• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿದ್ಯುತ್ ನಿಗಮದ ಅವೈಜ್ಞಾನಿಕ ಭಡ್ತಿಗೆ ಹೈಕೋರ್ಟ್ ತಡೆ

ಪ್ರತಿಧ್ವನಿ by ಪ್ರತಿಧ್ವನಿ
March 10, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಶಿವಮೊಗ್ಗ: ಕರ್ನಾಟಕ ವಿದ್ಯುತ್ ನಿಗಮದ ( Electricity Corporation )ಅವೈಜ್ಞಾನಿಕ ಭಡ್ತಿಗೆ ಹೈಕೋರ್ಟ್ ( High Court ) ತಡೆ ನೀಡಿದೆ. 16ನೇ ಕೇಡರ್‌ನಲ್ಲಿದ್ದ ಅಧಿಕಾರಿ ಒಂದೆರಡು ವರ್ಷದಲ್ಲಿ 7ನೇ ಕೇಡರ್‌ಗೆ ಭಡ್ತಿ ಪಡೆಯುತ್ತಿದ್ದರು. ಇದು ಯಾವ ರೀತಿಯ ಭಡ್ತಿ ಎಂಬುದೇ ಯಕ್ಷಪ್ರಶ್ನೆಯಾಗಿತ್ತು. ಇದರ ವಿರುದ್ಧ ಕೋರ್ಟ್ ಮೊರೆ ಹೋಗಿದ್ದ ನಿಗಮದ ಎಂಜಿನಿಯರ್ಗಳಿಗೆ ಕೊನೆಗೂ ಜಯ ಸಿಕ್ಕಿದೆ.

ADVERTISEMENT

ರಾಜ್ಯ ಸರ್ಕಾರ 1986ಕ್ಕೆ ಮೊದಲಿದ್ದ ಭಡ್ತಿ ಯೋಜನೆಯನ್ನು ವಿವಾದಗಳಿಂದಾಗಿ ಕೈಬಿಟ್ಟಿತ್ತು. ಆದರೆ, ಯಾವುದೇ ಇಲಾಖೆ, ನಿಗಮದಲ್ಲಿ ಇಲ್ಲದ ಭಡ್ತಿ ಯೋಜನೆ ಮಾತ್ರ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದಲ್ಲಿ ಇನ್ನೂ ಚಾಲ್ತಿಯಲ್ಲಿತ್ತು. ಇದರಿಂದ ಪ್ರಾಮಾಣಿಕವಾಗಿ ಸಹಾಯಕ ಎಂಜಿನಿಯರ್‌ಗಳು ಅನ್ಯಾಯಕ್ಕೆ ಒಳಗಾಗಿದ್ದರು. ಡಿಪ್ಲೊಮಾ ಪದವಿ ಮೇಲೆ ಜೂನಿಯರ್ ಎಂಜಿನಿಯರ್ ಆಗಿ ಬಂದವರು ಒಂದೆರಡು ವರ್ಷದಲ್ಲಿ ಎಇ (ಸಹಾಯಕ ಎಂಜಿನಿಯರ್) ಆಗಿ ಭಡ್ತಿ ಪಡೆದು ಸೇವಾ ಹಿರಿತನವನ್ನು ಕೂಡ ನಡೆಯುತ್ತಿದ್ದರು. ಆದರೆ ಬಿಇ ಮುಗಿಸಿ ಬಂದವರಿಗೆ ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಬೇಸತ್ತು ಹೋಗಿದ್ದ ಉದ್ಯೋಗಿಗಳು 2012ರಲ್ಲಿ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ 2024ರ ಡಿ. 4ರಂದು ತೀರ್ಪು ನೀಡಿದೆ.

BharathShetty: ನಟಿಯನ್ನು ಬಚಾವ್‌ ಮಾಡಲು ಮೂವರು ಸಚಿವರು ಇದ್ದಾರೆ..! #ranyarao #congress #bjp #pratidhvani

ತಕರಾರು ಏನು?: ಡಿಪ್ಲೊಮಾ ಮಾಡಿದವರು ಜಿ ಇ (ಜೂನಿಯರ್ ಎಂಜಿನಿಯರ್) ಹುದ್ದೆಗೆ ಅರ್ಜಿ ಹಾಕಬಹುದು. ಬಿಇ ಮಾಡಿದವರು ಎಇ (ಸಹಾಯಕ ಎಂಜಿನಿಯರ್) ಹುದ್ದೆಗೆ ಅರ್ಜಿ ಹಾಕಬಹುದು. ಜಿಇಗೆ ನೇಮಕ ಆದವರು ಕನಿಷ್ಠ 5 ವರ್ಷ ಸೇವೆ ಸಲ್ಲಿಸಬೇಕಾಗುತ್ತದೆ. ಆಮೇಲೆ ಅವರು ಎಇಯಾಗಿ ಭಡ್ತಿ ಹೊಂದಲು ಇಲಾಖೆ ವತಿಯಿಂದ ನಡೆಯುವ ಪರೀಕ್ಷೆ ಬರೆಯಬೇಕು ಅಥವಾ ಡಿಪಿಆರ್ ನಿಯಮ ಪ್ರಕಾರ ಭಡ್ತಿ ಪಡೆಯಬಹುದು ಎಂದು ನಿಯಮ. ಆದರೆ ನಿಗಮದಲ್ಲಿ ಜೆಇ ಆಗಿ ಸೇವೆಗೆ ಸೇರಿ ಒಂದೇ ವರ್ಷಕ್ಕೆ ಹಲವರಿಗೆ ಎಇಯಾಗಿ ಭಡ್ತಿ ನೀಡಲಾಗುತ್ತಿತ್ತು. ಇದರಿಂದಾಗಿ 16ನೇ ಕೇಡರ್‌ನಲ್ಲಿದ್ದವರು ಒಂದೇ ವರ್ಷದಲ್ಲಿ 7ನೇ ಕೇಡರ್‌ಗೆ ಬರುತ್ತಿದ್ದರು.
1987ರ ಹಿಂದೆ ಜೆಇ ಆಗಿ ಬಂದವರು ನಿಗಮದ ಎನ್‌ಸಿ ಪಡೆದು ಉನ್ನತ ಶಿಕ್ಷಣಕ್ಕೆ ಹೋಗುತ್ತಿದ್ದರು. ಆ ರೀತಿ ಕಳುಹಿಸಿದವರನ್ನು ಎಇ ಎಂದು ಪರಿಗಣಿಸ ಲಾಗುತ್ತಿತ್ತು. ಒಬ್ಬ ವ್ಯಕ್ತಿ 10 ವರ್ಷ ಸೇವೆ ಸಲ್ಲಿಸಿದ್ದರೆ 3ನೇ ಒಂದು ಭಾಗದಷ್ಟು ಸೇವಾ ಹಿರಿತನದೊಂದಿಗೆ ಬಡ್ತಿ ನೀಡಲಾಗುತ್ತಿತ್ತು. ಸರಕಾರ ಈ ವ್ಯವಸ್ಥೆಯನ್ನು 1987ರಲ್ಲಿ ಕೈಬಿಟ್ಟಿತ್ತು. ಆದರೆ 1994ರಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಈ ವ್ಯವಸ್ಥೆ ರದ್ದು ಮಾಡಲಾಗುವುದು ಎನ್ನಲಾಗಿದ್ದರೂ ಈವರೆಗೆ ಮಾಡಿರಲಿಲ್ಲ.

Budget Session :ಸಿಎಂ ಮುಂದೆನೆ ಯತ್ನಾಳ್‌ಗೆ ಕ್ಷಮೆ ಕೇಳಿದ ಜಮೀರ್..!‌ #pratidhvani #zameerahmed #yatnal

ಡಿಪ್ಲೊಮಾ ಮಾಡಿಕೊಂಡು ಬಂದವರು ನಿಗಮದ ಎನ್‌ಸಿ ಪಡೆಯದೆ ವಿಟಿಯು (ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ) ಅಡಿ ನೋಂದಾಯಿತ ರೆಗ್ಯುಲರ್ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಿಇ ಪದವಿ ಪಡೆದಿದ್ದರು. ಎಂಜಿನಿಯರಿಂಗ್ ಪದವಿ ಕಲಿಸಲು ಯೋಜನಾ ಪ್ರದೇಶದ ಹತ್ತಿರದಲ್ಲಿ ಯಾವುದೇ ಸಂಜೆ ಕಾಲೇಜುಗಳಿಲ್ಲ. ಆರ್‌ಟಿಪಿಎಸ್ ಸೇವೆಯಲ್ಲಿದ್ದವರು 180 ಕಿ.ಮೀ. ದೂರದಲ್ಲಿರುವ ಹೈದರಾಬಾದ್ ಕಾಲೇಜಿನಲ್ಲಿ, ವಾರಾಹಿಯಲ್ಲಿದ್ದವರು ತುಮಕೂರಿನಲ್ಲಿ, ಶಿವಮೊಗ್ಗದಲ್ಲಿರುವವರು ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಆದರೆ ವಿಟಿಯು ನಿಯಮದ ಪ್ರಕಾರ, ಸೇವೆಯಲ್ಲಿದುಕೊಂಡೇ ಪೂರ್ಣಾವ ಧಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬರುವುದೇ ಇಲ್ಲ. ಉದ್ಯೋಗ ಮಾಡುತ್ತ ಎಂಜಿನಿಯರಿಂಗ್ ಪದವಿ ಮುಗಿಸಲೂ ಬರುವುದಿಲ್ಲ. ಅಷ್ಟೇ ಅಲ್ಲದೆ ಸಂಬಂಧ ಇಲ್ಲದ ಕೋರ್ಸ್‌ಗಳನ್ನು (ಆಟೋಮೊಬೈಲ್, ಇಂಡಸ್ಟ್ರಿಯಲ್ ಪ್ರೊಡಕ್ಷನ್) ಸಹ ಮಾಡಿ ಭಡ್ತಿ ಪಡೆದಿದ್ದರು. ಈ 3 ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿ ಅನ್ಯಾಯಕ್ಕೊಳಗಾದ ಕೆಪಿಸಿಎಲ್ ಎಂಜಿನಿಯರ್ಗಗಳು ಕೋರ್ಟ್
ಮೊರೆ ಹೋಗಿದ್ದರು. ಕೋರ್ಟ್ ಕೊನೆಗೂ ನ್ಯಾಯ ದೊರಕಿಸುವ ಕೆಲಸ ಮಾಡಿದೆ.

Tags: CadreElectricity CorporationengineerGovernmenthigh courtKarnatakakarnataka governament
Previous Post

ಜೆಡಿಎಸ್ ಉಳಿವಿಗೆ ದೇವೇಗೌಡರ ಮಾಸ್ಟರ್ ಪ್ಲಾನ್..! ರಾಜ್ಯಾದ್ಯಂತ 4 ಬೃಹತ್ ಸಮಾವೇಶಕ್ಕೆ HDD ಸೂಚನೆ !

Next Post

ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ಕೊಡಿ.. ಕೇಂದ್ರ ಸಚಿವರಿಗೆ ಪತ್ರ

Related Posts

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
0

ಸಿಎಂ ಸಿದ್ದರಾಮಯ್ಯರನ್ನು (Cm siddaramaiah) ಮೊದಲು ಸೋನಿಯಾ ಗಾಂಧಿಗೆ (Sonia gandhi ) ಭೇಟಿ ಮಾಡಿಸಿದ್ದೇ ನಾನು, ಆತನ ಅದೃಷ್ಟ ಚೆನ್ನಾಗಿತ್ತು ಹೀಗಾಗಿ ಸಿಎಂ ಆದ ಎಂಬ...

Read moreDetails
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
Next Post

ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ಕೊಡಿ.. ಕೇಂದ್ರ ಸಚಿವರಿಗೆ ಪತ್ರ

Recent News

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada