• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಹೊಸ ಬಾಳಿನ ಹೊಸ್ತಿಲಲ್ಲಿ ಸ್ಟಾರ್ ಜೋಡಿ ! ನಾಳೆ ಜರುಗಲಿದೆ ಅದ್ಧೂರಿ ವಿವಾಹ !

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Uncategorized
0
ಹೊಸ ಬಾಳಿನ ಹೊಸ್ತಿಲಲ್ಲಿ ಸ್ಟಾರ್ ಜೋಡಿ ! ನಾಳೆ ಜರುಗಲಿದೆ ಅದ್ಧೂರಿ ವಿವಾಹ !

Screenshot

Share on WhatsAppShare on FacebookShare on Telegram

ಚಂದನವನದ ಸ್ಟಾರ್ ಡೈರೆಕ್ಟರ್ ತರುಣ್ ಕಿಶೋರ್ (Tarun kishore) ಸುಧೀರ್ ಹಾಗೂ ನಟಿ ಸೋನಲ್‌ ಮಂಥೆರೊ (Sonal montero) ಆಗಸ್ಟ್ 11ರಂದು ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ಅದಕ್ಕೂ ಮುನ್ನ ಸದ್ಯ ಈ ಸ್ಟಾರ್ ಜೋಡಿ ಹಳದಿ ಶಾಸ್ತ್ರವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದೆ.

ADVERTISEMENT

ತರುಣ್ ಕಿಶೋ‌ರ್ ಹಳದಿ ಶಾಸ್ತ್ರದಲ್ಲಿ ನಟ ಶರಣ್, ನೆನಪಿರಲಿ ಪ್ರೇಮ್ (Nenapirali prem) ಸೇರಿ ಹಲವಾರು ಸ್ಟಾರ್‌ಗಳು ಭಾಗಿಯಾಗಿದ್ರು, ಹಳದಿ ಶಾಸ್ತ್ರಕ್ಕಾಗಿ ಸೋನಲ್, ತರುಣ್ ವಿಶೇಷವಾದ ಡ್ರೆಸ್ ಧರಿಸಿದ್ದರು. ಧರ್ಮ ಬೇರೆ ಬೇರೆಯಾಗಿದ್ರೂ ಹಿಂದೂ (Hindu) ಸಂಪ್ರದಾಯದ ಪ್ರಕಾರವೇ ಮದುವೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಜೋಡಿ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತರುಣ್ ಹಾಗೂ ಸೋನಲ್ ಕುಟುಂಬಸ್ಥರು ಇವರ ಪ್ರೀತಿ ವಿಷಯ ಒಪ್ಪಿಕೊಂಡಿದ್ದು, ಮದುವೆ ದಿನಾಂಕವನ್ನು ನಿಗದಿ ಮಾಡಲಾಗಿತ್ತು.ಅದರಂತೆ ಆಗಸ್ಟ್ 11ರಂದು ಮದುವೆ ನೆರವೇರಲಿದೆ.

Previous Post

128 ಕಿ.ಮಿ. ಕ್ರಮಿಸಿದ ಪಾದಯಾತ್ರೆ ಅಂತ್ಯ ಇಂದು ಮೈಸೂರಿನಲ್ಲಿ ದೋಸ್ತಿ ಸಮಾವೇಷ !

Next Post

ಜೂ.ಎನ್‌ಟಿಆರ್ & ಪ್ರಶಾಂತ್ ನೀಲ್ ಕಾಂಬೋ ಸಿನಿಮಾಗೆ ಮುಹೂರ್ತ ಫಿಕ್ಸ್ !

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಜೂ.ಎನ್‌ಟಿಆರ್ & ಪ್ರಶಾಂತ್ ನೀಲ್ ಕಾಂಬೋ ಸಿನಿಮಾಗೆ ಮುಹೂರ್ತ ಫಿಕ್ಸ್ !

ಜೂ.ಎನ್‌ಟಿಆರ್ & ಪ್ರಶಾಂತ್ ನೀಲ್ ಕಾಂಬೋ ಸಿನಿಮಾಗೆ ಮುಹೂರ್ತ ಫಿಕ್ಸ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada