• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭೀಕರ ಅಪಘಾತ: ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ದುರ್ಮರಣ

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in Top Story, ಕರ್ನಾಟಕ
0
ಭೀಕರ ಅಪಘಾತ: ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ದುರ್ಮರಣ
Share on WhatsAppShare on FacebookShare on Telegram

ತುಮಕೂರು: ತುಮಕೂರಿನ  ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ADVERTISEMENT
CM Siddaramaiah Held A Meeting After Governor Gave Permission For Prosecution ಸಿದ್ದರಾಮಯ್ಯ ಗೆಹ್ಲೋಟ್..

ಇಂದು ನಸುಕಿನ ಜಾವ 12 ಮಂದಿ ಅಯ್ಯಪ್ಪ ಭಕ್ತರಿದ್ದ ಕ್ರೂಸರ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ‌. ಮೃತರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದು, ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

BELAGAVI ; ರೈತರಿಗೆ ಅನ್ಯಾಯ.. ಬೆಳಗಾವಿ ಜಿಲ್ಲಾ ಪಂಚಾಯತಿ CEO ಗೆ ಕೋರ್ಟ್ ಶಾಕ್..! #pratidhvani #watch

ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಮೃತ ದುರ್ಧೈವಿಗಳಾಗಿದ್ದಾರೆ. ಪ್ರಶಾಂತ್ (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಉಲಗಪ್ಪ (32), ರಾಕೇಶ್ (24) ತಿರುಪತಿ (33), ಶ್ರೀನಿವಾಸ್ (32) ಗಾಯಾಳುಗಳಾಗಿದ್ದಾರೆ‌.

RAVI GANIGA MANDYA ; ಒಕ್ಕಲಿಗರ ಹಲವು ವರ್ಷಗಳ ಬೇಡಿಕೆಗೆ ನಾಂದಿ ಹಾಡಿದ ಶಾಸಕ ಗಣಿಗ ರವಿಕುಮಾರ್.  #pratidhvani

ಜನವರಿ 5 ರಂದು ಶಬರಿಮಲೆಗೆ ತೆರಳಿದ್ದ ಮಾಲಾಧಾರಿಗಳು ಜ.7ರಂದು ತಲುಪಿದ್ದರು. ಬುಧವಾರ ಶಬರಿಮಲೆಯಲ್ಲಿ ಅಯ್ಯಪ್ಪ ದರ್ಶನ ಪಡೆದಿದ್ದ ಮಾಲಾಧಾರಿಗಳು ಗುರುವಾರ ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ತೆರಳಿದ್ದರು. ಬಳಿಕ ಮಧ್ಯಾಹ್ನ ತಮಿಳುನಾಡಿನ ಪಳನಿಯಿಂದ ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

Tags: #AccidentAyyappa Maladharis.tumakuru accident
Previous Post

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

Next Post

ಖಾಸಗಿ ಶಾಲೆಗೆ 4 ಕೋಟಿ ರೂಪಾಯಿ ವಂಚನೆ: ಇಬ್ಬರ ಬಂಧನ

Related Posts

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮನೆಯಲ್ಲಿ ಶುಭ ಕಾರ್ಯಗಳ ವಾತಾವರಣ ನಿರ್ಮಾಣವಾಗಲಿದೆ. ಆದರೆ ಮನಸ್ಸಿನಲ್ಲಿ ಅಶಾಂತಿ ಹೆಚ್ಚಾಗುವ ಸಾಧ್ಯತೆ ಇದೆ. ಸಣ್ಣ ವಿಚಾರಗಳನ್ನು ದೊಡ್ಡದಾಗಿ ಮಾಡಿಕೊಳ್ಳಬೇಡಿ. ಆರೋಗ್ಯದ...

Read moreDetails

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
Next Post
ಖಾಸಗಿ ಶಾಲೆಗೆ 4 ಕೋಟಿ ರೂಪಾಯಿ ವಂಚನೆ: ಇಬ್ಬರ ಬಂಧನ

ಖಾಸಗಿ ಶಾಲೆಗೆ 4 ಕೋಟಿ ರೂಪಾಯಿ ವಂಚನೆ: ಇಬ್ಬರ ಬಂಧನ

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada