• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ

Any Mind by Any Mind
April 27, 2023
in ರಾಜಕೀಯ
0
ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಪಕ್ಷದ ನಾಯಕರು ಈಗಾಗಲೇ ಅಬ್ಬರದ ಪ್ರಚಾರ ಶುರು ಮಾಡಿದ್ದಾರೆ. ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಹಾಸನ ನಗರದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಅಬ್ಬರದ ಪ್ರಚಾರ ಪ್ರಾರಂಭಿಸಿದ್ದು, ನಗರದ ಬೀರನಹಳ್ಳಿ, ಹೊಯ್ಸಳ ನಗರ, ಕೆ.ಆರ್‌.ಪುರಂನಲ್ಲಿ ಕ್ಯಾಂಪೆನ್‌ ಮಾಡ್ತಿದ್ದಾರೆ. 

ADVERTISEMENT

ಪ್ರಚಾರದ ವೇಳೆ ಮಾತ್ನಾಡಿದ ಅವರು, ಹೆಚ್​ಡಿ ದೇವೇಗೌಡರಿಗೆ ಪ್ರೀತಂಗೌಡ ಅಗೌರವ ತೋರಿದ್ದಾರೆ ಎಂಬ ಭವಾನಿ ರೇವಣ್ಣ ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ. ‌ʻದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ. ಹೆಚ್​​.ಡಿ.ದೇವೇಗೌಡ ಕೊನೆ ಚುನಾವಣೆಯಲ್ಲಿ ತುಮಕೂರಿಗೆ ಕಳಿಸಿದರು. ಹಾಸನ ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂಬುದು ಕಾರ್ಯಕರ್ತರ ಆಸೆ ಆಗಿತ್ತು. ಆದ್ರೆ ಅವರ ಸ್ವಾರ್ಥಕ್ಕೆ ಹೆಚ್​.ಡಿ.ದೇವೇಗೌಡರನ್ನು ತುಮಕೂರಿಗೆ ಕಳಿಸಿದರು. ಇದು ಅವರ ಕುಟುಂಬದಲ್ಲೇ ವ್ಯಕ್ತವಾಗಿರುವ ಮಾತು ಅಂತ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟರು.

Tags: #election2023#hddevegowda#karnataka#karnatakaassemblyelection#pratidhvani#pratidhvanidigital#pratidhvaninews#preetamgowda#statement
Previous Post

ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪ್ಲ್ಯಾನ್: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಪರೇಶನ್ ಕಮಲ ಸಕ್ಸಸ್..!

Next Post

ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

Related Posts

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ
Top Story

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

by ಪ್ರತಿಧ್ವನಿ
June 4, 2026
0

ಬೆಂಗಳೂರು : ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು...

Read moreDetails
ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

June 4, 2026
ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

June 4, 2026
ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

June 4, 2026
ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

June 4, 2026
Next Post
ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada