• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಕ್ಫ್​ ಬಿಜೆಪಿ ಹೋರಾಟ ಹೇಗಿರುತ್ತೆ..? ಏನು ಪ್ಲ್ಯಾನ್​..?

ಪ್ರತಿಧ್ವನಿ by ಪ್ರತಿಧ್ವನಿ
November 16, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ವಕ್ಫ್ ಬೋರ್ಡ್ ವಿಚಾರವಾಗಿ ರಾಜ್ಯದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೂರು ತಂಡಗಳನ್ನು ರಚನೆ ಮಾಡಿದ್ದಾರೆ. ಇವತ್ತು ಅದರ ಅಂತಿಮ ಸ್ವರೂಪ ಗೊತ್ತಾಗುತ್ತದೆ. ದಿನದಿಂದ ದಿನಕ್ಕೆ ವಕ್ಫ್ ಆಸ್ತಿ ಪ್ರಕರಣ ಜಾಸ್ತಿ ಆಗುತ್ತಿದೆ. ಮಠ-ಮಂದಿರಗಳನ್ನು ಬಿಡದೆ ಎಲ್ಲದನ್ನೂ ಕೂಡ ವಕ್ಫ್ ಆಸ್ತಿ ಎಂದು ಘೋಷಣೆ ಮಾಡುತ್ತಿರುವುದು ಆಘಾತಕಾರಿಯಾದ ಸಂಗತಿ ಆಗಿದೆ ಎಂದು ಹಾಸನದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಸುನೀಲ್‌ಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ಇಷ್ಟು ದೊಡ್ಡ ಮಟ್ಟದಲ್ಲಿ ವಕ್ಫ್ ತನ್ನ ಕದಂಬ ಬಾಹುಗಳನ್ನು ಚಾಚುತ್ತಿದ್ದರು ರಾಜ್ಯ ಸರ್ಕಾರ ಇನ್ನೂ ಮೌನವಹಿಸಿದೆ. ಮಠ-ಮಂದಿರಗಳಿಗೆ ರಕ್ಷಣೆ ಕೊಡದೆ ಹಿಂದೂಗಳಿಗೆ ಬಿಡುತ್ತೇವೆ ಎಂದು ಒಂದು ಶಬ್ದ ಕೂಡ ಹೇಳದೆ ಪರೋಕ್ಷವಾಗಿ ವಕ್ಫ್ ಪರವಾಗಿ ಸರ್ಕಾರ ವಕಾಲತ್ತು ವಹಿಸುತ್ತಿದೆ ಎಂದಿರುವ ಸುನೀಲ್​ ಕುಮಾರ್​, ಇದು ರಾಜ್ಯದಲ್ಲಿ ಆಘಾತಕಾರಿಯಾದ ಬೆಳವಣಿಗೆ ಎಂದಿದ್ದಾರೆ.

ಪ್ರತಿದಿನ ರೈತರು, ಸಂಘ-ಸಂಸ್ಥೆಗಳು ತಮ್ಮ ತಮ್ಮ ಪಹಣಿಯನ್ನ, ಆರ್‌ಟಿಸಿಯನ್ನು ನೋಡುವ ದುಸ್ಥಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ತಂಡಗಳಲ್ಲಿ 75 ಕ್ಕೂ ಹೆಚ್ಚು ನಾಯಕರ ತಂಡ ಮುಂದಿನ ವಾರ ರಾಜ್ಯ ಪ್ರವಾಸ ಮಾಡುತ್ತೇವೆ. ಜನರ ಅಹವಾಲುಗಳನ್ನು ಸ್ವೀಕರಿಸುತ್ತೇವೆ. ದೊಡ್ಡ ಪ್ರಮಾಣದಲ್ಲಿ ಹೋರಾಟ ರೂಪಿಸಬೇಕೆಂದು ಬಿಜೆಪಿಯಲ್ಲಿ ನಾವು ತೀರ್ಮಾನ ತೆಗೆದುಕೊಂಡಿದ್ದೇವೆ ಅಂತಾನೂ ತಿಳಿಸಿದ್ದಾರೆ.

Tags: BJPBY VijayendraCongress PartyCT RaviKarkalasunil kumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ವಿರುದ್ಧ ಆಡಿಯೋ ವಿಡಿಯೋ ಇದೆ.. ಸಾಕ್ಷಿ ಬಿಡುಗಡೆ ಮಾಡ್ತೇವೆ’

Next Post

ಕರಾಳ ದಿನಗಳು ಎಂದು ಕುಮಾರಸ್ವಾಮಿಗೆ ಬಾಲಕೃಷ್ಣ ಡಿಚ್ಚಿ

Related Posts

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
0

ಬೆಂಗಳೂರಿನ ಐತಿಹಾಸಿಕ ಕಡಲೇಕಾಯಿ ಪರಿಷೆ ಪ್ರತಿ ಬಾರಿಯಂತೆ ಈ ಸಲವೂ ಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಪರಿಷ ಹಿನ್ನೆಲೆಯಲ್ಲಿ ಬಸವನಗುಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ....

Read moreDetails
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
Next Post
ಕರಾಳ ದಿನಗಳು ಎಂದು ಕುಮಾರಸ್ವಾಮಿಗೆ ಬಾಲಕೃಷ್ಣ ಡಿಚ್ಚಿ

ಕರಾಳ ದಿನಗಳು ಎಂದು ಕುಮಾರಸ್ವಾಮಿಗೆ ಬಾಲಕೃಷ್ಣ ಡಿಚ್ಚಿ

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada