• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂದೆ ಬಿಜೆಪಿ ಗೆದ್ದರೆ , ನಾನೇ ಮುಖ್ಯಮಂತ್ರಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Top Story, ಕರ್ನಾಟಕ, ರಾಜಕೀಯ
0
ಮುಂದೆ ಬಿಜೆಪಿ ಗೆದ್ದರೆ , ನಾನೇ ಮುಖ್ಯಮಂತ್ರಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿರುವ ಶಾಸಕ ಯತ್ನಾಳ್, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಜಾತಿ ಜಾತಿ ಅಂತ ನೋಡದೆ, ದೇಶ ಉಳಿಸುವುದಕ್ಕಾಗಿ ಎಲ್ಲರೂ ಮತ ಹಾಕಿ ಎಂದರು.
ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿ, ಸಾಹುಕಾರ್ ಸಾಹುಕಾರ್ ಯಾಕೆ ಅನ್ನುತ್ತೀರಿ. ಅವರ ಮನೆಯ ತೊಟ್ಟಿಲನಲ್ಲಿರುವ ಕಂದಮ್ಮಗಳಿಗೂ ನಮಸ್ಕರಿಸುತ್ತೀರಿ. ಯಾಕೆ ನಿಮಗೆ ಸ್ವಾಭಿಮಾನ ಇಲ್ಲವೇ? ನಿಮ್ಮ ಜಮೀನಿನಲ್ಲಿ ಕಬ್ಬು ಬೆಳಯುತ್ತೀರಾ ಅಥವಾ ಅವರ ಜಮೀನಿನಲ್ಲಿ ಬೆಳೆಯುತ್ತೀರಾ? ಯಾರಿಗೂ ನಮಸ್ಕರಿಸಬೇಡಿ, ಸ್ವಾವಲಂಭಿಗಳಾಗಿ. ಪ್ರಧಾನಿ ನರೇಂದ್ರ ಮೋದಿಯವರೇ ಕಾಲಿಗೆ ನಮಸ್ಕಾರ ಮಾಡಿಸಿಕೊಳ್ಳುವುದಿಲ್ಲ. ಅಂದಮೇಲೆ ಇವರ ಕಾಲಿಗೆ ಏಕೆ ನಮಸ್ಕಾರ ಮಾಡುತ್ತೀರಿ ಎಂದು ಯತ್ನಾಳ್ ತಿಳಿಸಿದರು.

ಹಿರಿಯ ನಾಯಕ ಯತ್ನಾಳ್..
ಯತ್ನಾಳ್, ಬಿಜೆಪಿ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ಕಳೆದ 30 ವರ್ಷದಿಂದ ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ. BSY ಹಾಗೂ ವಿಜಯೇಂದ್ರ ಅವ್ರಿಗೆ ಸದಾ ಟಕ್ಕರ್ ಕೊಡೋ ಯತ್ನಾಳ್ ಈಗ ಮತ್ತೊಮ್ಮೆ ಮುಂದಿನ ಸಿಎಂ ಅನ್ನೋದ್ರ ಮೂಲಕ ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ.

Tags: #cmBasanagouda patil YatnalBelagaviBJPನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ನಗರದ ಪ್ರತಿಷ್ಠಿತ ಕ್ಷೇತ್ರಗಳ ಪೈಕಿ ಒಂದು.

Next Post

ಕೆ.ಜೆ ಜಾರ್ಜ್​ ಸಮ್ಮುಖದಲ್ಲಿ ಕಾಂಗ್ರೆಸ್​​ ಪಕ್ಷದತ್ತ ಗುಳೆ ಹೊರಟ ನಾಯಕರು..!

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಕೆ.ಜೆ ಜಾರ್ಜ್​ ಸಮ್ಮುಖದಲ್ಲಿ ಕಾಂಗ್ರೆಸ್​​ ಪಕ್ಷದತ್ತ ಗುಳೆ ಹೊರಟ ನಾಯಕರು..!

ಕೆ.ಜೆ ಜಾರ್ಜ್​ ಸಮ್ಮುಖದಲ್ಲಿ ಕಾಂಗ್ರೆಸ್​​ ಪಕ್ಷದತ್ತ ಗುಳೆ ಹೊರಟ ನಾಯಕರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada