• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 18, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?
Share on WhatsAppShare on FacebookShare on Telegram

ಜಾತಿಗಣತಿ ಬಿಡುಗಡೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ದಾವಣಗೆರೆ ಜಿಲ್ಲಾ ಅಹಿಂದ ಹಾಗೂ ಶೋಷಿತ ವರ್ಗಗಳ ಮುಖಂಡರು ಜಾತಿ ಜನಗಣತಿ ಬಿಡುಗಡೆಗೆ ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಮುಖಂಡರು ಯಾರ ಒತ್ತಡಕ್ಕೂ ಮಣಿಯದೇ ಸರ್ಕಾರ ಜಾತಿಗಣತಿ ಬಿಡುಗಡೆ ಮಾಡಲಿ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಿಡುಗಡೆ ಆಗುವ ಮುನ್ನ ಅವೈಜ್ಞಾನಿಕ ಅಂತ ಹೇಳೊದು ತಪ್ಪು ಅಂತ ಮುಖಂಡರು ಹೇಳಿದ್ದಾರೆ.

ADVERTISEMENT
Narendra modi : ವಿಕ್ಷಿತ್ ಭಾರತ್ ದೃಷ್ಟಿಕೋನಕ್ಕೆ ಅವರು ಬದ್ಧತೆಯನ್ನು ವ್ಯಕ್ತಪಡಿಸಿದಪ್ರಧಾನಿ ಮೋದಿ  #pratidhvani

ಕೋಲಾರದಲ್ಲಿ ರಾಜ್ಯ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಅಂಜನಿ ಸೋಮಣ್ಣ, ಜಾತಿ ಜನಗಣತಿ ವರದಿ ಜಾರಿಗೆ ಕೆಲ ಶಾಸಕರು ವಿರೋಧ ಮಾಡಿರುವ ವಿಚಾರಕ್ಕೆ ಟಾಂಟ್​ ಕೊಟ್ಟಿದ್ದಾರೆ. ಜಾತಿ ಜನಗಣತಿ ಜಾರಿ ಆಗದಿದ್ದರೆ ಹೋರಾಟ ಮಾಡ್ತೀವಿ, ಜಾತಿ ಜನಗಣತಿ ವಿರೋಧಿಸುವ ಶಾಸಕರು ಮುಂದೆ ಹೇಗೆ ಗೆಲ್ತಾರೆ..? ನೋಡೊಣ ಎಂದು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಜಾತಿ ಸಮೀಕ್ಷೆಯನ್ನು ಜಾರಿಗೊಳಿಸಬೇಕು. ಯಾರೇ ವಿರೋಧ ಮಾಡಿದರೂ ಕೂಡ ಜಾತಿ ಜನಗಣತಿ ವರದಿ ಅನುಷ್ಟಾನಕ್ಕೆ ತರಬೇಕು. ನಮ್ಮ ಭಾಗವನ್ನು ನಮಗೆ ಕೊಡಿ, ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ ಎಂದು ಆಗ್ರಹ ಮಾಡಿದ್ದಾರೆ.

ಜಾತಿ ಜನಗಣತಿ ವರದಿ ಜಾರಿ ‌ಮಾಡದಿದ್ದರೆ ನಾವು ಪ್ರಬಲವಾಗಿ ವಿರೋಧ ಮಾಡುತ್ತೇವೆ. ತೀವ್ರ ಪ್ರತಿಭಟನೆ ಮಾಡುತ್ತೇವೆ. ನಮ್ಮ ಮತಗಳಿಂದ ಗೆದ್ದಿರುವವರು ನಮಗೆ ವಿರೋಧ ಮಾಡಿದರೆ ತಪ್ಪು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ವರದಿಯನ್ನು ಸ್ವೀಕರಿಸಲೇ ಇಲ್ಲ. ಎಚ್.ಡಿ ಕುಮಾರಸ್ವಾಮಿ ಅವರಿಗೆ ವರದಿ ಬಗ್ಗೆ ಮಾತನಾಡಲು ಹಕ್ಕು, ನೈತಿಕತೆ ಇಲ್ಲ. ಸಾಮಾಜಿಕ ಸ್ಥಿತಿಗತಿಗಳಂತೆ ಆಯಾ ಜಾತಿಗನುಗುಣವಾಗಿ ಮೀಸಲಾತಿ ನೀಡಬೇಕು. ಸಮೀಕ್ಷೆ ಕುರಿತು ಚರ್ಚೆ ನಡೆಯಲಿ, ತಪ್ಪಿದ್ದರೆ ಪರಿಶೀಲನೆ ಆಗಲಿ. ವರದಿ ಜಾರಿಯಾಗದಿದ್ದರೆ, ಪ್ರತಿಯೊಬ್ಬ ಶಾಸಕರ ಮನೆಗೂ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಶಾಸಕರಿಗೂ ಘೇರಾವ್ ಮಾಡುತ್ತೇವೆ. ಸಿದ್ದರಾಮಯ್ಯ ಅವ್ರನ್ನ ಮುಟ್ಟಿದರೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಬರೋದು ಕಷ್ಟ ಇದೆ ಎಂದು ಕಾಂಗ್ರೆಸ್​ ಹೈಕಮಾಂಡ್​ಗೂ ಸಂದೇಶ ರವಾನಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿರುವ ರಾಜ್ಯ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಅಂಜನಿ ಸೋಮಣ್ಣ ಜಾತಿ ಜನಗಣತಿ ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.

Tags: bihar caste based censusbihar caste censusbihar caste census 2023bihar caste census hearingbihar caste census newsbihar caste census reportbihar caste census resultbjp on caste censuscaste based censuscaste based census in biharCaste Censuscaste census biharcaste census bihar newscaste census datacaste census in biharcaste census in indiacaste census newsmodi on caste censusrahul caste census
Previous Post

ಯತ್ನಾಳ್​ ಕ್ಷೇತ್ರದಲ್ಲಿ ಜನಾಕ್ರೋಶ.. ಹಿಂದೂ ಲೀಡರ್​​ ವಿರುದ್ಧ ನಾಯಕರ​ ಅಬ್ಬರ

Next Post

ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ

ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada