• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಲಡ್ಡುವಿನಲ್ಲಿ ದನದ ಕೊಬ್ಬು ಬಂದದ್ದು ಹೇಗೆ ಗೊತ್ತೇ ?

ಪ್ರತಿಧ್ವನಿ by ಪ್ರತಿಧ್ವನಿ
September 20, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ತಿರುಪತಿ ; ತಿರುಪತಿಯ ಜಗದ್ವಿಖ್ಯಾತ ಶ್ರೀ ವೆಂಕಟೇಶ್ವರ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ದನ ಹಾಗೂ ಹಂದಿ ಮಾಂಸದ ಕೊಬ್ಬು, ಮೀನಿನ ಎಣ್ಣೆ ಅಲ್ಲದೆ ಪಾಮ್ ಆಯಿಲ್, ಸೂರ್ಯಕಾಂತಿ ಮತ್ತು ಸೋಯಾಬೀನ್ ಮುಂತಾದ ಅಂಶಗಳು ಪತ್ತೆ ಆಗಿರುವುದು ಕೋಟ್ಯಾಂತರ ಭಕ್ತರಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿದೆ.

ADVERTISEMENT


ಅದರಲ್ಲೂ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯಲ್ಲಿಯೇ ಧೃಢಪಟ್ಟಿರುವುದರಿಂದ ದೇವಾಲಯದ ಆಡಳಿತ ಮಂಡಳಿಯೂ ಇದನ್ನು ನಿರಾಕರಿಸಲು ಸಾದ್ಯವೇ ಇಲ್ಲ. ಇದು ಹೇಗೆ ಸೇರಿತೆಂಬುದನ್ನು ಪತ್ತೆ ಹಚ್ಚುವುದಷ್ಟೇ ಈಗ ಉಳಿದಿರುವ ಮಾರ್ಗ. ಲಡ್ಡು ತಯಾರಿಕೆಗೆ ಬಳಸಿದ ಪದಾರ್ಥಗಳನ್ನು ನೋಡಿದಾಗ ಈ ಕಲಬೆರಕೆ ಆಗಿರುವುದು ತುಪ್ಪದಿಂದಲೇ ಎನ್ನುವುದು ಖಚಿತವಾಗುತ್ತದೆ. ಅಂದ ಹಾಗೆ 2020 ಕ್ಕೂ ಮೊದಲು ಹೆಮ್ಮೆಯ ಕರ್ನಾಟಕ ಹಾಲು ಮಹಾ ಮಂಡಳವು ಟಿಟಿಡಿಗೆ ತುಪ್ಪವನ್ನು ಟೆಂಡರ್‌ ಪಡೆದು ಸರಬರಾಜು ಮಾಡುತಿತ್ತು. ಆದರೆ ಖಾಸಗಿಯವರ ಪೈಪೋಟಿ ಜಾಸ್ತಿಯಾದ ನಂತರ ಟಿಟಿಡಿ ಆಡಳಿತ ಮಂಡಳಿಯು ಟೆಂಡರ್‌ ಕಡಿಮೆ ದರ ನಮೂದಿಸಿದವರಿಗೆ ಟೆಂಡರ್‌ ನೀಡತೊಡಗಿತು. ಕೆಎಂಎಫ್‌ ಅಧಿಕಾರಿಗಳು ಟಿಟಿಡಿ ಮುಖ್ಯಸ್ಥರ ಜತೆ ಚರ್ಚೆ ನಡೆಸಿ ಮನವಿ ಮಾಡಿಕೊಂಡು ತುಪ್ಪದ ಸರಬರಾಜಿಗೆ ಅವಕಾಶ ನೀಡುವಂತೆ ಕೋರಿದ್ದರೂ ಟಿಟಿಡಿ ಮಾತ್ರ ಕ್ಯಾರೇ ಅನ್ನಲಿಲ್ಲ. ಇತರ ಖಾಸಗೀ ಸರಬರಾಜುದಾರರು ಕಡಿಮೆ ಬೆಲೆಗೇ ಉತ್ತಮ ತುಪ್ಪ ಸರಬರಾಜು ಮಾಡುತ್ತಾರೆ ಎಂದು ಹೇಳಿ ನಿರಾಕರಿಸಿತ್ತು.
ಇದೀಗ ಕಡಿಮೆ ಬೆಲೆಗೆ ತುಪ್ಪ ಸರಬರಾಜು ಮಾಡುವವರ ನಿಜ ಬಣ್ಣ ಬಯಲಾಗಿದೆ. ಇದು ಟಿಟಿಡಿಗೆ ನಿಜಕ್ಕೂ ಒಂದು ಮರೆಯಲಾಗದ ಪಾಠವೇ ಆಗಿದೆ. ಸರ್ಕಾರೀ ಸ್ವಾಮ್ಯದ ಉತ್ಕೃಷ್ಟ ದರ್ಜೆಯ ತುಪ್ಪದ ಸರಬರಾಜನ್ನು ನಿರಾಕರಿಸಿದ ಕಾರಣಕ್ಕೆ ಟಿಟಿಡಿ ಭಾರಿ ಬೆಲೆಯನ್ನೇ ತೆತ್ತಿದೆ. ಲಕ್ಷಾಂತರ ಭಕ್ತರೂ ಆಘಾತಕ್ಕೀಡಾಗಿದ್ದಾರೆ. ಈ ಪ್ರಕರಣ ದೊಡ್ಡದಾಗಿರುವುದರಿಂದ ಕಲಬೆರಕೆ ತುಪ್ಪ ಸರಬರಾಜು ಮಾಡಿದ ಭಾರೀ ಕುಳಗಳೂ ಬಂಧನವಾಗುವುದು ಖಚಿತವೇ ಆಗಿದೆ. ಆದರೆ ಭಕ್ತರಿಗೆ ಆಗಿರುವ ನೋವು , ಘಾಸಿ ಮಾತ್ರ ಭರಿಸಲಾಗದ್ದಾಗಿದೆ.

(ವರದಿ ; ಕೋವರ್‌ ಕೊಲ್ಲಿ ಇಂದ್ರೇಶ್‌ )

Tags: BJPCongress Partyjagan mohan reddyJanasenaladduTDPtirupatiTTDysrcpಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ಅಕ್ರಮ ಹಣ ವರ್ಗಾವಣೆ ; ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆಪ್‌ ನಾಯಕ

Next Post

300 ಕೋಟಿ ರೂಪಾಯಿ ಹಗರಣ; ನಿವೃತ್ತ ಐಏಎಸ್‌ ಅಧಿಕಾರಿ ಮನೆ ಮೇಲೆ ಧಾಳಿ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

300 ಕೋಟಿ ರೂಪಾಯಿ ಹಗರಣ; ನಿವೃತ್ತ ಐಏಎಸ್‌ ಅಧಿಕಾರಿ ಮನೆ ಮೇಲೆ ಧಾಳಿ

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada