• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!

Any Mind by Any Mind
February 27, 2022
in ಕರ್ನಾಟಕ
0
ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರ (Muslim Womens) ಮೇಲೆ ಹೆಚ್ಚುತ್ತಿರುವ ಕಿರುಕುಳ ಮತ್ತು ದೌರ್ಜನ್ಯವನ್ನು ವಿರೋಧಿಸಿ ಶನಿವಾರದಂದು ಮಹಿಳೆಯರು ಸೇರಿದಂತೆ ಲೈಂಗಿಕ ಅಲ್ಪಸಂಖ್ಯಾತರು (transgender persons) ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ ಮೆರವಣಿಗೆ ಮಾಡಿ ಪ್ರತಿಭಟಿಸಿದರು.

ADVERTISEMENT

100ಕ್ಕೂ ಹೆಚ್ಚು ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ (krantiveera sangolli rayanna to freedom park) ಮೆರವಣಿಗೆ ನಡೆಸಿ ಸಂವಿಧಾನ ನೀಡಿರುವ ಘನತೆ, ಸ್ವಾಯತ್ತತೆ, ಬಹುತ್ವ, ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು.

ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ತಜ್ಞರು, ಸಾಹಿತಿಗಳು, ಸಮಾಜ ಸೇವಕರು, ಕಲಾವಿದರು ಮತ್ತಿತರರು ಮುಸ್ಲಿಂ ಮಹಿಳೆಯರಿಗೆ ಒಗ್ಗಟ್ಟು ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿಶಾಲಾ-ಕಾಲೇಜುಗಳಲ್ಲಿ ಸಂವಿಧಾನದಲ್ಲಿ ನೀಡಲಾಗಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಿಜಾಬ್ ಧರಿಸಿ ಬರುವ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಾಲಾ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಮಾಧ್ಯಮಗಳು ಇದನ್ನು ಅಮಾನವೀಯವಾಗಿ ಬಿಂಬಿಸುತ್ತಿವೆ. ಮಕ್ಕಳು ಸೇರಿದಂತೆ ಶಿಕ್ಷಕಿಯರು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗೆ ಮಣಿದು ಹಿಜಾಬ್ ತೆಗೆಯುವುದನ್ನು ಚಿತ್ರೀಕರಿಸಿ ಅವಮಾನಮಾಡುತ್ತಿವೆ. ಅಲ್ಲದೆ, ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ಜನರಲ್ಲಿ ಭಯವುಂಟುಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: BJPCongress PartyCovid 19krantiveera sangolli rayanna to freedom parkMuslim Womensಕರೋನಾಕೋವಿಡ್-19ದೌರ್ಜನ್ಯಗಳುನರೇಂದ್ರ ಮೋದಿಬಿಜೆಪಿಮುಸ್ಲಿಂ ಮಹಿಳೆಲೈಂಗಿಕ ಅಲ್ಪಸಂಖ್ಯಾತರುಸಿದ್ದರಾಮಯ್ಯಹಿಜಾಬ್ ವಿವಾದ
Previous Post

ಹರ್ಷ ಕುಟುಂಬಕ್ಕೆ ಈಶ್ವರಪ್ಪ ಟಿಕೆಟ್ ಬಿಟ್ಟು ಕೊಟ್ಟರೆ, ಕಾಂಗ್ರೆಸ್ ಅಭ್ಯರ್ಥಿಯನ್ನೇ ಹಾಕಲ್ಲ : ಬಿ.ಕೆ ಹರಿಪ್ರಸಾದ್

Next Post

ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!

Related Posts

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
0

ಬೆಂಗಳೂರು: ಸೈದ್ಧಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಮಾತಾನಾಡಿದ್ದ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಬೇಕೆಂದು ಡಿಕೆಶಿ ಬೆಂಬಲಿಗ ಶಾಸಕರು ಕಿಡಿಕಾರಿದ್ರು. ಈ ವಿಚಾರಕ್ಕೆ ಖುದ್ದು ಡಿಸಿಎಂ‌‌...

Read moreDetails
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
Next Post
ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!

ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada