• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಕೇರಳದ ಗುಡ್ಡಕುಸಿತದ ಸ್ಥಳಕ್ಕೆ ಭೇಟಿ ನೀಡಲಿರುವ ಮೋದಿ ! ಸಂತ್ರಸ್ಥರಿಗೆ ಸಾಂತ್ವನ ಹೇಳಲಿರುವ ನಮೋ !

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇದೀಗ, ದೇಶ, ರಾಜಕೀಯ
0
ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಇಂದು ಪ್ರಧಾನಿ ನರೇಂದ್ರ ಮೋದಿ (Pm Narendra modi) ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಉಂಟಾದ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ.

ADVERTISEMENT

ಹೀಗಾಗಿ ಇಂದು ಬೆಳಿಗ್ಗೆ ಮೋದಿ ಮೊದಲಿಗೆ ಕಣ್ಣೂರಿಗೆ (Kannur) ಆಗಮಿಸಲಿದ್ದಾರೆ. ವರುಣನ ಅಟ್ಟಹಾಸಕ್ಕೆ ಗುಡ್ಡ ಕುಸಿತವಾಗಿ 350ಕ್ಕೂ ಹೆಚ್ಚು ಜನ ದುರಂತ ಸಾವನ್ನಪ್ಪಿದ್ರು. ನೂರಾರು ಜನ ಸಾವಿನ ಸುಳಿವೂ ಇಲ್ಲದೇ ನಿದ್ರೆಯಲ್ಲದ್ದವರು ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ.

ಇದೀಗ ಈ ದುರುಂತದ ಹಿನ್ನಲೆ ಮೋದಿ ಕೇರಳಕ್ಕೆ (Kerala) ಭೇಟಿ ನೀಡಿ ಸಂತ್ರಸ್ಥರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸದ್ಯ ಸ್ಥಳದಲ್ಲಿನ ಸಂಪೂರ್ಣ ಮಾಹಿತಿ ಪಡೆದ ನಂತರ ಈ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ನಮೋ ಘೋಷಿಸಲಿದ್ದಾರ ಎಂಬ ನಿರೀಕ್ಷೆ ಮೂಡಿದೆ.

Tags: ಕಣ್ಣೂರುಕೇರಳ ದುರಂತಕೇರಳಕ್ಕೆ ನರೇಂದ್ರ ಮೋದಿನಮೋಪ್ರಧಾನಿ ನರೇಂದ್ರ ಮೋದಿರಾಹುಲ್ ಗಾಂಧಿವಯನಾಡು ಭೂಕುಸಿತ
Previous Post

ರಾಹುಲ್ ಗಾಂಧಿಯನ್ನು ಭೇಟಿಯಾದ ಮನುಭಾಕರ್

Next Post

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಅಪಘಾತ ! ದುರಂತದಲ್ಲಿ 62 ಮಂದಿ ಸಜೀವ ದಹನ !

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಅಪಘಾತ ! ದುರಂತದಲ್ಲಿ 62 ಮಂದಿ ಸಜೀವ ದಹನ !

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಅಪಘಾತ ! ದುರಂತದಲ್ಲಿ 62 ಮಂದಿ ಸಜೀವ ದಹನ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada