• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಯಸ್ಸಾದವರಲ್ಲಿ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ,ಮಾತ್ರೆಗಳ ಬದಲು ಈ ಮನೆಮದ್ದನ್ನು ಬಳಸಿ .!

Rachita by Rachita
February 25, 2025
in Top Story, ಜೀವನದ ಶೈಲಿ
0
ವಯಸ್ಸಾದವರಲ್ಲಿ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ,ಮಾತ್ರೆಗಳ ಬದಲು ಈ ಮನೆಮದ್ದನ್ನು ಬಳಸಿ .!
Share on WhatsAppShare on FacebookShare on Telegram

ಗ್ಯಾಸ್ಟ್ರಿಕ್ ಸಮಸ್ಯೆ ಅಬ್ಬಾ ಹೆಚ್ಚು ಜನಕ್ಕೆ ಕಾಡುವಂತಹ ಒಂದು ತೊಂದರೆಯಾಗಿದೆ.ಊಟ ಸರಿಯಾಗಿ ಆಗದೆ ಇದ್ದಾಗ,ಕಾರದ ಅಥವಾ ಮಸಾಲಾ ಪದಾರ್ಥವನ್ನು ಅತಿಯಾಗಿ ಸೇವಿಸಿದಾಗ ಸರಿಯಾದ ಸಮಯಕ್ಕೆ ಆಹಾರ ಸೇವಿಸದೆ ಇದ್ದಾಗ..ಈ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ..ಇನ್ನು ಚಿಕ್ಕ ಮಕ್ಕಳಿಗೂ ಗ್ಯಾಸ್ಟ್ರಿಕ್ ಆಗುತ್ತದೆ.ಇನ್ನು ವಯಸ್ಸಾದವರಲ್ಲಿ ಈ ಸಮಸ್ಯೆಯ ಬಗ್ಗೆ ಕೇಳೋದೆ ಬೇಡ..ಪ್ರತಿ ದಿನ ಗ್ಯಾಸ್ಟ್ರಿಕ್ ಮಾತ್ರೆ ತೆಗೆದುಕೊಳ್ತಾರೆ..ಇನ್ನು ವಯಸ್ಸಾದವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಬೇಕು ಅಂದ್ರೆ ಮಾತ್ರೆಯ ಬದಲು ಈ ಸಿಂಪಲ್ ಹೋಂ ರೆಮಿಡಿ ಟ್ರೈ ಮಾಡಿ.

ADVERTISEMENT

ಶುಂಠಿ

ಶುಂಠಿಯು ನೈಸರ್ಗಿಕ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಗ್ಯಾಸ್ಟ್ರಿಕ್ ಸಮಸ್ಯೆಗೆ ಉತ್ತಮ..ಬಿಸಿ ನೀರಿನಲ್ಲಿ ತಾಜಾ ಶುಂಠಿಯನ್ನು ನೆನೆಸಿ ಶುಂಠಿ ಚಹಾ ಮಾಡಿ ಕುಡಿಯಿರಿ..ಬೆಳಗ್ಗೆ ಕಾಲಿ ಹೊಟ್ಟೆಗೆ ಶುಂಠಿ ಟೀ ಕುಡಿಯಿರಿ ಅಥವಾ ಊಟದ ನಂತರ ಶುಂಠಿಯ ಚಿಕ್ಕ ತುಂಡನ್ನು ಸೇವಿಸಿ..ವೈದ್ಯರು ಕೂಡ ಇದನ್ನೇ ಹೇಳುತ್ತಾರೆ.

ಮೊಸರು

ಮೊಸರಿನಲ್ಲಿ ಪ್ರೋಬಯಾಟಿಕ್‌ಗಳಿದ್ದು ಅದು ಆರೋಗ್ಯಕರ ಕರುಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.ಊಟದ ನಂತರ ತಪ್ಪದೇ ಒಂದು ಕಪ್ ಮೊಸರನ್ನು ಸೇವಿಸುವುದರಿಂದ ಜೀರ್ಣಕ್ರಿಯೆಗೆ ಉತ್ತಮ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ ಬೆಸ್ಟ್.

ಸೋಂಪು ಕಾಳು 

ಸೋಂಪು ಕಾಳುಗಳು ಗ್ಯಾಸ್, ಉಬ್ಬುವುದು ಮತ್ತು ಅಜೀರ್ಣವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಊಟದ ನಂತರ 1 ಟೀಚಮಚ ಸೋಂಪು ಕಾಳುಗಳನ್ನು ಅಗಿಯಿರಿ ಅಥವಾ ಬಿಸಿ ನೀರಿನಲ್ಲಿ ನೆನೆಸಿ ಚಹಾ ಮಾಡಿ ಸೇವಿಸಿ.

ಬೆಚ್ಚಗಿನ ನೀರು

ಬೆಚ್ಚಗಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಯನ್ನು ಉತ್ತೇಜಿಸಬಹುದು ಮತ್ತು ಮಲಬದ್ಧತೆಯನ್ನು ನಿವಾರಿಸಬಹುದು. ಎದ್ದ ನಂತರ ಮತ್ತು ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯಿರಿ.

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ನಾಳೆ ಮಹಾ ಶಿವರಾತ್ರಿಯೊಂದಿಗೆ ಕುಂಭ ಮೇಳಕ್ಕೆ ತೆರೆ..!  65 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನದಲ್ಲಿ ಭಾಗಿ !

Next Post

1984 ರ ಗಲಭೆ ಪ್ರಕರಣ .. ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ! 

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025
Next Post
1984 ರ ಗಲಭೆ ಪ್ರಕರಣ .. ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ! 

1984 ರ ಗಲಭೆ ಪ್ರಕರಣ .. ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ! 

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada