಸಮುದಾಯದ ಪ್ರಕಾಶ್ ಮತ್ತಿತ್ತರರು ಹೈಕೋರ್ಟ್ ಮೇಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಎಂ.ನಾಗಪ್ರಸನ್ನರವರು ವಿಚಾರಣೆ ನಡೆಸಿ ರಾಜಕೀಯ ಜಗಳದಿಂದ ಪ್ರಕರಣ ನ್ಯಾಯಾಲಯದ ಕದ ತಟ್ಟಿದೆ ತಮ್ಮ ರಾಜಕೀಯ ಹಾಗೂ ಇತರೆ ಅಜೆಂಡಾ ಸಾರ್ವಜನಿಕ ಹಿತಾಸಕಿ, ಭಕ್ತರ ಸುರಕ್ಷತೆ ಹಾಗೂ ನಂಬಿಕೆಗಳನ್ನ ಕಿತ್ತುಕೊಳ್ಳಬಾರದು ಧಕ್ಕೆ ತರುವಂತಹ ಚಿತ್ತಾವಣೆ ಮಾಡಬಾರದೆಂದು ನ್ಯಾಯಾಧೀಶರು ಬೇಸರ ಹೊರಹಾಕಿದ್ದಾರೆ.

If the deity is to be worshipped people can worship the deity at the new temple itself. Political consideration or any such agenda as alleged should not take away public interest or public safety, in the deity being shifted from one place to the other. However, it is needless to observe that in the interest of the community people as also the devotees who visit the temple, the deity to be continued in the new temple rather than shifting to the
old temple which is in a dilapidated condition thereby exposing the idol to all vagaries of nature.

The State should ensure that public safety is kept at the forefront while taking any decision. If the pleadings and the submissions are noticed, they are completely shrouded with politics being played with regard to the place of worship. In the peculiar facts as narrated hereinabove, it is politics that has led the petitioners to this Court. People who worship are not complaining, it is the people who play with the emotions of such worshippers are at squabble. Therefore, this Court is constrained to observe “there should be devotion in politics; and not politics in devotion” ಎಂದು ಅಭಿಪ್ರಾಯಪಟ್ಟಿದ್ದಾರೆ.

ನೂತನವಾಗಿ ನಿರ್ಮಿಸಿರುವ ಶ್ರೀ ಕಂಸಾಗರ ಬೀರಲಿಂಗೇಶ್ವರ ದೇವಾಲಯದಲ್ಲಿ ಹಿಂದಿನಂತೆ ಪೂಜಾ ವಿಧಿವಿಧಾನಗಳನ್ನ ಮುಂದುವರೆಸುವಂತೆ ಮತ್ತು ಯಥಾಸ್ಥಿತಿ ಕಾಪಾಡೊಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ ಹಾಗೂ ಸರ್ಕಾರಿ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ದೇವಾಲಯದ ವಿಧಿವಿಧಾನಗಳನ್ನು ನಡೆಸಿಕೊಂಡು ಹೋಗಲು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ತಾಕೀತು ಮಾಡಿದೆ.

ದೇವರ ಮೇಲೆ ಯಾವುದೇ ಹಕ್ಕನ್ನ ಪ್ರತಿಪಾದಿಸಲು ಸಂಬಂಧಪಟ್ಟವರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಬಹುದು. ದಾವೆ ಹೂಡುವವರು ಹೋರಿ ಕುರುಬ ಸಮುದಾಯದೊಂದಿಗೆ ಚರ್ಚಿಸಿ ದೇವರನ್ನು ಇಡಬೇಕಾಗಿರುವ ಸ್ಥಳದ ಕುರಿತು ತೀರ್ಮಾಣ ಕೈಗೊಳ್ಳುವ ಮುನ್ನ ಸಾರ್ವಜನಿಕರ ಸುರಕ್ಷತೆಯನ್ನ ಖಾತರಿ ಪಡಿಸಬೇಕು ಎಂದು ನ್ಯಾಯಾಲಯ ಅರ್ಜಿದಾರರಿಗೆ ನಿರ್ದೇಶಿಸುವ ಮೂಲಕ ಪ್ರಕರಣವನ್ನ ಇತ್ಯರ್ಥಗೊಳಿಸಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಬೆಳಗಾವಿ ಭೇಟಿ ರದ್ದು ಮಾಡಿದ ಮಹಾ ಸಚಿವರು

Next Post

ಹುಣಸೂರಿನಲ್ಲಿ ಹನುಮ ಜಯಂತಿ : ಬಿಗಿ ಭದ್ರತೆ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post
ಹುಣಸೂರಿನಲ್ಲಿ ಹನುಮ ಜಯಂತಿ : ಬಿಗಿ ಭದ್ರತೆ

ಹುಣಸೂರಿನಲ್ಲಿ ಹನುಮ ಜಯಂತಿ : ಬಿಗಿ ಭದ್ರತೆ

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada