• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ನಿರಂತರ ಮಳೆ ! ಅಂಡರ್-ಪಾಸ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್ ! 

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇದೀಗ, ಕರ್ನಾಟಕ
0
ಬೆಂಗಳೂರಲ್ಲಿ ನಿರಂತರ ಮಳೆ ! ಅಂಡರ್-ಪಾಸ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್ ! 
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ (Bangalore) ಭಾನುವಾರ ತಡರಾತ್ರಿಯಿಂದಲೂ  ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಲವು ಏರಿಯಾಗಳಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಬಹುತೇಕ ಏರಿಯಾಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು,ವಾಹನ ಸಂಚಾರಕ್ಕೂ ಅಡಚಣೆಯಾಗಿದೆ.

ADVERTISEMENT

ಹೀಗೆ ಓಕುಳಿಪುರಂ ಅಂಡರ್ ಪಾಸ್ (Underpass) ನಲ್ಲಿ ನೀರು ನಿಂತಿದ್ದ ಪರಿಣಾಮ, ಆಂಬ್ಯುಲೆನ್ಸ್ (Ambulance) ಒಂದು ಕೆಟ್ಟು ನಿಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂಡರ್ ಪಾಸ್ ಆಂಬ್ಯುಲೆನ್ಸ್ ಕೆಟ್ಟು  ನಿಂತ ಪರಿಣಾಮ ಅಂಬ್ಯುಲೆನ್ಸ್ ನಲ್ಲಿದ್ದ ಪೆಷೆಂಟ್ಸ್ (Patients) ಪರದಾಡುವಂತಾಗಿತ್ತು.

ಅನಂತರ ಇನ್ನೂ ತಡ ಮಾಡದೇ ಆಟೋ (Auto) ಮಾಡಿ ರೋಗಿಗಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಕಳುಹಿಸಿಕೊಟ್ಟಿದ್ದಾರೆ. ಹಾಸನದಿಂದ (Hassan) ಬಂದಿದ್ದ ಅನಾರೋಗ್ಯ ಪೀಡಿತರು, ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ಚಿಕಿತ್ಸೆಗೆ ಎಂದು ಬಂದಿದ್ರು. ಈ ವೇಳೆ ಅಂಡರ್ ಪಾಸ್ ನಲ್ಲಿ ನೀರು ನಿಂತು ಈ ಸನ್ನಿವೇಶ ಸೃಷ್ಟಿಯಾಗಿತ್ತು.

Tags: ಅಂಡರ್ ಪಾಸ್ ಜಲಾವೃತಅಂಡರ್ ಪಾಸ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್ಆಂಬ್ಯುಲೆನ್ಸ್ಬೆಂಗಳೂರಲ್ಲಿ ಮಳೆಬೆಂಗಳೂರುರಸ್ತೆ ಜಲಾವೃತ
Previous Post

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ LKG,UKG ಶೀಘ್ರವೇ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

Next Post

ಅನಾಮಿಕ ವಿಡಿಯೋ ಕಾಲ್ ರಿಸೀವ್ ಮಾಡುವ ಮುನ್ನ ಎಚ್ಚರ ! ಸೈಬರ್ ಖದೀಮರ ಬಲೆಗೆ ಸಿಲುಕಿಕೊಳ್ತೀರಾ ಹುಷಾರ್ ! 

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಅನಾಮಿಕ ವಿಡಿಯೋ ಕಾಲ್ ರಿಸೀವ್ ಮಾಡುವ ಮುನ್ನ ಎಚ್ಚರ ! ಸೈಬರ್ ಖದೀಮರ ಬಲೆಗೆ ಸಿಲುಕಿಕೊಳ್ತೀರಾ ಹುಷಾರ್ ! 

ಅನಾಮಿಕ ವಿಡಿಯೋ ಕಾಲ್ ರಿಸೀವ್ ಮಾಡುವ ಮುನ್ನ ಎಚ್ಚರ ! ಸೈಬರ್ ಖದೀಮರ ಬಲೆಗೆ ಸಿಲುಕಿಕೊಳ್ತೀರಾ ಹುಷಾರ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada