• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ? – ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಕೆ ಕುಮಾರಸ್ವಾಮಿ ಪ್ರಶ್ನೆ

Any Mind by Any Mind
October 7, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ? – ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಕೆ ಕುಮಾರಸ್ವಾಮಿ ಪ್ರಶ್ನೆ
Share on WhatsAppShare on FacebookShare on Telegram

ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಆರೆಸ್ಸೆಸ್ ಕುರಿತಾದ  ಟೀಕೆಗೆ ಪ್ರತಿದಾಳಿ ನಡೆಸಿದ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಕೆ ಕುಮಾರಸ್ವಾಮಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಹೆಚ್‌ಕೆ ಕುಮಾರಸ್ವಾಮಿ ʼಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು RSS ಬಗ್ಗೆ ನೀಡಿದ ಹೇಳಿಕೆಯಿಂದ  ನೀವೆಲ್ಲರೂ ಮೈಪರಚಿಕೊಳ್ಳುತ್ತಿರುವುದು ನೋಡಿದರೆ ಸತ್ಯ ಎಷ್ಟು ಕಹಿಯಾಗಿರುತ್ತದೆ ಎಂಬುದು ಅರ್ಥವಾಗುತ್ತದೆ. ಟೀಕೆ ಮಾಡುವ ಭರದಲ್ಲಿ ಕಟೀಲ್ ಅವರು ʼಫ್ಯಾಮಿಲಿ ಬಿಸಿನೆಸ್ʼ ಬಗ್ಗೆ ಹೇಳಿದ್ದಾರೆ. ಆದರೆ, ನಿಮ್ಮ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡಿದ ಅವರು, ʼಆಪರೇಷನ್ ಕಮಲದ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರ ಸರಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯನ್ನು ಕಣ್ಣೀರಿಡುತ್ತಲೇ ಕಳೆದುಕೊಂಡರು! ಯಾಕೆ? ಅದು ಫ್ಯಾಮಿಲಿ ಬಿಸಿನೆಸ್ʼನಿಂದ ಅಲ್ಲವೇ? ನಿಮ್ಮ ಪಕ್ಷದ ಶಾಸಕರೇ ಹಾದಿಬೀದಿಯಲ್ಲಿ ನಿಂತು ನಿಮ್ಮ ಮುಖ್ಯಮಂತ್ರಿಯ ʼಫ್ಯಾಮಿಲಿ ಬಿಸಿನೆಸ್ʼ ಬಗ್ಗೆ ಟೀಕೆ ಮಾಡಿದ್ದನ್ನು ಮರೆತುಬಿಟ್ಟಿರಾ ಕಟೀಲ್ ಅವರೇ? ಅನುಗ್ರಹದ ಹಿತ್ತಲಿನಲ್ಲಿ ನಡೆದ ವ್ಯವಹಾರಗಳ ಬಗ್ಗೆ ಹೇಳಲಿಲ್ಲವೇ?ʼ ಎಂದು ತಿರುಗೇಟು ನೀಡಿದ್ದಾರೆ.

ʼಐಎಎಸ್, ಐಪಿಎಸ್ ಅಭ್ಯರ್ಥಿಗಳಿಗೆ ತರಬೇತಿ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದೀರಿ, ಸರಿ. ಸಂಘದ ಸ್ವಯಂಸೇವಕರು ದೇಶ ಸೇವೆ ಮಾಡುತ್ತಿದ್ದಾರೆ ಎನ್ನುತ್ತೀರಿ. ಹಾಗಾದರೆ, ಎಲ್ಲರನ್ನೂ ಗಡಿಗೆ ಕಳಿಸಿ. ಗಡಿಯಲ್ಲಿ ಈಗ ಉದ್ವಿಗ್ನ ಪರಿಸ್ಥಿತಿ ಇದೆ. ಕಟೀಲ್ ಅವರೇ, ಸುಖಾಸುಮ್ಮನೆ ಮಾತನಾಡುವುದಲ್ಲ, ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲʼ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/HK_Kumaraswamy/status/1445970674053312512?t=xgIVMpScQs1F07ipD_4dNA&s=19
Tags: BJPRSSಆರೆಸ್ಸೆಸ್ಎಚ್ ಡಿ ಕುಮಾರಸ್ವಾಮಿಜೆಡಿಎಸ್ನಳಿನ್ ಕುಮಾರ್ ಕಟೀಲ್ಫ್ಯಾಮಿಲಿ ಬಿಸಿನೆಸ್ʼಬಿಜೆಪಿಸ್ವಯಂಸೇವಕರುಹೆಚ್‌ಕೆ ಕುಮಾರಸ್ವಾಮಿ
Previous Post

ಜಿಡಿಎಸ್ ನವರು ಕಾಂಗ್ರೆಸ್ ಸೋಲಿಸಲು ಅಥವಾ ಬಿಜೆಪಿ ಗೆಲ್ಲಿಸಲು ತಮ್ಮ ಅಭ್ಯರ್ಥಿ ಕಣಕ್ಕಿಳಿಸಿದ್ದಾರೋ? DKShivakumar

Next Post

2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada