• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫೋಟೋ ಲೀಕ್ ಮಾಡಿದ ಖೈದಿಗೆ ಹಿಗ್ಗಾ-ಮುಗ್ಗಾ ಥಳಿಸಿದ ವಿಲ್ಸನ್ ಗಾರ್ಡನ್ ನಾಗ ! 

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಜೈಲಲ್ಲಿ ದರ್ಶನ್‌ ದರ್ಬಾರ್‌.. ರೇಣುಕಾಸ್ವಾಮಿ ಹೆತ್ತವರ ಕಣ್ಣೀರು
Share on WhatsAppShare on FacebookShare on Telegram

ಆರೋಪಿ ದರ್ಶನ್ (Actor darshan) ಜೈಲಿನಲ್ಲಿ ಬಿಂದಾಸಾಗಿರುವ  ಪೋಟೋಗಳು, ವಿಲ್ಸನ್ ಗಾರ್ಡನ್ ನಾಗನ (Wilson garden naga) ಜೊತೆ ಕೂತು ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ವೈರಲ್ ಹಿನ್ನಲೆ, ಜೈಲಲ್ಲಿ ವಿಲ್ಸನ್ ಗಾರ್ಡನ್ ನಾಗ ಕೆರಳಿ ಕೆಂಡವಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಹೀಗಾಗಿ ಈ ಫೋಟೋ ಜೈಲಿಂದ ಲೀಕ್ ಮಾಡಿದ ರೌಡಿ ವೇಲುಗೆ ವಿಲ್ಸನ್ ಗಾರ್ಡನ್ ನಾಗ ರಾತ್ರಿ ಹಿಗ್ಗಾಮುಗ್ಗಾ ಥಳಿಳಿಸಿದ್ದಾನೆ ಎಂದು ಹೇಳಲಾಗಿದೆ.ಈ ಪೋಟೊಗಳನ್ನ ವೈರಲ್‌ ಮಾಡಿರೋದು ನೀನೆ ಎಂದು ನಾಗ ವೇಲು ಮೇಲೆ ಹಲ್ಲೆ ನಡೆಸಿದ್ದಾನೆ.

ಸಿದ್ದಾಪುರ ಮಹೇಶನ ಕೊಲೆ ಕೇಸಲ್ಲಿ ಜೈಲು ಸೇರಿದ್ದ ವೇಲು, ಈಗ ವಿಲ್ಸನ್ ಗಾರ್ಡನ್ ನಾಗನ ಕೋಪಕ್ಕೆ ಗುರಿಯಾಗಿದ್ದಾನೆ. ವಿಲ್ಸನ್ ಗಾರ್ಡನ್ ನಾಗ ಸೇರಿ ಒಟ್ಟು ಹತ್ತು ಜನರಿಂದ  ವೇಲು ಮೇಲೆ ಹಲ್ಲೆ ತೀವ್ರ ಹಲ್ಲೆ ನಡೆದಿದೆ.

Tags: Actor DarshanDarshan photo leakParappana agraharaVeluWilson garden naga
Previous Post

ಕೇಂದ್ರ ಸಚಿವರಾದ ಬಳಿಕ HD ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮೊದಲ ‘ದಿಶಾ’ ಸಭೆ : ಚೆಲುವರಾಯಸ್ವಾಮಿ ಗೈರು!

Next Post

ಪ್ರಜಾಪ್ರಭುತ್ವವನ್ನ ಬಿಜೆಪಿ ಅವರು ಹಾಳು ಮಾಡುತ್ತಿದ್ದಾರೆ: ಗಣಿಗ ರವಿಕುಮಾರ್

Related Posts

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ
ಸಿನಿಮಾ

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

by ಪ್ರತಿಧ್ವನಿ
March 4, 2026
0

ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.ಅಂತಹವರ ವಿರುದ್ಧ ʼಕಾಂತಾರʼ ಸಿನಿಮಾದ ನಟಿ ಸಪ್ತಮಿ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post

ಪ್ರಜಾಪ್ರಭುತ್ವವನ್ನ ಬಿಜೆಪಿ ಅವರು ಹಾಳು ಮಾಡುತ್ತಿದ್ದಾರೆ: ಗಣಿಗ ರವಿಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada