• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಹಿಳೆಯರಿಗೆ ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in Top Story, ಅಂಕಣ, ಇದೀಗ, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಮಹಿಳೆಯರ ದಿನದಂದು ನಾರಿ ಶಕ್ತಿಗೆ ನನ್ನ ನಮನಗಳು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಹಿಳೆಯರಿಗೆ ಶುಭಕೋರಿದ್ದಾರೆ.

ADVERTISEMENT

ದೇಶ್ಯಾದ್ಯಂತ ಇಂದು ಮಹಿಳಾ ದಿನಾಚರಣೆ ಸಂಭ್ರಮ ಜೋರಾಗಿದ್ದು, ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಶುಭಾಶಯಗಳನ್ನು ತಿಳಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ಮಹಿಳಾ ದಿನದಂದು ನಾರಿ ಶಕ್ತಿಗೆ ನನ್ನ ನಮನಗಳು. ನಮ್ಮ ಸರ್ಕಾರ ಯಾವಾಗಲೂ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡಿದ್ದು, ಇದರ ಪ್ರತಿಫಲ ನಮ್ಮ ಯೋಜನೆಗಳು ಮತ್ತು ಕಾರ್ಯಕ್ರಮಗಳಲ್ಲಿ ಎದ್ದುಕಾಣಿಸುತ್ತದೆ. ಮನ್ ಕಿ ಬಾತ್‌ನಲ್ಲಿ ಭರವಸೆ ನೀಡಿದ ಹಾಗೇ ಇಂದು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸುತ್ತಿರುವ ಮಹಿಳೆಯರಿಗೆ ಹಸ್ತಾಂತರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಶುಭಕೋರಿದ ರಾಷ್ಟ್ರಪತಿ ಮುರ್ಮು ಅವರು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು. ಇಂದು ನಾವೆಲ್ಲರು ಮಹಿಳೆಯರ ಸಾಧನೆ, ದೇಶಕ್ಕೆ, ಜಗತ್ತಿಗೆ ಮಹಿಳೆಯರ ಕೊಡುಗೆಗಳೇನು ಎನ್ನುವುದನ್ನು ಕೊಂಡಾಡುತ್ತೇವೆ. ಜೊತೆಗೆ ಮಹಿಳಾ ಹಕ್ಕುಗಳು, ಸಮಾನತೆ ಮತ್ತು ಸಬಲೀಕರಣದ ಉದ್ದೇಶಗಳನ್ನು ಬಲಪಡಿಸಬೇಕೆಂದು ನಾವೆಲ್ಲರು ಸಂಕಲ್ಪ ಮಾಡಿಕೊಳ್ಳುತ್ತೇವೆ.

Nikhil Kumaraswamy: ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ನಿಖಿಲ್‌ ಕುಮಾರಸ್ವಾಮಿ..! #central #siddaramaiah

ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮ ಚೌಕಟ್ಟಿನ ಗಡಿಯನ್ನು ದಾಡಿ ಮುನ್ನೆಲೆಗೆ ಬರುತ್ತಿದ್ದಾರೆ. ಈ ಮಹಿಳಾ ದಿನದಂದು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯುತ್ತೇವೆ ಎಂದು ಪ್ರತಿಜ್ಞೆ ಮಾಡೋಣ. ಯಾವುದೇ ಹಿಂಜರಿಕೆಯಿಲ್ಲದೆ ಲಿಂಗ ಸಮಾನ ಜಗತ್ತನ್ನು ಕಟ್ಟೋಣ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಶುಭಕೋರಿದ್ದು, ಮಹಿಳೆಯರು ನಮ್ಮ ಸಮಾಜದ ಬೆನ್ನೆಲುಬು. ಅವರ ಶಕ್ತಿ, ಧ್ವನಿ ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತದೆ. ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಾನು ನಿಮ್ಮೊಂದಿಗೆ ಮತ್ತು ನಿಮ್ಮ ಪರವಾಗಿ ನಿಲ್ಲುತ್ತೇನೆ. ಪ್ರತಿಯೊಬ್ಬ ಮಹಿಳೆ ತನ್ನ ಹಣೆಬರಹವನ್ನು ಸ್ವತಃ ರೂಪಿಸಿಕೊಳ್ಳಲು, ಕನಸುಗಳ ಬೆನ್ನಟ್ಟಲು ಮತ್ತು ಉನ್ನತ ಸ್ಥಾನಕ್ಕೇರಿ, ಸ್ವತಂತ್ರಳಾಗುವವರೆಗೂ ಅವರ ಎಲ್ಲಾ ಏಳು-ಬೀಳುಗಳಲ್ಲಿ ನಾವು ಜೊತೆಯಾಗಿರುತ್ತೇವೆ ಎಂದು ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

Tags: Droupadi MurmuNareadra Modinational women's dayRahul Gandhiwomenswomens day 2025
Previous Post

ಜನರನ್ನು ಮೂರ್ಖರನ್ನಾಗಿಸಿದ್ದಾರೆ ಸಿದ್ದರಾಮಯ್ಯ- ಹೆಚ್ ವಿಶ್ವನಾಥ್

Next Post

ಕಲ್ಯಾಣ ಪಥ ಉದ್ಘಾಟನಾ ಸಮಾರಂಭ ನೇರಪ್ರಸಾರ..!

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post

ಕಲ್ಯಾಣ ಪಥ ಉದ್ಘಾಟನಾ ಸಮಾರಂಭ ನೇರಪ್ರಸಾರ..!

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada