• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HMT Factory: ಹೆಚ್ಎಂಟಿಗೆ ಮರುಜೀವ: DPR ಸಿದ್ಧವಾಗುತ್ತಿದೆ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಹೆಚ್’ಎಂಟಿ ಪುನಶ್ಚೇತನಕ್ಕೆ ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಸಾರಸ್ವತ ಅವರ ವರದಿ. ಸಾರಸ್ವತ, ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ನವದೆಹಲಿಯಲ್ಲಿ ಹಲವು ಸುತ್ತಿನ ಚರ್ಚೆ,ಸಭೆ

ADVERTISEMENT

ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ ಅಂಶವನ್ನು ತಿಳಿಸಿದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೆಚ್ ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ತಿಳಿಸಿದರು.

ನೀತಿ ಆಯೋಗದ ಸದಸ್ಯರು ಆಗಿರುವ ಡಾ. ವಿ.ಕೆ. ಸಾರಸ್ವತ ಅವರು ಹೆಚ್ ಎಂಟಿ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಮಹತ್ವದ ವರದಿ ನೀಡಿದ್ದಾರೆ. ಬೃಹತ್ ಕೈಗಾರಿಕೆ ಸಚಿವಾಲಯದ ಉನ್ನತ ಅಧಿಕಾರಿಗಳು, ಹೆಚ್’ಎಂಟಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಿ.ಕೆ.ಸಾರಸ್ವತ ಅವರೊಂದಿಗೆ ನವದೆಹಲಿಯಲ್ಲಿ ಹಲವು ಸುತ್ತಿನ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ; ಜಪಾನ್ ದೇಶದಿಂದ ತಾಂತ್ರಿಕ ಸಹಕಾರ ಪಡೆಯುವ ಬಗ್ಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ತಂಡವನ್ನು ಆ ದೇಶಕ್ಕೆ ಕಳಿಸಿದ್ದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂಬುದು ಜನರ ಅಭಿಲಾಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೇಳಿದ್ದೇನೆ ಹಾಗೂ ದೆಹಲಿ ಮಟ್ಟದಲ್ಲಿಯೂ ಮಂಡ್ಯದಲ್ಲಿ ಉದ್ಯಮ ಸ್ಥಾಪಿಸುವ ಬಗ್ಗೆ ಹಲವಾರು ಉದ್ದಿಮೆದಾರರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಹಾಗೆಯೇ ನನಗೆ ಸಿಕ್ಕಿರುವ ಎರಡು ಖಾತೆಗಳ ಸಹಾಯದಿಂದ ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಒಂದಿಷ್ಟು ಕೆಲಸ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ. ರಾಜ್ಯ ಸರ್ಕಾರವು ಕೇಂದ್ರದ ಕಟ್ಟೆ ಉತ್ತಮ ರೀತಿಯಲ್ಲಿ ಬಾಂಧವ್ಯ ಹೊಂದಿರಬೇಕು. ಹಾಗಾದಾಗ ಮಾತ್ರ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚು ಅನುಕೂಲ ಆಗುತ್ತದೆ. ಎಲ್ಲ ವಿಷಯಕ್ಕೂ ರಾಜಕಾರಣ ತರುವುದು ಅನಗತ್ಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: chief minister hd kumaraswamycm hd kumaraswamycm hd kumaraswamys accountantdk shivakumar vs hd kumaraswamydk shivakumar vs hd kumarswamyhd kumaraswam nose bleedHD Kumaraswamyhd kumaraswamy bhavani revannahd kumaraswamy dk shivakumarhd kumaraswamy newshd kumaraswamy on bjp congresshd kumaraswamy on dk shivakumarhd kumaraswamy press meet livehd kumaraswamy todays newshd kumaraswamy vs dk shivakumarhd kumarswamyhd kumarswamy vs dk shivakumarkarnataka cm hd kumaraswamymp kumarswamy
Previous Post

DK Shivakumar: ಅನ್ನಭಾಗ್ಯ ಯೋಜನೆ; ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ದಿನಸಿ ಕಿಟ್ ನೀಡಲು ಚಿಂತನೆ..!!

Next Post

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

Related Posts

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...

Read moreDetails
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
Next Post

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada