• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಟಿ20 ವಿಶ್ವಕಪ್ ನಲ್ಲಿ ಭಾರತದ ಹಾದಿ ಹೇಗಿದೆ?

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಕ್ರೀಡೆ
0
ಟಿ20 ವಿಶ್ವಕಪ್ ನಲ್ಲಿ ಭಾರತದ ಹಾದಿ ಹೇಗಿದೆ?
Share on WhatsAppShare on FacebookShare on Telegram

9ನೇ ಆವೃತ್ತಿಯ ಟಿ20 ವಿಶ್ವಕಪ್ (T20 World Cup 2024) ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಈಗತಾನೇ ಐಪಿಎಲ್(IPL) ಮುಗಿಸಿರುವ ಭಾರತ ತಂಡ ಕೂಡ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡದಲ್ಲಿದೆ.

ADVERTISEMENT

ಮುಂದಿನ ತಿಂಗಳಿನಿಂದ ಪಂದ್ಯಗಳು ಆರಂಭವಾಗಲಿವೆ. ಜೂನ್ 2 ರಿಂದ ಪ್ರಾರಂಭವಾಗುವ ವಿಶ್ವಕಪ್‌ಗೂ ಮೊದಲು ಹಲವು ತಂಡಗಳು ಅಭ್ಯಾಸ ಪಂದ್ಯಗಳು ನಡೆಯುತ್ತವೆ. ಭಾರತ ತಂಡ ಒಂದೇ ಒಂದು ಅಭ್ಯಾಸ ಪಂದ್ಯ ಆಡಲಿದೆ. ಭಾರತ ತಂಡ ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧ (IND vs BAN) ಅಭ್ಯಾಸ ಪಂದ್ಯವನ್ನು ಆಡಲಿದೆ. ನಂತರ ಲೀಗ್(League) ಪಂದ್ಯಗಳು ಆರಂಭವಾಗಲಿವೆ.

ಟಿ20 ವಿಶ್ವಕಪ್(World Cup) ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನ ಮೊಬೈಲ್ ಅಪ್ಲಿಕೇಶನ್‌ ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಭಾರತ ತಂಡವು ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಕೆನಡಾ, ಐರ್ಲೆಂಡ್, ಪಾಕಿಸ್ತಾನ್, ಅಮೆರಿಕ(America) ತಂಡಗಳು ಸ್ಥಾನ ಪಡೆದಿವೆ. ಭಾರತ(India) ತಂಡ ತನ್ನ ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ಜೂನ್ 5 ರಂದು ರಾತ್ರಿ 8ಕ್ಕೆ ನಡೆಯಲಿದೆ. ಜೂನ್ 8 ರಂದು ಭಾರತ ಮತ್ತು ಪಾಕ್ ಮಧ್ಯೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಜೂನ್ 12 ರಂದು ಯುಎಸ್ಎ(USA) ಮತ್ತು ಜೂನ್ 15 ರಂದು ಕೆನಡಾ(Canada) ವಿರುದ್ಧ ಪಂದ್ಯಗಳು ನಡೆಯಲಿವೆ.

Tags: CricketICCIndiaT2T20
Previous Post

ಮೀಸಲಾತಿ ವಿಷಯವಾಗಿ ಪ್ರಧಾನಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Next Post

ಶಾಲೆಯಲ್ಲಿ ಕಳ್ಳತನಕ್ಕೆ ಸೂಚಿಸಿದ ಮುಖ್ಯ ಶಿಕ್ಷಕಿ?

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಶಾಲೆಯಲ್ಲಿ ಕಳ್ಳತನಕ್ಕೆ ಸೂಚಿಸಿದ ಮುಖ್ಯ ಶಿಕ್ಷಕಿ?

ಶಾಲೆಯಲ್ಲಿ ಕಳ್ಳತನಕ್ಕೆ ಸೂಚಿಸಿದ ಮುಖ್ಯ ಶಿಕ್ಷಕಿ?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada