FEATURED NEWS

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ ಅವರು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/ZmMqEUOfbR4?si=rv3RsimKCiC0duNf ವಿಧಾನ ಪರಿಷತ್ತಿನಲ್ಲಿ ಸದನದ...

Read moreDetails

ARROUND THE WORLD

ವಿಶ್ವಕಪ್‌ನಲ್ಲಿ ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಪಂದ್ಯ: ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

ಆಗಸ್ಟ್ 19: ಹಾಕಿ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬುಧವಾರ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಬರೋಬ್ಬರಿ...

Read moreDetails

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -ಭಾಗ 2

ಯಾವುದೇ ಸಮಾಜಗಳಲ್ಲಾದರೂ ಮನ್ವಂತರದ ಪ್ರಕ್ರಿಯೆಗಳು ಕಾಣಿಸಿಕೊಳ್ಳುವುದು ಸಾಂಸ್ಕೃತಿಕ ಚೌಕಟ್ಟುಗಳಲ್ಲಿ. ಸಾಮಾಜಿಕ ಬದಲಾವಣೆ ಅಥವಾ ಸುಧಾರಣೆ ಎಂಬ ಕಲ್ಪನೆಯೂ ಸಹ ನಿರ್ದಿಷ್ಟ ಸಮಾಜಗಳಲ್ಲಿರುವ ವೈವಿಧ್ಯಮಯ ಸಂಸ್ಕೃತಿಗಳ ಮೂಲಕವೇ ಅನಾವರಣಗೊಳ್ಳುತ್ತವೆ....

Read moreDetails

ಭದ್ರಾ ಜಲಾಶಯದಿಂದ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಿಎಂ ಜೊತೆ ಚರ್ಚೆ-ಮಧು ಬಂಗಾರಪ್ಪ

ಬೆಂಗಳೂರು: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ...

Read moreDetails

ENTERTAINMENT NEWS

No Content Available
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?

ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ....

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಪಮಾ ಗೌಡ ತಮ್ಮ ಎಂಟು ವರ್ಷಗಳ ನಿರೂಪಣಾ ಪಯಣಕ್ಕೆ ವಿದಾಯ ಹೇಳಿದ್ದಾರೆ. 2026ರ ಮೇ 5ರಂದು ತಮ್ಮ ಆ್ಯಂಕರಿಂಗ್...

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...

TECH NEWS

No Content Available

EDITOR'S CHOICE

DON'T MISS

LATEST NEWS

Page 1 of 9450 1 2 9,450

Welcome Back!

Login to your account below

Retrieve your password

Please enter your username or email address to reset your password.

error: Content is protected !!