• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in ಕರ್ನಾಟಕ
0
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 
Share on WhatsAppShare on FacebookShare on Telegram

ಧಾರವಾಡದ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಸಭಾಭವನದಲ್ಲಿ ನೂತನವಾಗಿ ಆಯ್ಕೆಯಾದ ಪ್ರಾಂಶುಪಾಲರಿಗಾಗಿ ನಡೆದ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮದಲ್ಲಿಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್‌ ಭಾಷೆಯಲ್ಲಿಯೇ ಮಾತಾಡಬೇಕು. ಆ ರೀತಿ ಅವರನ್ನು ಪ್ರೇರೇಪಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ನೂತನವಾಗಿ ಆಯ್ಕೆಯಾದ ಪ್ರಾಚಾರ್ಯರಿಗೆ ಕರೆ ನೀಡಿದರು. ಈ ಕುರಿತು  ಕರ್ನಾಟಕ ರಕ್ಷಣಾ ವೇದಿಕೆಯ ರಾಕ್ಯಾಧ್ಯಕ್ಷರಾದ ನಾರಾಯಣ ಗೌಡ್ರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡು ಸಾಲು ಇಲ್ಲಿದೆ ನೋಡಿ.

ADVERTISEMENT
Budget Assembly: ಸಿದ್ರಾಮಯ್ಯನವ್ರ ಬಜೆಟ್ ಲಕ್ಷದ ಬಜೆಟ್ ಅಲ್ಲ ಭಿಕ್ಷದ ಬಜೆಟ್ ಎಂದ ಅಶೋಕ್ #pratidhvani

 

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ “ಕಾಲೇಜು ಕ್ಯಾಂಪಸ್‌ನಲ್ಲಿ ಇಂಗ್ಲೀಶ್‌ನಲ್ಲೇ ಮಾತನಾಡಿ” ಎಂದು ಹೇಳಿಕೆ ನೀಡಿದ್ದಾರೆ. ಇದು ಒಂದು ರೀತಿಯಲ್ಲಿ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದು ಕರೆಯಿರಿ ಎಂಬಂತಾಗಿದೆ. ಸಚಿವರ ಹೇಳಿಕೆ ಕನ್ನಡಿಗರ ಸ್ವಾಭಿಮಾನಕ್ಕೆ ನೇರ ದೊಡ್ಡ ಏಟು. ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಪರಭಾಷೆಯವರ ಜೊತೆಯಲ್ಲಿ ಕನ್ನಡದಲ್ಲೇ ಮಾತನಾಡಿ” ಎಂದು ಕರೆ ನೀಡುತ್ತಿರುವಾಗ, ಇದೇ ಸರ್ಕಾರದ ಉನ್ನತ ಶಿಕ್ಷಣ ಸಚಿವರು ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪ್ರಾಂಶುಪಾಲರು ಕ್ಯಾಂಪಸ್‌ನಲ್ಲಿ ಇಂಗ್ಲೀಶ್‌ನಲ್ಲೇ ಮಾತನಾಡಬೇಕು ಎಂದು ಪ್ರೋತ್ಸಾಹಿಸುವ ಮೂಲಕ ಕನ್ನಡ ವಿರೋಧಿ ನಿಲುವನ್ನು ಬಹಿರಂಗಪಡಿಸಿದ್ದಾರೆ.

Kunigal ranganath : ಸಿಎಂ ಗೆ ಶಾಸಕರಿಂದ ಪ್ರಶ್ನೆಗಳ ಸುರಿಮಳೆ #pratidhvani #siddaramaiah #kunigalranganth

ಎಐ ಯುಗದಲ್ಲಿ ಭಾಷಾ ಅನುವಾದ ತಂತ್ರಜ್ಞಾನ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಇಂಗ್ಲೀಶ್ ಮಾತನಾಡದಿದ್ದರೆ ಆತ್ಮವಿಶ್ವಾಸ ಕಡಿಮೆಯಾಗುತ್ತದೆ ಎಂಬುದು ಸಂಪೂರ್ಣ ಭ್ರಮೆಯಾಗಿದೆ. ಜಗತ್ತಿನ ಮುಂದುವರೆದ ದೇಶಗಳು ತಮ್ಮ ತಾಯಿಭಾಷೆಗೆ ಹೆಚ್ಚಿನ ಮನ್ನಣೆ ನೀಡಿ, ತಂತ್ರಜ್ಞಾನದ ಮೂಲಕ ಜಾಗತಿಕ ಸ್ಪರ್ಧೆಯಲ್ಲಿ ಮುಂದುವರೆಯುತ್ತಿವೆ. ಆದರೆ ಕರ್ನಾಟಕದ ಉನ್ನತ ಸಚಿವರು ಇಂಗ್ಲೀಶ್‌ನಿಂದಲೇ ಯಶಸ್ಸು ಸಿಗುತ್ತದೆ ಎಂಬ ಹಳೆಯ ಗುಲಾಮಗಿರಿ ಮನೋಭಾವದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

Podcast with Kanthakumar R :  50 ಲಕ್ಷ ಅಲ್ಲಾ, 5 ಕೋಟಿ ಕೊಡೋಕು ರೆಡಿಯಿರುತ್ತಾರೆ.! #pratidhvani

ಕನ್ನಡದ ಮಣ್ಣಿನಲ್ಲಿ ಕನ್ನಡದ ಅನ್ನ ಉಣ್ಣುತ್ತಾ, ಕನ್ನಡಿಗರ ಮತದಿಂದ ಆಯ್ಕೆಯಾಗಿ ಬಂದ ಸಚಿವರು ಕನ್ನಡವನ್ನೇ ಕಾಲೇಜು ಆವರಣದಿಂದ ಹೊರಹಾಕುವಂತೆ ಹೇಳುವುದು ನಿಜಕ್ಕೂ ನಾಚಿಕೆಗೇಡು! ಸಚಿವ ಸುಧಾಕರ್ ರವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆದು ಕ್ಷಮೆಯಾಚಿಸಬೇಕು. ಕನ್ನಡವೇ ನಮ್ಮ ಅಸ್ಮಿತೆ, ನಮ್ಮ ಶಕ್ತಿ – ಅದನ್ನು ಯಾರೂ ಕಸಿದುಕೊಳ್ಳಲಾರರು! ಸುಧಾಕರ್ ಅವರು ಕನ್ನಡ ನಾಡಿನ ಸರ್ಕಾರದ ಸಚಿವರಾಗಿ ಒಂದೇ ಒಂದು ಕ್ಷಣ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಅವರು ಈ ಕೂಡಲೇ ರಾಜೀನಾಮೆ ಕೊಟ್ಟು ಹೋಗಲಿ. ಇಂಥವರನ್ನು ಕನ್ನಡಿಗರು ಸಹಿಸಿಕೊಳ್ಳುವುದಿಲ್ಲ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #-pratidhvanihigher educationnarayana gowdapratidavanisudhakar
Previous Post

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

Next Post

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada