• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

S.M ಕೃಷ್ಣ ನಡೆದು ಬಂದ ಹಾದಿ ಹೇಗಿತ್ತು..? ರಾಜಕೀಯ ಸಾಧನೆಗಳು ಏನು..?

ಪ್ರತಿಧ್ವನಿ by ಪ್ರತಿಧ್ವನಿ
December 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ ಎಸ್‌.ಎಂ ಕೃಷ್ಣ, 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆಗೆ ಪದಾರ್ಪಣೆ ಮಾಡಿದ್ರು. ಸುಮಾರು 50 ವರ್ಷಗಳ ಕಾಲ ವಿವಿಧ ಹಂತಗಳಲ್ಲಿ ಆಡಳಿತ ನಿರ್ವಹಣೆ ಮಾಡಿದ್ದಾರೆ. ವಯಸ್ಸಿನ ಕಾರಣಕ್ಕೆ ಯುಪಿಎ-2 ಅವಧಿಯಲ್ಲಿ ಮಂತ್ರಿ ಸ್ಥಾನದಿಂದ ಕೈಬಿಡಲಾಗಿತ್ತು. ವಿಧಾನಸಭೆ, ವಿಧಾನ ಪರಿಷತ್‌, ಲೋಕಸಭೆ, ರಾಜ್ಯಸಭೆಗಳ ಸದಸ್ಯರಾಗಿ ಕಾರ್ಯನಿರ್ವಹಣೆ ಮಾಡಿದ ರಾಜ್ಯದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಎಸ್‌.ಎಂ ಕೃಷ್ಣ ಕೂಡ ಒಬ್ಬರು.

ADVERTISEMENT

ಕೇಂದ್ರ ಸರ್ಕಾರದಲ್ಲಿ ರಾಜ್ಯಖಾತೆ ಸಚಿವರಾಗಿ, ರಾಜ್ಯದಲ್ಲಿ ಕ್ಯಾಬಿನೆಟ್‌ ಸಚಿವರಾಗಿ, ಕೇಂದ್ರದಲ್ಲಿ ಸಂಪುಟ ದರ್ಜೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭೆ ಸ್ಪೀಕರ್‌ ಆಗಿ, ರಾಜ್ಯದ ಮುಖ್ಯಮಂತ್ರಿ ಆಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಆಡಳಿತ ನಡೆಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಬೆಂಗಳೂರಿನ ಪೀಣ್ಯಾ ಕೈಗಾರಿಕಾ ಪ್ರದೇಶ ಸ್ಥಾಪನೆ, ಬೆಂಗಳೂರು ಐಟಿ ಹಬ್‌ ಆಗಿ ಬೆಳೆಸಲು ಆದ್ಯತೆ ನೀಡಿದ್ದು ಎಸ್‌.ಎಂ ಕೃಷ್ಣ ಅವರ ದೂರದೃಷ್ಟಿಗೆ ಸಾಕ್ಷಿ ಎನ್ನಬಹುದು.

ಉತ್ತಮ ಆಡಳಿತಗಾರ ಎನ್ನುವುದನ್ನು ಎಸ್‌.ಎಂ ಕೃಷ್ಣ ತನ್ನ ಆಡಳಿತಾವಧಿಯಲ್ಲಿ ಸಾಧಿಸಿ ತೋರಿಸಿದ್ರು. ಚತುರ ಮಾತುಗಾರನಾಗಿದ್ದ ಎಸ್‌.ಎಂ ಕೃಷ್ಣ, ಬಹುತೇಕ ಗ್ರಾಂಥಿಕ ಭಾಷೆಯನ್ನು ಬಳಸುತ್ತಿದ್ದ ಎಸ್‌.ಎಂ ಕೃಷ್ಣ, ಎಂದೂ ಎದುರಾಳಿಗಳ ವಿಚಾರದಲ್ಲಿ ಕೀಳು ಮಟ್ಟದ ಪದ ಪ್ರಯೋಗ ಮಾಡಿದವರಲ್ಲ. ರಾಜಕಾರಣದಲ್ಲಿ ಸ್ಪಷ್ಟ ನಿಲುವಿನ ದಿಟ್ಟ ರಾಜಕಾರಣಿ ಆಗಿದ್ದ ಎಸ್‌.ಎಂ ಕೃಷ್ಣ, ಟೆನ್ನಿಸ್‌ ಆಟದ ಜೊತೆ ಜೊತೆಗೆ ಸಂಗೀತ ಪ್ರೇಮಿಯಾಗಿದ್ದರು.

ಬೆಂಗಳೂರು ನಗರಕ್ಕೆ ಹೊಸ ಬ್ರ್ಯಾಂಡ್‌ ಇಮೇಜ್‌ ಕೊಡಿಸಿದ ಎಸ್‌.ಎಂ.ಕೃಷ್ಣ, ಭಾರತದ ‘ಸಿಲಿಕಾನ್‌ ಸಿಟಿ’ಯಾಗಿ ಬೆಂಗಳೂರು ಪರಿವರ್ತನೆ ಮಾಡಿದ ಹರಿಕಾರ ಎನ್ನಬಹುದು. ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸಿನ ಬೀಜ ಬಿತ್ತಿದ್ದ ಎಸ್‌.ಎಂ.ಕೃಷ್ಣ, ಹೈದ್ರಾಬಾದ್‌ ನಗರದ ಜೊತೆಗೆ ಐಟಿ-ಬಿಟಿಯಲ್ಲಿ ಪೈಪೋಟಿಗೆ ಇಳಿದ ಬೆಂಗಳೂರು, ಹೈದ್ರಾಬಾದನ್ನು ಹಿಂದಿಕ್ಕಿ ಐಟಿ-ಬಿಟಿ ಕ್ಷೇತ್ರದಲ್ಲಿ ಅಗ್ರಸ್ಥಾನಕ್ಕೆ ಏರಲು ಸಹಕಾರಿ ಆಗಿದ್ದರು. ಬೆಂಗಳೂರಿನ ಬೆಳವಣಿಗೆಗೆ ಹೊಸ ರೂಪವನ್ನು ನೀಡಿದ್ದ ಎಸ್‌.ಎಂ.ಕೃಷ್ಣ, ಐಟಿ ಪಾರ್ಕ್‌ಗಳ ಜೊತೆಗೆ ವಾರ್ಡ್‌ಗೊಂದು ಪಾರ್ಕ್‌ಗೂ ಆದ್ಯತೆ ನೀಡಿದ್ದರು. ವಿಕಾಸ ಸೌಧ, ಕೆಂಪೇಗೌಡ ಏರ್‌ಪೋರ್ಟ್‌, ನಮ್ಮ ಮೆಟ್ರೋ ನಿರ್ಮಾಣಕ್ಕೆ ಎಸ್‌.ಎಂ.ಕೃಷ್ಣ ಶ್ರಮ ಅತ್ಯಧಿಕ.

Tags: 1962Born in 1932 in SomanahalliCabinet Minister in the State and Cabinet MinisterLok Sabha and Rajya Sabha.Maddur Talukpath of S.M Krishna.Silicon City' of India.SM Krishna Death
Previous Post

10 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ..ಏನೇನು ಸಿಕ್ತು..?

Next Post

ಎಸ್‌.ಎಂ ಕೃಷ್ಣ ಪತ್ನಿಗೆ ಪ್ರಧಾನಿ ಕಳುಹಿಸಿದ ಶೋಕ ಸಂದೇಶ ಪತ್ರ ತಲುಪಿಸಿದ ಜೋಶಿ..

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

ಎಸ್‌.ಎಂ ಕೃಷ್ಣ ಪತ್ನಿಗೆ ಪ್ರಧಾನಿ ಕಳುಹಿಸಿದ ಶೋಕ ಸಂದೇಶ ಪತ್ರ ತಲುಪಿಸಿದ ಜೋಶಿ..

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada