ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಮಗ್ರವಾಗಿ ಸಭೆ ಮಾಡುತ್ತೇನೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಮಾತನಾಡಿದ್ದಾರೆ. ಈಗ ೧೨ ದೇಶಗಳಲ್ಲಿ ಈ ತಳಿ ಬಂದಿದೆ. ಅಂತರಾಷ್ಟ್ರೀಯ ವಿಮಾನಗಳು ಬರ್ತಾ ಇದ್ದಾವೆ. ಬಹಳ ಎಚ್ಚರಿಕೆಯಿಂದ ಪರೀಕ್ಷೆ ಮಾಡುತ್ತಿದ್ದೇವೆ. ಹಿಂದೆ ಬಂದವರನ್ನು ತಪಾಸಣೆ ಮಾಡಿದ್ದೇವೆ. ಹಾಗಾಗಿ ಜನರಿಗೆ ಮತ್ತಷ್ಟು ತೊಂದರೆ ಕೊಡುವುದು ಬೇಡ. ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ತಿಳಿಸಿದರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



