• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಚನ್ನಪಟ್ಟಣದಿಂದ ನಾನೇ ಅಭ್ಯರ್ಥಿ ಎಂದ ಡಿಸಿಎಂ ಡಿಕೆ ಶಿಕುಮಾರ್ !

ಪ್ರತಿಧ್ವನಿ by ಪ್ರತಿಧ್ವನಿ
August 16, 2024
in Uncategorized
0
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

78ನೇ ಸ್ವಾತಂತ್ರ್ಯ ದಿನಾಚರಣೆಯ (78th independence day) ಹಿನ್ನಲೆ ಚನ್ನಪಟ್ಟಣದಲ್ಲಿ (channapattana) ಧ್ವಜಾರೋಹಣ ನೆರವೇರಿಸಿರುವ ಡಿಸಿಎಂ ಡಿಕೆ ಶಿವಕುಮಾ‌ರ್ (Dem dk shivakumar) ಅಚ್ಚರಿಕ ಹೇಳಿಕೆ ಕೊಟ್ಟಿದ್ದಾರೆ. ಸಿಪಿ ಯೋಗೇಶ್ವರ್ (Cp yogeshwar) ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಎಂಬ ಗೊಂದಲದ ನಡುವೆ, ಈಗ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ನಿಂದ ನಾನೇ ಅಭ್ಯರ್ಥಿ ಎಂಬ ಹೇಳಿಕೆ ಕೊಟ್ಟಿದ್ದಾರೆ.

ADVERTISEMENT

ಚನ್ನಪಟ್ಟಣದ ನೆಲಮಂಗಲದ ಪುರಾತನ ಶ್ರೀ ರುದ್ರೇಶ್ವರ ಹಾಗೂ ವೀರಭದ್ರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ಈ ಬಗ್ಗೆ ಮಾತನಾಡಿದ ಅವರು,ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.

ಸದ್ಯ ಡಿಕಶಿ ಹೇಳಿಕೆ ಚನ್ನಪಟ್ಟಣದ ರಣಕಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಕಾಂಗ್ರೆಸ್ ನಾಯಕರು, ಚನ್ನಪಟ್ಟಣದಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬ ಹೇಳಿಕೆ ಕೊಟ್ಟಿದ್ದರು. ಇದೀಗ ಆ ಅಚ್ಚರಿಯ ಅಭ್ಯರ್ಥಿ ಡಿಸಿಎಂ ಡಿಕೆ ಶಿಕುಮಾರ್ ಅವರೇನಾ ಎಂಬ ಕುತೂಹಲ ಮನೆಮಾಡಿದೆ.

Tags: ಉಪಚುನಾವಣೆಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಚನ್ನಪಟ್ಟಣಜೆಡಿಎಸ್ಡಿಕೆ ಶಿವಕುಮಾರ್ಸಿಪಿ ಯೋಗೇಶ್ವರ್
Previous Post

1.4 ಮಿಲಿಯನ್‌ ಅಪ್ಘಾನಿಸ್ಥಾನದ ಬಾಲಕಿಯರಿಗೆ ಶಿಕ್ಷಣ ವಂಚಿಸಿದ ತಾಲಿಬಾನಿ ಉಗ್ರರು

Next Post

ದೇಶದ್ರೋಹಿ ಮನಸ್ಥಿತಿಯ ಪೇದೆಗೆ ಸಿಎಂ ಪದಕ: ಆಕ್ರೋಶ ಹೊರ ಹಾಕಿದ ವಿಜಯೇಂದ್ರ!

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post

ದೇಶದ್ರೋಹಿ ಮನಸ್ಥಿತಿಯ ಪೇದೆಗೆ ಸಿಎಂ ಪದಕ: ಆಕ್ರೋಶ ಹೊರ ಹಾಕಿದ ವಿಜಯೇಂದ್ರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada