• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ! ದೇಶದಾದ್ಯಂತ ಮನೆಮಾಡಿದ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇದೀಗ, ದೇಶ, ರಾಜಕೀಯ, ವಿಶೇಷ
0
ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ! ದೇಶದಾದ್ಯಂತ ಮನೆಮಾಡಿದ ಸಂಭ್ರಮ
Share on WhatsAppShare on FacebookShare on Telegram

ಇಂದು ದೇಶದಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆಯ (78th independence day) ಸಂಭ್ರಮ ಮನೆ ಮಾಡಿದೆ. ಪ್ರತಿ ಬಾರಿಯಂತೆ ಈ ವರ್ಷವೂ ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಬೆಳಗ್ಗೆ 7:30ಕ್ಕೆ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ (Pm narendra modi) ಧ್ವಜಾರೋಹಣ ನೆರವೇರಿಸಿದ್ದಾರೆ.

ADVERTISEMENT

ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಬಳಿಕ ಭಾರತದ ಮಿಲಿಟರಿ ಶೌರ್ಯ, ಸಾಂಸ್ಕೃತಿಕ ವೈವಿಧ್ಯತೆ, ಪ್ರದರ್ಶಿಸುವ ಭವ್ಯ ಮೆರವಣಿಗೆ ಜರುಗಿತು. ಕೆಂಪುಕೋಟೆಯಲ್ಲಿ (red fort) ನಡೆದ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಿಂದ ಸಾವಿರಾರು ಮಂದಿ ವಿಶೇಷ ಅತಿಥಿಗಳು ಭಾಗವಹಿಸಿದ್ದರು.

ಈ ವಿಶೇಷ ಅತಿಥಿಗಳ ಪೈಕಿ ದೇಶದ ರೈತರು, ಹಲವಾರು ಯುವಕರು, ಮಹಿಳೆಯರು ಮತ್ತು ಬಡವರು ಸೇರಿದ್ದಾರೆ. ವಿಕಸಿತ್ ಭಾರತ್ @ 2047 ಎಂಬ ಥೀಮ್‌ನಲ್ಲಿ ಈ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನ ಆಚರಣೆ ಮಾಡಲಾಗ್ತಿದೆ.

Tags: 78ನೇ ಸ್ವಾತಂತ್ರ್ಯ ದಿನೋತ್ಸವಕೆಂಪುಕೋಟೆಧ್ವಜಾರೋಹಣನವದೆಹಲಿಪ್ರಧಾನಿ ನರೇಂದ್ರ ಮೋದಿಸ್ವಾತಂತ್ರ್ಯ ದಿನೋತ್ಸವ
Previous Post

ಕರ್ನಲ್‌ ಮನ್‌ ಪ್ರೀತ್‌ ಸಿಂಗ್‌ ಅವರಿಗೆ ಮರಣೋತ್ತರ ಕೀರ್ತಿ ಚಕ್ರ ಪ್ರಶಸ್ತಿ

Next Post

ಸತತ 11ನೇ ಬಾರಿ ಕೆಂಪೊಕೋಟೆಯಲ್ಲಿ ನಮೋ ಧ್ವಜಾರೋಹಣ ! ಹೊಸ ದಾಖಲೆ ನಿರ್ಮಿಸಿದ ಮೋದಿ !

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post
ಸತತ 11ನೇ ಬಾರಿ ಕೆಂಪೊಕೋಟೆಯಲ್ಲಿ ನಮೋ ಧ್ವಜಾರೋಹಣ ! ಹೊಸ ದಾಖಲೆ ನಿರ್ಮಿಸಿದ ಮೋದಿ !

ಸತತ 11ನೇ ಬಾರಿ ಕೆಂಪೊಕೋಟೆಯಲ್ಲಿ ನಮೋ ಧ್ವಜಾರೋಹಣ ! ಹೊಸ ದಾಖಲೆ ನಿರ್ಮಿಸಿದ ಮೋದಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada