• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೂಪದ್ ಕಾಂಪ್ಲೆಸ್ ನಲ್ಲಿ ಗೃಹೋಪಯೋಗಿ ವಸ್ತುಗಳು ಕಡಿಮೆ ಬೆಲೆಗೆ ಮಾರಾಟ:ಸ್ಥಾನೀಯ ಸಮಿತಿ ದೂರು

ಪ್ರತಿಧ್ವನಿ by ಪ್ರತಿಧ್ವನಿ
December 31, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಸೋಮವಾರಪೇಟೆ :ಅತ್ಯಂತ ಕಡಿಮೆ ಬೆಲೆಗೆ ಪೀಠೋಪಕರಣ ಮಾರಾಟ ಮಾಡುತ್ತಿದ್ದ ವರ್ತಕ ಹಲವು ಮಂದಿಯಿಂದ ಮುಂಗಡ ಪಡೆದು ಇಂದು ಅಂಗಡಿ ತೆರೆಯದೆ ಇರುವುದರಿಂದ ಆತಂಕಗೊಂಡ ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿದ ಘಟನೆ ನಡೆದಿದೆ.

ADVERTISEMENT

ಪಟ್ಟಣದ ಎಂ.ಜಿ.ರಸ್ತೆಯ ದೂಪದ್ ಕಾಂಪ್ಲೆಸ್ ನಲ್ಲಿ ಕಳೆದ ಎರೆಡು ತಿಂಗಳಿನಿಂದ ತಮಿಳುನಾಡು ಮೂಲದ ಬಾಬು ಕೇಶವನ್ ಹಾಗು ಕೆಲವು ವ್ಯಕ್ತಿಗಳು ಮಹಿಟ್ರೇಡರ್ಸ್ ಹೆಸರಿನಲ್ಲಿ ಪಟ್ಟಣ ಪಂಚಾಯಿತಿಯಿಂದ ವ್ಯಾಪಾರೋದ್ಯಮ ಪರವಾನಗಿ ಪಡೆದು ಪೀಠೋಪಕರಣ ಸೇರಿದಂತೆ ಮತ್ತಿತರೆ ಗೃಹೋಪಯೋಗಿ ವಸ್ತುಗಳು ಅಂಗಡಿ ತೆರೆದು ಅತ್ಯಂತ ಕಡಿಮೆ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು.ತಾವು ಖರೀದಿಸುವ ವಸ್ತುಗಳ ಹಣವನ್ನು ಮುಂಚಿತವಾಗಿಯೇ ಕೊಟ್ಟು ಹತ್ತು ದಿನಗಳ ನಂತರ ವಸ್ತುಗಳನ್ನು ಪಡೆಯಬೇಕಾಗಿತ್ತು.ಈ ರೀತಿಯಾಗಿ ಹಲವು ಮಂದಿ ಸೋಫಾ ಸೆಟ್,ಮಂಚ,ವಾರ್ಡ್ ರೋಬ್,ಡ್ರೆಸ್ಸಿಂಗ್ ಟೇಬಲ್, ಚೇರ್ ಮುಂತಾದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಒಂದೆಡೆ ಸ್ಥಳೀಯ ಪೀಠೋಪಕರಣ ಅಂಗಡಿಯವ ಕೆಂಗಣ್ಣಿಗೆ ಗುರಿಯಾದರೆ,ಮತ್ತೊಂದೆಡೆ ವಿಚಾರ ಊರೆಲ್ಲಾ ಹರಡಿ ಕಡಿಮೆ ಬೆಲೆಯಲ್ಲಿ ವಸ್ತುಗಳನ್ನು ಪಡೆಯಲು ನಾಗರೀಕರು ನಾ ಮುಂದು,ತಾಮುಂದು ಎಂದು ಹಣ ನೀಡಿ ಬಕ್ ಮಾಡಿದ್ದಾರೆ. ಆದರೆ ಇಂದು ಬೆಳಿಗ್ಗೆ ಅಂಗಡಿ ತೆರೆಯದಿದ್ದರಿಂದ ವಿಚಾರ ತಿಳಿದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಕೂಗಾಡತೊಡಗಿದರು,ಕೆಲವರು ಅಂಗಡಿ ಬೀಗ ಒಡೆದು ಒಳಗಿರುವ ವಸ್ತುಗಳನ್ನ ತೆಗೆದುಕೊಳ್ಳಲು ಚರ್ಚೆ ನಡೆಸುತ್ತಿದ್ದರು ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಅಂಗಡಿ ಹಾಗು ಕೆಲವು ವಸ್ತುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ಅಂಗಡಿ ಮಾಲೀಕನ ವಿರುದ್ಧ ದೂರು ನೀಡಲು ತಿಳಿಸಿದ.

ಹಿನ್ನಲೆಯಲ್ಲಿ ಕೆಲವರು ದೂರು ನೀಡಿದ್ದಾರೆ.ಪೀಠೋಪಕರಣ ಅಂಗಡಿಯ ವ್ಯವಹಾರ ನೋಡಿ ಅನುಮಾನಗೊಂಡ ಚೆಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ 28/12/2024ರಂದು ಸ್ಥಳೀಯ ಪೊಲೀಸರಿಗೆ ದೂರುನೀಡಿ ಅತ್ಯಂತ ಕಡಿಮೆ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದ್ದು ಸ್ಥಳೀಯ ವರ್ತಕರಿಗೆ ತೊಂದರೆ ಆಗುತಿದ್ದು,ಜಿ.ಎಸ್.ಟಿ.ಇಲ್ಲದೆ ಮಾರಾಟ ಮಾಡುತ್ತಿದ್ದಾರೆ ಅಲ್ಲದೆ ಮುಂಗಡವಾಗಿ ಹಣ ಪಡೆಯುತಿರುವುದರಿಂದ ಮುಂದಿನ ದಿನಗಳಲ್ಲಿ.

ವಂಚನೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ಪರಿಶೀಲಿಸಿ ಕ್ರಮ ವಹಿಸಬೇಕೆಂದು ವೃತ್ತ ನಿರೀಕ್ಷಕ ಮುದ್ದು ಮಾದೇವ ರವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸರು ಕ್ರಮ ಗೊಳ್ಳುತ್ತಿರುವಾಗಲೇ,ಸೋಮವಾರ ರಾತ್ರಿ ಕೆಲವರು ಅಂಗಡಿ ಮಾಲೀಕನಿಗೆ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದ್ದು ಇದರಿಂದ ಹೆದರಿದ ವರ್ತಕ ಬೆಳಿಗ್ಗೆ ನಾಪತ್ತೆಯಾಗಿದ್ದಾನೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

Tags: a native of Tamil NaduBabu KeshavanCircle Inspector Muddu MadevaDoopad Complex.household goods at a very low pricelocal committee lodged a complaint.M.G. Roadselling furniture at a very low priceSomwarpet
Previous Post

ಭವಿಷ್ಯ ಭಾರತದ ಮಾನವ ಸಂಪನ್ಮೂಲಗಳಿಗೆ ಒಂದು ಹೊಸ ದಿಕ್ಕು ದೆಸೆ2025

Next Post

ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ

Related Posts

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
0

how to get image of different repository? , creating a repository, how to clone github repository, how to create a...

Read moreDetails
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
Next Post
ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ

ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ

Recent News

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada