• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿಮ್ಮ ಪಾದಗಳು ಸುಂದರವಾಗಿ ಕಾಣ್ಬೇಕು ಅಂದ್ರೆ ಹೀಗೆ ಮಾಡಿ .!

Rachita by Rachita
December 29, 2024
in Top Story, ಇದೀಗ, ಸೌಂದರ್ಯ
0
ನಿಮ್ಮ ಪಾದಗಳು ಸುಂದರವಾಗಿ ಕಾಣ್ಬೇಕು ಅಂದ್ರೆ ಹೀಗೆ ಮಾಡಿ .!
Share on WhatsAppShare on FacebookShare on Telegram

ಪ್ರತಿಯೊಬ್ಬರು ಕೂಡ ತಮ್ಮ ಮುಖ,ತ್ವಚೆ,ಕೂದಲು ಬಣ್ಣ ಹೀಗೆ ಪ್ರತಿಯೊಂದರ ಬಗ್ಗೆ ಆರೈಕೆ ಮಾಡುತ್ತಾರೆ. ಆದ್ರೆ ಪಾದಗಳ ಬಗ್ಗೆ ಹೆಚ್ಚು ಕಾಳಜಿವಹಿಸುವುದಿಲ್ಲ..ದೇಹದ ಎಲ್ಲ ಭಾಗವೂ ಕೂಡ ಮುಖ್ಯ..ಹಾಗೆ ಪಾದದ ಆರೈಕೆಯನ್ನು ಕೂಡ ಮಾಡ್ಬೇಕು.ಹಾಗಿದ್ರೆ ನಿಮ್ಮ ಪಾದ ಸುಂದರವಾಗಿ ಕಾಣ್ಬೇಕು ಅಂದ್ರೆ ಹೀಗೆ ಮಾಡಿ.

ADVERTISEMENT

ಕಾಲನ್ನು ನೆನಸಿ 

ವಾರಕ್ಕೆ ಒಮ್ಮೆ ಅಥವ ಎರಡು ಭಾರಿ ಎಪ್ಸಮ್ ಉಪ್ಪು, ಅಡಿಗೆ ಸೋಡಾ ಅಥವಾ ಸಾರಭೂತ ತೈಲಗಳನ್ನು ಬೆರೆಸಿದ ಬೆಚ್ಚಗಿನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿ.ಹೀಗೆ ಮಾಡುವುದರಿಂದ ಕಾಲುಗಳು ಸ್ವಚವಾಗುವುದು ಮಾತ್ರವಲ್ಲದೆ ಒಡೆಯುವುದಿಲ್ಲ.

ಸಕ್ಕರೆ ಸ್ಕ್ರಬ್

ಮುಖಕ್ಕೆ ಹೇಗೆ ಸ್ಕ್ರಬ್ ಬಳಸುತ್ತಿವೊ ಅದೇ ರೀತಿ ಪದಗಳನ್ನು ಕೂಡ ಸ್ಕ್ರಬ್ ಮಾಡುವುದು ಉತ್ತಮ..ಸಲೂನ್ ಗಳಲ್ಲಿ ದುಬಾರಿ ಖರ್ಚು ಇರುವುದರಿಂದ ನೀವು ನೈಸರ್ಗಿಕ ಎಕ್ಸ್‌ಫೋಲಿಯೇಟಿಂಗ್ ಸ್ಕ್ರಬ್ ಅನ್ನು ಮಾಡಬಹುದು. ಆಲಿವ್ ಎಣ್ಣೆ ಮತ್ತು ನಿಂಬೆ ರಸದೊಂದಿಗೆ ಸಕ್ಕರೆಯನ್ನು ಮಿಶ್ರಣ ಮಾಡಿ.ನಂತರ ಅದನ್ನು ನಿಮ್ಮ ಪಾದಗಳಿಗೆ ಬಳಸಿ.ಇದರಿಂದ ಡೆಡ್ ಸ್ಕಿನ್ ರಿಮೂವ್ ಆಗುತ್ತದೆ.

ಮಾಯಿಶ್ಚರೈಸ್

ಪ್ರತಿದಿನ ಬೆಳಿಗ್ಗೆ ಎದ್ದಾಗ ನಿಮ್ಮ ಮುಖವನ್ನು ಹೇಗೆ ಮಾಯಿಶ್ಚರೈಸ್ ಮಾಡುತ್ತಿರೋ ಅದೇ ರೀತಿ ಪಾದಗಳನ್ನು ಕೂಡ ಮಾಯಿಶ್ಚರೈಸ್ ಮಾಡುವುದು ಉತ್ತಮ. ಹಾಗೂ ರಾತ್ರಿ ಮಲಗುವಾಗ ಕೊಬ್ಬರಿ ಎಣ್ಣೆಯನ್ನು ನಿಮ್ಮ ಪಾದಗಳಿಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ನಂತರ ಸಾಕ್ಸ್ ಧರಿಸಿ ಮಲಗುವುದರಿಂದ ಪಾದಗಳು ಮಾಯಿಶ್ಚರೈಸ್ ಆಗುತ್ತದೆ. ಚಳಿಗಾಲದಲ್ಲಿ ಇದನ್ನು ತಪ್ಪದೆ ಪಾಲಿಸಿ

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

BIG BREAKING ದಕ್ಷಿಣ ಕೊರಿಯಾ ವಿಮಾನ ದುರಂತ ಸಾವಿನ ಸಂಖ್ಯೆ 85 ಕ್ಕೆ ಏರಿಕೆಯಾಗಿದೆ 

Next Post

ಡಾ. ಮನಮೋಹನ್ ಸಿಂಗ್ ಯಶಸ್ವಿಯಲ್ಲಿ ಸೋನಿಯಾ ಗಾಂಧಿ ಪಾತ್ರವೂ ಇದೆ

Related Posts

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ಆಸ್ತಿ ವಿಷಯದಲ್ಲಿ ಎಚ್ಚರವಹಿಸುವುದು ಸೂಕ್ತವಾಗಿದೆ. ದಿಢೀರ್‌ ಧನ ಲಾಭದಿಂದ ಆರ್ಥಿಕ ಕೊರತೆ ನೀಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ....

Read moreDetails
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

December 2, 2025
Next Post

ಡಾ. ಮನಮೋಹನ್ ಸಿಂಗ್ ಯಶಸ್ವಿಯಲ್ಲಿ ಸೋನಿಯಾ ಗಾಂಧಿ ಪಾತ್ರವೂ ಇದೆ

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada