• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ಹೋಟೆಲ್ ಬಂದ್ ? ಹೋಟೆಲ್ ಸಂಘದವರು ಹೇಳಿದ್ದೆನು

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in ಕರ್ನಾಟಕ
0
ಇಂದಿನಿಂದ ಹೋಟೆಲ್ ಬಂದ್ ? ಹೋಟೆಲ್ ಸಂಘದವರು ಹೇಳಿದ್ದೆನು
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ದಾಳಿಯ ನಂತರ ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ಸರಬರಾಜು ಮೇಲೆ ಬೀರಿದೆ. ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

 

ತೈಲ ಕಂಪನಿಗಳು 70 ದಿನಗಳವರೆಗೆ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದ್ದವು. ಆದರೆ, ಇದೀಗ ಏಕಾಏಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದು ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದೆ. ಕೂಡಲೇ ಸಂಬಂಧಪಟ್ಟ ಕೇಂದ್ರ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ಯಾಸ್ ಪೂರೈಕೆಯನ್ನು ತಕ್ಷಣವೇ ಪುನರಾರಂಭಿಸುವಂತೆ ಹೋಟೆಲ್ ಮಾಲೀಕರ ಸಂಘ ಆಗ್ರಹಿಸಿದೆ.

 

ಇಂದಿನಿಂದ ರಾಜ್ಯದಾದ್ಯಂತ ರಾಜ್ಯ ಬಂದ್ ಹಿನ್ನೆಲೆ ಜನಸಾಮಾನ್ಯರು, ಊಟದ ನಾಗರಿಕರು, ಪ್ರವಾಸಿಗರು ಹಾಗೂ ಇತರ ಸೇವೆಗಳ ಮೇಲೆ ದೊಡ್ಡ ಪ್ರಮಾಣದ ಪರಿಣಾಮ ಬೀರುತ್ತದೆ ಎಂದು ತಿಳಿಸಲಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಮತ್ತು ನ್ಯಾಯಾಂಗದ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಹೋಟೆಲು ಉದ್ಯಮವು ನಿರಂತರವಾಗಿ ಸೇವೆ ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

Iran Israel War : Khameneiಪರ Indiaದಲ್ಲಿ  ಪ್ರತಿಭಟನೆ ಮಾಡೋದು ಬೇಡ  |Major| Raghu Ram Reddy |Pratidhvani

ಕಳೆದ ಸುಮಾರು 70 ದಿನಗಳಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ರಾಜ್ಯ ಬಂದ್‌ಗೆ ಕರೆ ನೀಡಿರುವುದು ನಮಗೆ ತಿಳಿದಿದೆ. ಆದರೆ ಹೋಟೆಲು ಉದ್ಯಮವು ಸಾರ್ವಜನಿಕರಿಗೆ ಅವಶ್ಯಕ ಸೇವೆ ಒದಗಿಸುವ ಕ್ಷೇತ್ರವಾಗಿರುವುದರಿಂದ ರಾಜ್ಯ ಬಂದ್‌ನಿಂದ ಹೋಟೆಲು ಸೇವೆಗಳಿಗೆ ಯಾವುದೇ ವ್ಯತ್ಯಯ ಉಂಟಾಗದಂತೆ ಹೋಟೆಲುಗಳನ್ನು ತೆರೆಯಲಾಗುವುದು ಎಂದು ಸಂಘ ತಿಳಿಸಿದೆ.

ರಾಜ್ಯ ಬಂದ್ ಹಿನ್ನೆಲೆಯಲ್ಲಿ ಕೆಲವೊಂದು ಹೋಟೆಲುಗಳು ಬಂದ್ ಆಗಬಹುದು. ಈ ವಿಚಾರವಾಗಿ ಇಂದು ಸಂಜೆ 7.30 ಗಂಟೆಗೆ ಸಂಘದ ವತಿಯಿಂದ ತುರ್ತು ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೋಟೆಲ್ ಸಂಘದವರು ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: hotelHotel bandpratidavani
Previous Post

ದಾವಣಗೆರೆ ಟಿಕೆಟ್ ಜಟಾಪಟಿ: ಸಚಿವ ಜಮೀರ್ ಅಹಮದ್ ಶಾಕಿಂಗ್ ಹೇಳಿಕೆ ಇಲ್ಲಿದೆ

Next Post

ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada