• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ತಪ್ಪು ಮಾಡಿರೋದಕ್ಕೆ ಜೈಲಿಗೆ ಹೋಗಿದ್ದಾರೆ – ಇದಕ್ಕೂ ನನಗೂ ಸಂಬಂಧವಿಲ್ಲ ಸಚಿವ ಜಮೀರ್ ! 

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ದರ್ಶನ್ ತಪ್ಪು ಮಾಡಿರೋದಕ್ಕೆ ಜೈಲಿಗೆ ಹೋಗಿದ್ದಾರೆ – ಇದಕ್ಕೂ ನನಗೂ ಸಂಬಂಧವಿಲ್ಲ ಸಚಿವ ಜಮೀರ್ ! 
Share on WhatsAppShare on FacebookShare on Telegram

ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಬಳ್ಳಾರಿ ಜೈಲಿನಲ್ಲಿರೋ ಆರೋಪಿ ದರ್ಶನ್ (darshan) ವಿಚಾರವಾಗಿ, ಬಳ್ಳಾರಿಯ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (jameer ahmed khan) ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಅನಾವಶ್ಯಕವಾಗಿ ತಮ್ಮ ಹೆಸರನ್ನು ಎಳೆದು ತರಲಾಗ್ತಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ADVERTISEMENT

ಆರೋಪಿ ದರ್ಶನ್ ವಿಚಾರದಲ್ಲಿ ಸುಮ್ಮನೆ ನನ್ನ ಹೆಸರು ಸೇರಿಸಿದ್ದಾರೆ. ನಾನು ದರ್ಶನ್ ಮೊದಲಿನಿಂದಲೂ ಆತ್ಮೀಯ ಸ್ನೇಹಿತರು ಎಂಬುದ್ರಲ್ಲಿ ಅನುಮಾನವಿಲ್ಲ. ಆದ್ರೆ ಈ ಪ್ರಕರಣದಲ್ಲಿ ನನ್ನ ಯಾವುದೇ ಹಸ್ತಕ್ಷೇಪವಿಲ್ಲ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಜಮೀರ್, ಸುಮ್ಮನೆ ಯಾರಾದ್ರೂ ಜೈಲಿಗೆ ಹೋಗ್ತಾರಾ ? ಆದರೆ ದರ್ಶನ್ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ ಎಂದು ಹೇಳುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ

Tags: Actor Darshanbellary jailJagmeet agenda khanRenukaswamy Murder Case
Previous Post

ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಸೌಂದರ್ಯ ಜಗದೀಶ್ ಪವಿತ್ರಾ ಗೌಡಗೆ 2ಕೋಟಿ ಕೊಟ್ಟಿದ್ಯಾಕೆ ಸರ್?

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post

ಸೌಂದರ್ಯ ಜಗದೀಶ್ ಪವಿತ್ರಾ ಗೌಡಗೆ 2ಕೋಟಿ ಕೊಟ್ಟಿದ್ಯಾಕೆ ಸರ್?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada