• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹನಿಟ್ರ್ಯಾಪ್‌ 40 ಜನ ಅಲ್ಲ.. 400 ಜನರು ಸಿಲುಕಿದ್ದಾರೆ..

ಕೃಷ್ಣ ಮಣಿ by ಕೃಷ್ಣ ಮಣಿ
March 22, 2025
in ಕರ್ನಾಟಕ, ರಾಜಕೀಯ
0
ಹನಿಟ್ರ್ಯಾಪ್‌ 40 ಜನ ಅಲ್ಲ.. 400 ಜನರು ಸಿಲುಕಿದ್ದಾರೆ..
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಚಿವ ಕೆ ಎನ್ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಪ್ರಕರಣದ ಬಗ್ಗೆ ಮಾತನಾಡಿರುವ ಸಚಿವ ಸತೀಶ್‌ ಜಾರಕಿಹೊಳಿ, ರಾಜಣ್ಣ ದೂರು ಕೊಟ್ಟ ಮೇಲೆ ಮುಂದಿನ ತನಿಖೆ ಆಗಲಿದೆ. ಸಚಿವರು ದೂರು ಕೊಡ್ತಾರೆ. ಇನ್ನೂ ಟೈಂ ಇದೆ ಎಂದಿದ್ದಾರೆ.

ADVERTISEMENT

ಪರಿಶಿಷ್ಟರು ಅಂತ ಅಲ್ಲ, ಘರ್ಜಿಸುವ ಹುಲಿಗಳನ್ನು ಟಾರ್ಗೆಟ್ ಮಾಡ್ತಾರೆ. ಘರ್ಜಿಸುವರಿಗೆ ಸಿಡಿ ತೋರಿಸುವ ಕೆಲಸ ಆಗುತ್ತಿದೆ ಎಂದು ಸತೀಶ್‌ ಜಾರಕಿಹೊಳಿ ದೂರಿದ್ದಾರೆ. ಹೈಕಮಾಂಡ್‌ಗೆ ದೂರು ಕೊಡುವಂತಹದು ಏನು ಇದೆ..? ಸಿಡಿ ಫ್ಯಾಕ್ಟರಿ ಎಲ್ಲಿದೆ..? ಎಂದು ಪೊಲೀಸರೇ ಪತ್ತೆ ಹಚ್ಚಬೇಕು. ಇನ್ನೂ ರಾಜಣ್ಣ ಕಂಪ್ಲೆಟ್ ಕೊಡಬೇಕು. ತನಿಖೆಯಾದ ಮೇಲೆ ನಿರ್ಧಿಷ್ಟವಾಗಿ ಹೇಳಬಹುದು ಎಂದಿದ್ದಾರೆ.

KN Rajanna: ಹನಿಟ್ರ್ಯಾಪ್ ಮುಂದೆ ಏನು ಬರತ್ತೋ ರಾಜಣ್ಣ ಸ್ಫೋಟಕ ಹೇಳಿಕೆ..! #honeytrapcase #knrajanna

ಇನ್ನು ಬಿಜೆಪಿ ಶಾಸಕ ಮುನಿರತ್ನ ಡಿ.ಕೆ ಶಿವಕುಮಾರ್‌ ವಿರುದ್ಧ ನೇರವಾಗಿ ಆರೋಪ‌ ಮಾಡಿದ್ದಾರೆ ಅನ್ನೋ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಮುನಿರತ್ನ ಅವರು ಆರೋಪ ಮಾಡಿದ್ದಾರೆ ಎಂದು ನಾವು ಆರೋಪ ಮಾಡಲು ಆಗಲ್ಲ. ಪೊಲೀಸ್ ತನಿಖೆ ಆಗಲಿ. 40 ಜನ ಇರಬಹುದು ಎಂದು ಅಷ್ಟೇ ರಾಜಣ್ಣ ಹೇಳಿದ್ದಾರೆ. ಅದರ ಸಂಖ್ಯೆ 400 ಕೂಡ ಇರಬಹುದು ಎಂದಿದ್ದಾರೆ.

ಹಾಯ್ ಅಂದ್ರೆ ನೀವು ಯಾಕೆ ಹಲೋ ಅಂತೀರಾ..? ಎಂಬ ಡಿ.ಕೆ ಶಿವಕುಮಾರ್‌ ಹೇಳಿಕೆ ತಿರುಗೇಟು ನೀಡಿದ್ದು, ವಿಲ್ಹ್ ಪವರ್, ಅನುಭವ ಬದ್ದತೆಯ ಮೇಲೆ ಇದು ನಿರ್ಧಾರ ಆಗುತ್ತದೆ. ಒಂದು ಸಲ ಹಾಯ್ ಅಂದ್ರೆ ಅಟ್ರ್ಯಾಕ್ಟ್ ಆಗಿತ್ತು. ‌ಎರಡನೇ ಸಲಕ್ಕೆ ಆಗುತ್ತಾ..?
ಗಟ್ಟಿ ಇದ್ರೆ ಆಗಲ್ಲ, ಸ್ವಲ್ಪ ವೀಕ್ನೆಸ್ ಇದ್ರೆ ಒಂದೇ ಸಲಕ್ಕೆ ಮೊಬೈಲ್ ರಿಂಗ್ ಆಗೋಕೆ ಶುರು ಆಗುತ್ತೆ. ಮೊದಲೇ ಹೆದರಿಕೆ ಇದ್ರೆ 10 ಸಲ ಹಾಯ್ ಅಂದ್ರು ಹಲೋ ಅನ್ನಲ್ಲ. ಹಾಯ್ ಅಂದ್ರೆ ಹಾಯ್ ಅಂತಾ ಯಾವ ದೃಷ್ಟಿಯಲ್ಲಿ‌ ಹೇಳಿದ್ದಾರೋ ಗೊತ್ತಾಗ್ತಿಲ್ಲ ಎಂದಿದ್ದಾರೆ.

ಸಚಿವ ರಾಜಣ್ಣ ವಕೀಲರು ಹಾಗೂ ತಜ್ಞರ ಜೊತೆಗೆ ‌ಚರ್ಚೆ ಮಾಡಿ ದೂರು ಕೊಡಬೇಕು. ರಾಜಣ್ಣಗೆ ದೂರು ಕೊಡಲು ಸಲಹೆ ಕೊಟ್ಟಿದು ಮಾತ್ರ ನಾನೇ‌. ಸೂತ್ರದಾರಿ ಯಾರು ಎಂಬುದು ಹೊರಬರಬೇಕು. ಯತ್ನಾಳ್ ಜೊತೆಗೆ ಕಾಂಗ್ರೆಸ್ ನಾಯಕರಿಂದ ಚೀಟಿ ವಿಚಾರದ ಬಗ್ಗೆ ಮಾತನಾಡಿ, ಯತ್ನಾಳ್ ಚೀಟಿ‌ ಕೊಟ್ರೆ ಮಾತನಾಡ್ತಾರಾ..? ಎಂದು ಪ್ರಶ್ನಿಸಿದ್ದಾರೆ.

ಸಿಬಿಐ ತನಿಖೆಗೆ ಕೊಡ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, ಸಿಬಿಐ ಯಾಕೆ..? ನಮ್ಮವರೇ ‌ತನಿಖೆ ಮಾಡ್ತಾರೆ. ಮಹಾನ್ ನಾಯಕರ ಹೆಸರು ಪದೇ ಪದೇ ಪ್ರಸ್ತಾಪ ಆಗ್ತಿದೆ ಅನ್ನೋ ವಿಚಾರದ ಬಗ್ಗೆ ಮಾತನಾಡಿ, ಯಾವ ತನಿಖೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡ್ತಾರೆ. ಕೆಲವು ಕಡೆ ರಾಜಕೀಯ ಇದೆ, ಬ್ಯುಸಿನೆಸ್‌ಗಾಗಿಯೂ ಬ್ಲ್ಯಾಕ್ ಮೇಲ್ ಮಾಡುವ ಉದ್ದೇಶ ಇದೆ. ತನಿಖೆ ಆಗೋವರೆಗೆ ಕಾಯಬೇಕು ಅಷ್ಟೇ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

Next Post

ಕರ್ನಾಟಕ ಬಂದ್‌.. ಹೋರಾಟಗಾರರ ಆಕ್ರೋಶ ಹೇಗಿತ್ತು..?

Related Posts

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
0

* ವಿಮಾನದಲ್ಲಿನ ತುರ್ತು ನಿರ್ಗಮನ ದ್ವಾರ ಯಾವಾಗ ತೆರೆಯಬೇಕು ಎಂಬುದರ ಅರಿವಿಲ್ಲದ ಸಂಸದ ತೇಜಸ್ವಿ ಸೂರ್ಯ ಈಗ ‘ಬೆಂಗಳೂರು ಸಂಚಾರದಟ್ಟಣೆ ನಿವಾರಣೆ’ ಕುರಿತು ಉಪನ್ಯಾಸ ನೀಡುತ್ತಿದ್ದಾನೆ. ಎಂತಹ...

Read moreDetails

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

October 29, 2025

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

October 29, 2025
Next Post
ಕರ್ನಾಟಕ ಬಂದ್‌.. ಹೋರಾಟಗಾರರ ಆಕ್ರೋಶ ಹೇಗಿತ್ತು..?

ಕರ್ನಾಟಕ ಬಂದ್‌.. ಹೋರಾಟಗಾರರ ಆಕ್ರೋಶ ಹೇಗಿತ್ತು..?

Recent News

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
Top Story

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

by ಪ್ರತಿಧ್ವನಿ
October 29, 2025
Serial

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

by ಪ್ರತಿಧ್ವನಿ
October 29, 2025
Top Story

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

by ಪ್ರತಿಧ್ವನಿ
October 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada