• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಪ್ರತಿಭಟನೆ ಹೇಗಿದೆ..? ಎಲ್ಲೆಲ್ಲಿ ಯಾರ್ಯಾರು ಭಾಗಿ..?

ಕೃಷ್ಣ ಮಣಿ by ಕೃಷ್ಣ ಮಣಿ
November 22, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಪ್ರತಿಭಟನೆ ಹೇಗಿದೆ..? ಎಲ್ಲೆಲ್ಲಿ ಯಾರ್ಯಾರು ಭಾಗಿ..?
Share on WhatsAppShare on FacebookShare on Telegram

ಕೊಪ್ಪಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಜೋರಾಗಿದ್ದು, ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ MLC ಹೇಮಲತಾ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ. ರೈತರ, ಮಠ ಮಾನ್ಯಗಳು, ಜನಸಾಮಾನ್ಯರ ಭೂಮಿಯನ್ನು ವಕ್ಫ್ ಕಬಳಿಸ್ತಿದೆ ಅಂತ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರೈತರ ಭೂಮಿ, ಮಠ, ದೇಗಲಗಳ ಭೂಮಿಯನ್ನು ವಕ್ಫ್ ಕಬಳಿಕೆ ಮಾಡಿದೆ ಅಂತ ಆರೋಪಿಸಿರುವ ಪ್ರತಿಭಟನಾಕಾರರು, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ಕುತಂತ್ರದಿಂದಲೇ ಹೀಗಾಗ್ತಿದೆ ಅಂತ ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.

ಬೆಳಗಾವಿಯ ಚಿಕ್ಕೋಡಿ AC ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂಪಾದನಾ ಚರಮೂರ್ತಿ ಮಠದ ಶ್ರೀಗಳ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆದಿದೆ. ರಾಜ್ಯ ಸರ್ಕಾರ ಹಾಗೂ ಸಚಿವ ಜಮೀರ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ ವೋಟ್​ ಬ್ಯಾಂಕ್​ಗಾಗಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ಸರ್ಕಾರ ಹೇಳುತ್ತಿದೆ. ನಾನು ಮೂರು ಬಾರಿ ಶಾಸಕಿ ಎರಡು ಬಾರಿ ಮಂತ್ರಿ ಆಗಿದ್ದೆ. ನನ್ನ ಜಮೀನು ಕೂಡಾ ವಕ್ಫ್ ಅಂತ ನೋಟಿಸ್ ಕೊಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಶ್ರೀವತ್ಸಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ವಿಜಯಪುರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಬಿಜೆಪಿ ಬೀದಿಗಿಳಿದಿದೆ. ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಱಲಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿ ಅನೇಕರು ಭಾಗಿಯಾಗಿದ್ದಾರೆ.

ರಾಮನಗರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸ್ತಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅಂತ ಬ್ಯಾನರ್ ಹಿಡಿದು ಬೆಂಗಳೂರು – ಮೈಸೂರು ಹೆದ್ದಾರಿಯ ಐಜೂರು ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ನಾಯಕರು ರೈತರಿಂದ ಮನವಿ ಆಲಿಸಿದ್ದಾರೆ

ರಾಯಚೂರಲ್ಲಿ ವಕ್ಪ್ ವಿರುದ್ಧ ಬಿಜೆಪಿ ಪ್ರತಿಭಟನೆ ಜೋರಾಗಿದೆ. ಟಿಪ್ಪು ಸುಲ್ತಾನ್ ಮೈದಾನದಲ್ಲಿ ರಾಯಚೂರು ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಮ್ಮ ಭೂಮಿ ನಮ್ಮ ಹಕ್ಕು ಅಂತ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ

JUSTICE  SRISHANANDA SPEECH :  ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದರವರ ಅದ್ಭುತ ಭಾಷಣ  #pratidhvani

ಮಂಗಳೂರಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಟೌನ್​ ಹಾಲ್ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ದಾವಣಗೆರೆಯಲ್ಲೂ ವಕ್ಪ್ ಪ್ರತಿಭಟನೆ ಜೋರಾಗಿದೆ. ದಾವಣಗೆರೆ ಪಾಲಿಕೆ ಮುಂಭಾಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಸಚಿವ ಜಮೀರ್ ಅಹಮದ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Tags: daily news analysisindian expressindian express analysisindian express analysis todayindian express editorial analysisindian express editorial analysis todayindian express newsindian express newspaper todaythe hindu analysisthe hindu and indian express analysisthe indian express editorial analysisthe indian express newspaper analysisthe indian express newspaper analysis study iqthe indian express newspaper analysis today
Previous Post

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ:ರಕ್ಷಿಸುತ್ತಿರುವವರು ಯಾರು:ಸಿ.ಎಂ.ಸಿದ್ದರಾಮಯ್ಯ

Next Post

ಇಬ್ಬರು ಮಕ್ಕಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಯತ್ನ!

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post

ಇಬ್ಬರು ಮಕ್ಕಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಯತ್ನ!

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada